Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಹುಲಿರಾಯ'ನ ವಿತರಣೆಗೆ ಮುಂದಾದ ರಕ್ಷಿತ್...

'ಹುಲಿರಾಯ'ನ ವಿತರಣೆಗೆ ಮುಂದಾದ ರಕ್ಷಿತ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ7 July 2017 9:56 PM IST
share
ಹುಲಿರಾಯನ ವಿತರಣೆಗೆ ಮುಂದಾದ ರಕ್ಷಿತ್ ಶೆಟ್ಟಿ

ಬೆಂಗಳೂರು, ಜು.7: "ರಕ್ಷಿತ್ ಗಾಗಿಯೇ ಸಿನಿಮಾದ ಒಂದು ಸ್ಪೆಷಲ್ ಶೋ ಏರ್ಪಡಿಸಿದ್ದೆ. ನಿರೀಕ್ಷಿಸಿದಂತೆ ಆತ ಒಳ್ಳೆಯ ಅಭಿಪ್ರಾಯ ಹೇಳಿದ" ಎಂದು 'ಹುಲಿರಾಯ' ಚಿತ್ರದ ನಿರ್ದೇಶಕ ಅರವಿಂದ ಕೌಶಿಕ್ ಹೇಳಿದರು.

'ಹುಲಿರಾಯ' ಚಿತ್ರವನ್ನು ರಕ್ಷಿತ್ ಶೆಟ್ಟಿ ವಿತರಿಸಲಿರುವ ಕುರಿತಾಗಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನೇಹಿತನ ಚಿತ್ರವನ್ನು ಮೆಚ್ಚುವುದರಲ್ಲಿ ವಿಶೇಷತೆಯಿಲ್ಲ. ಆದರೆ ವಿತರಣೆಗೆ ಮುಂದಾಗಿರುವಲ್ಲಿ ನಿಜವಾದ ಕಾಳಜಿ, ನಂಬಿಕೆ ಎದ್ದು ಕಾಣುತ್ತದೆ ಎಂದರು.

ಈ ಬಗ್ಗೆ ಮಾತನಾಡಿದ ರಕ್ಷಿತ್ ಶೆಟ್ಟಿ 'ದೊಡ್ಡ ನಿರೀಕ್ಷೆಗಳಿರದೆ ನೋಡಿದಂಥ ಚಿತ್ರ. ಆದರೆ ಇಂತಹ ಚಿತ್ರ ಇನ್ನೊಂದು ಬಾರದು ಎಂದು ನೋಡಿದಾಗ ತಿಳಿಯಿತು. ಬ್ಲ್ಯಾಕ್ ಹ್ಯೂಮರ್ ಗೆ ಚಿತ್ರದಲ್ಲಿ ಒತ್ತು ನೀಡಲಾಗಿದೆ. ನಾನು ಚಿತ್ರ ನೋಡಿದೊಡನೆ ಪುಷ್ಕರ್ ಮಲ್ಲಿಕಾರ್ಜುನಯ್ಯ ಅವರಿಗೆ ನೋಡಲು ಹೇಳಿದೆ. ಅವರೂ ಇಷ್ಟಪಟ್ಟರು. ಜನ ಥಿಯೇಟರ್ ಗೆ ಬಂದರೆ ಖಂಡಿತವಾಗಿ ಮೆಚ್ಚುತ್ತಾರೆ. ಆದರೆ ಅವರು ಬರಲೇಬೇಕು ಎನ್ನುವ ರೀತಿಯ ಪ್ರಚಾರ ಬೇಕು' ಎಂದರು.

ಬಳಿಕ ಮಾತನಾಡಿದ ಪುಷ್ಕರ್, 'ವಿಭಿನ್ನ ಚಿತ್ರಗಳಿಗೆ ಸದಾ ಬೆಂಬಲ ನೀಡುವ ಮನೋಭಾವ ನನ್ನದು. ಈ ಚಿತ್ರವಂತೂ "ಎ" ಮಾತ್ರವಲ್ಲ "ಬಿ", "ಸಿ" ಸೆಂಟರ್ ಗಳಲ್ಲಿಯೂ ಓಡಲಿದೆ ಎಂದರು.

'ಒಳ್ಳೆಯ ಸಿನಿಮಾ ಮಾಡಬೇಕು' ಎಂದು ಕಾಯುತ್ತಿದ್ದ ನನಗೆ ಟೀಸರ್ ಕಂಡಾಗಲೇ  ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆ ಎಂದರು ನಾಗೇಶ್ ಕೋಗಿಲು. ನಾಯಕ ಹುಲಿರಾಯ ಪಾತ್ರಧಾರಿ ಬಾಲು ನಾಗೇಂದ್ರ, ನಾಯಕಿ ದಿವ್ಯಾ ಉರುದುಗ, ಛಾಯಾಗ್ರಾಹಕ ರವಿ, ವಿಎಫ್ ಎಕ್ಸ್ ಡಿಸೈನರ್ ಸಂತೋಷ್ ರಾಧಾಕೃಷ್ಣನ್, ಸಂಗೀತ ನಿರ್ದೇಶಕ ಅರ್ಜುನ್ ರಾಮು, ಕಲಾವಿದರಾದ ಶ್ರೀನಾಥ್ ಕೌಂಡಿನ್ಯ, ಕುಲದೀಪ್, ನಾಗೇಂದ್ರ ಮತ್ತು ಹರೀಶ್ ಗುಂಗರ್ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X