Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮನುಷ್ಯರನ್ನು ರಕ್ಷಿಸಿ,ಗೋರಕ್ಷಕರನ್ನು...

ಮನುಷ್ಯರನ್ನು ರಕ್ಷಿಸಿ,ಗೋರಕ್ಷಕರನ್ನು ನಿಷೇಧಿಸಿ

ಪ್ರಧಾನಿಗೆ ನಟಿ ಸ್ವರ ಭಾಸ್ಕರ್ ಸಹಿ ಅಭಿಯಾನಕ್ಕೆ ಭಾರೀ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ8 July 2017 3:46 PM IST
share
ಮನುಷ್ಯರನ್ನು ರಕ್ಷಿಸಿ,ಗೋರಕ್ಷಕರನ್ನು ನಿಷೇಧಿಸಿ

ಹೊಸದಿಲ್ಲಿ, ಜು. 8: ಗೋರಕ್ಷಣೆಯ ಹೆಸರಿನಲ್ಲಿ ಗುಂಪುಗಳು ಅಮಾಯಕರನ್ನು ಹತ್ಯೆಗೈಯ್ಯುತ್ತಿರುವ ಪಿಡುಗು ಇತ್ತೀಚಿಗೆ ದೇಶವನ್ನು ತೀವ್ರವಾಗಿ ಕಾಡುತ್ತಿದೆ. ಆದರೆ ಸರಕಾರ ಇದನ್ನು ನಿವಾರಿಸಲು ಈವರೆಗೂ ಮುಂದಾಗಿಲ್ಲ ಎನ್ನುವುದು ತೀರ ನಿರಾಶೆಯನ್ನು ಹುಟ್ಟಿಸಿದೆ.

ಕಳೆದ ಜೂ.28ರಂದು ಸೆಲೆಬ್ರಿಟಿಗಳೂ ಸೇರಿದಂತೆ ಸಾವಿರಾರು ಜನರು ಬೀದಿಗಿಳಿದು ಸರಕಾರದ ಉದಾಸೀನತೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಲ್ಲದೆ, ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಬಲವಾಗಿ ಖಂಡಿಸಿದ್ದರು. ಆದರೆ ಹಿಂಸಾಚಾರ ಮಾತ್ರ ಎಗ್ಗಿಲ್ಲದೆ ಮುಂದುವರಿದಿದೆ.

ಈ ಹಿನ್ನೆಲೆಯಲ್ಲಿ ನಟಿ ಸ್ವರ ಭಾಸ್ಕರ್ ಅವರು ‘ಚೇಂಜ್ ಡಾಟ್ ಆರ್ಗ್ ’ನಲ್ಲಿ ‘ಪ್ರಧಾನಿ ನರೇಂದ್ರ ಮೋದಿಯವರು ತನ್ನ ಮಾತನ್ನು ಕೃತಿಗಿಳಿಸಲು ಇದು ಸಕಾಲ’ ಎಂಬ ಹೆಸರಿನಲ್ಲಿ ಅಹವಾಲೊಂದನ್ನು ದಾಖಲಿಸಿದ್ದಾರೆ. ದೇಶಾದ್ಯಂತ ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹತ್ಯೆಗಳನ್ನು ತಡೆಯಲು ಮಾನವ ಸುರಕ್ಷಾ ಕಾನೂನನ್ನು ಜಾರಿಗೊಳಿಸುವಂತೆ ಈ ಅಭಿಯಾನವು ಆಗ್ರಹಿಸಿದೆ.

‘‘ನಾನು ಭಾರತೀಯ ಚಿತ್ರರಂಗದಲ್ಲಿ ಓರ್ವ ನಟಿಯಾಗಿದ್ದೇನೆ. ಆದರೆ ಭಾರತದ ಪ್ರಜ್ಞಾವಂತ ಪ್ರಜೆಯಾಗಿ ಈ ಹತ್ಯೆಗಳು ನಡೆಯುವುದಕ್ಕೆ ನಾನು ಅವಕಾಶ ನೀಡುವುದಿಲ್ಲ. ನಾನು ಸಾವಿರಾರು ಯುವಜನರ ಜೊತೆ ಈ ಸಾರ್ವಜನಿಕ ಪಿಡುಗಿನ ವಿರುದ್ಧ ಎದ್ದು ನಿಂತಿದ್ದೇನೆ ಮತ್ತು ಇತ್ತೀಚಿಗೆ ವಿಶ್ವದ 20 ನಗರಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಾಗಿದೆ ’’ ಎಂದು ಸ್ವರ ಭಾಸ್ಕರ್ ತನ್ನ ಅಹವಾಲಿನಲ್ಲಿ ತಿಳಿಸಿದ್ದಾರೆ.

‘ನಾಟ್ ಇನ್ ಮೈ ನೇಮ್’ ಆಂದೋಲನದ ಮೂಲಕ ಇಂತಹ ಹಿಂಸಾಚಾರಗಳು ನಮ್ಮ ಹೆಸರಿನಲ್ಲಿ ನಡೆಯುವುದು ಬೇಡ ಎಂದು ನಾವೀಗಾಗಲೇ ಘೋಷಿಸಿದ್ದೇವೆ. ಮರುದಿನವೇ ಪ್ರಧಾನಿ ಮೋದಿಯವರು ಗೋರಕ್ಷಣೆೆಯ ಹೆಸರಿನಲ್ಲಿ ಮಾನವರ ಹತ್ಯೆಗಳನ್ನು ಖಂಡಿಸಿ ಹೇಳಿಕೆಯೊಂದನ್ನು ನೀಡಿದ್ದಾರೆ. ಆನಂತರವೂ ಗೋರಕ್ಷಕರ ಹಿಂಸಾಚಾರ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.

ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಮಾನವ ಸುರಕ್ಷಾ ಕಾನೂನನ್ನು ಜಾರಿಗೊಳಿಸಬೇಕು. ಗುಂಪುಗಳಿಂದ ಹತ್ಯೆಗಳ ಬಗ್ಗೆ ಯಾವುದೇ ದತ್ತಾಂಶಗಳು ಲಭ್ಯವಿಲ್ಲದ್ದರಿಂದ ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕವು ಅವುಗಳನ್ನು ಸಂಗ್ರಹಿಸಬೇಕು. ಗೋರಕ್ಷಕರಿಂದ ಹಿಂಸಾಚಾರದ ಪ್ರಕರಣಗಳನ್ನು ವರದಿ ಮಾಡಲು ರಾಷ್ಟ್ರೀಯ ಸಹಾಯವಾಣಿಯೊಂದನ್ನು ಸ್ಥಾಪಿಸಬೇಕು. ಗೋರಕ್ಷಕರ ಗುಂಪುಗಳನ್ನು ನಿಷೇಧಿಸಬೇಕು ಮತ್ತು ಪೊಲೀಸರಿಗೆ ಸ್ವಾತಂತ್ರವನ್ನು ನೀಡಲು ಪೊಲೀಸ್ ವ್ಯವಸ್ಥೆಯಲ್ಲಿ ಸುಧಾರಣೆಗಳಾಗಬೇಕು, ವ್ಯಕ್ತಿಗಳ ಹಕ್ಕುಗಳು ಮತ್ತು ಗುಂಪು ನ್ಯಾಯ/ಗೋರಕ್ಷಕರ ಹಾವಳಿಯ ಕೆಡುಕುಗಳ ಬಗ್ಗೆ ಕಾನೂನು ಜಾರಿ ಅಧಿಕಾರಿಗಳಲ್ಲಿ ಅರಿವು ಮತ್ತು ಸಂವೇದನೆಯನ್ನು ಮೂಡಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಅಭಿಯಾನವನ್ನು ನಡೆಸಲಾಗುತ್ತಿದೆ.

ಸುಮಾರು 23,607 ಜನರು ಈಗಾಗಲೇ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದು ಆಯ್ದ ಪ್ರತಿಭಟನೆ ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಚಿಂತನಾ ಕ್ರಮದಲ್ಲಿಯ ಸಮಸ್ಯೆಯಾಗಿದೆ ಎಂದು ಸ್ವರ ಭಾಸ್ಕರ್ ಪ್ರಧಾನಿಯನ್ನು ಕುಟುಕಿದ್ದಾರೆ.

Respected PM @narendramodi @PMOIndia This needs your attention & action sir! We look 2 the elected leader of #India https://t.co/KZQCYLBcQ7

— Swara Bhasker (@ReallySwara) July 5, 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X