Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾತ್‍ರೂಮ್‍ನಲ್ಲಿ ಹಿಡನ್ ಕ್ಯಾಮರಾ:...

ಬಾತ್‍ರೂಮ್‍ನಲ್ಲಿ ಹಿಡನ್ ಕ್ಯಾಮರಾ: ಹೊಟೇಲ್ ನೌಕರನಿಗೆ 3 ವರ್ಷ ಜೈಲು

ವಾರ್ತಾಭಾರತಿವಾರ್ತಾಭಾರತಿ8 July 2017 4:31 PM IST
share
ಬಾತ್‍ರೂಮ್‍ನಲ್ಲಿ ಹಿಡನ್ ಕ್ಯಾಮರಾ: ಹೊಟೇಲ್ ನೌಕರನಿಗೆ 3 ವರ್ಷ ಜೈಲು

ಕ್ಯಾಲಿಕಟ್,ಜು.8: ವಿವಾದ ಸೃಷ್ಟಿಸಿದ್ದ ಕ್ಯಾಲಿಕಟ್ ನ ಸಾಗರ್ ಹೊಟೇಲಿನಲ್ಲಿ ಹಿಡನ್ ಕ್ಯಾಮರಾ ಇರಿಸಿದ ಪ್ರಕರಣದ  ಆರೋಪಿಗೆ ಏಳುವರ್ಷಗಳ ಬಳಿಕ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಾವೂರ್ ರಸ್ತೆಯಲ್ಲಿರುವ ಸಾಗರ್ ಹೊಟೇಲ್‍ನ ಬಾತ್‍ರೂಮ್‍ನ ಮೊಬೈಲ್ ಕ್ಯಾಮರಾ ಅಡಗಿಸಿಟ್ಟು ಮಹಿಳೆಯರ ದೃಶ್ಯಗಳನ್ನು  ಚಿತ್ರೀಕರಿಸುತ್ತಿದ್ದ ಆರೋಪಿ ಎರಾಟ್ ಎಂಬಲ್ಲಿನ ನಿವಾಸಿ ಮತ್ತು ಹೊಟೇಲುನೌಕರ ಅಖಿಲ್‍ಜೋಸ್‍ಗೆ(29) ಮೂರುವರ್ಷ ಜೈಲು ಶಿಕ್ಷೆ,ಮತ್ತು 20,000ರೂಪಾಯಿ ದಂಡವನ್ನು ವಿಧಿಸಿ ನಾಲ್ಕನೆ       ಜ್ಯುಡಿಶಿಯಲ್ ಫಸ್ಟ್ ಕ್ಲಾಸ್ ಮ್ಯಾಜಿಸ್ಟ್ರೇಟ್  ವಿದ್ಯಾಧರನ್ ತೀರ್ಪು ನೀಡಿದ್ದಾರೆ.

ಐಟಿ ಕಾನೂನಿನ 63,67 ಕಲಂ ಪ್ರಕಾರ ತಲಾ ಮೂರು ವರ್ಷ ಜೈಲುವಾಸ, ಹಾಗೂ ಹತ್ತುಸಾವಿರ ದಂಡವನ್ನು ವಿಧಿಸಲಾಗಿದೆ. ಜೈಲುಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸಿದರೆ ಸಾಕು ಎಂದು ತೀರ್ಪಿನ ಆದೇಶದಲ್ಲಿದೆ. ಐಟಿ ಕಾನೂನು ಪ್ರಕಾರ ಕೇರಳದಲ್ಲಿ ದಾಖಲಿಸಲಾದ ಮೊದಲ ಪ್ರಕರಣಗಳಲ್ಲಿ ಇದೂ ಕೂಡಾ ಒಂದು ಪ್ರಕರಣವಾಗಿದೆ. ಆರೋಪಿ ಹೊಟೇಲ್‍ನಲ್ಲಿ ವೈಟರ್ ಆಗಿ  ಕೆಲಸಮಾಡುತ್ತಿದ್ದನು. ಹೊಟೇಲ್‍ನಲ್ಲಿ ಊಟಮಾಡಲು ಬರುವ ಕಾಲೇಜು ವಿದ್ಯಾರ್ಥಿನಿಯರು ಬಾತ್‍ರೂಮ್‍ಗೆ ಹೋದಾಗ ಶಂಕಾಸ್ಪದ ವಸ್ತುವನ್ನುನೋಡಿ ಬೊಬ್ಬೆ ಹೊಡೆದಿದ್ದರು. ವಿದ್ಯಾರ್ಥಿನಿಯರಲ್ಲಿ ಒಬ್ಬಳು ಪರಿಶೀಲಿಸಿದಾಗ ಅದು ಮೊಬೈಲ್ ಫೋನ್ ಆಗಿತ್ತು. ಇದರಲ್ಲಿ ಬೇರೆಬೇರೆ ಸಮಯದಲ್ಲಿ ಮಹಿಳೆಯರು ಮತ್ತು ಮಕ್ಕಳು ಬಾತ್‍ರೂಮ್‍ಗೆ ಹೋಗಿಮರಳುವ ದೃಶ್ಯಗಳು ಕೂಡಾ ಮೊಬೈಲ್‍ನಲ್ಲಿತ್ತು. ಆರೋಪಿ ಕ್ಯಾಮರಾ ಇರಿಸುವ ದೃಶ್ಯಗಳು ಕೂಡಾ ಇದ್ದವು. ವೈಜ್ಞಾನಿಕ ಪರೀಕ್ಷೆ ನಡೆಸಿದಾಗ ಆರೋಪಿಯ ಕೃತ್ಯಸಾಬೀತಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X