Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 32 ಕೋ.ಭಾರತೀಯರಿಗಿನ್ನೂ ಶೌಚಾಲಯಗಳಿಲ್ಲ

32 ಕೋ.ಭಾರತೀಯರಿಗಿನ್ನೂ ಶೌಚಾಲಯಗಳಿಲ್ಲ

ವಾರ್ತಾಭಾರತಿವಾರ್ತಾಭಾರತಿ8 July 2017 5:55 PM IST
share
32 ಕೋ.ಭಾರತೀಯರಿಗಿನ್ನೂ ಶೌಚಾಲಯಗಳಿಲ್ಲ

ಹೊಸದಿಲ್ಲಿ,ಜು.8: ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿದ್ದ ಸ್ವಚ್ಛ ಭಾರತ ಅಭಿಯಾನಕ್ಕೆ ಮೂರು ವರ್ಷಗಳಾಗುತ್ತ ಬಂದಿದೆಯಾದರೂ ಈವರೆಗೆ ಕೇವಲ ಐದು ರಾಜ್ಯಗಳು ತಮ್ಮನ್ನು ಬಯಲುಶೌಚ ಮುಕ್ತ ರಾಜ್ಯಗಳೆಂದು ಘೋಷಿಸಿಕೊಂಡಿವೆ.

ಸಿಕ್ಕಿಂ,ಹಿಮಾಚಲ ಪ್ರದೇಶ,ಕೇರಳ,ಉತ್ತರಾಖಂಡ್ ಮತ್ತು ಹರ್ಯಾಣ ಈ ಐದು ರಾಜ್ಯಗಳಾಗಿವೆ.

ಸರಕಾರವು ಕಳೆದ ತಿಂಗಳು ಬಿಡುಗಡೆಗೊಳಿಸಿರುವ ಅಂಕಿಅಂಶಗಳಂತೆ ಅಭಿಯಾನದ ಆರಂಭದಲ್ಲಿ ಶೌಚಾಲಯ ಸೌಲಭ್ಯವಿಲ್ಲದಿದ್ದವರ ಸಂಖ್ಯೆ 55 ಕೋ.ಇತ್ತಾದರೂ ಅದೀಗ 32 ಕೋ.ಗಿಳಿದಿದೆ.

 ನಿರ್ಮಲೀಕರಣದ ಕೊರತೆಯು ಅಧಿಕ ಆರೋಗ್ಯ ಮತ್ತು ಆರ್ಥಿಕ ವೆಚ್ಚಗಳೊಂದಿಗೆ ಗುರುತಿಸಿಕೊಂಡಿದೆ. ಅನೈರ್ಮಲ್ಯ ಮುಖ್ಯಕಾರಣವಾಗಿರುವ ಅತಿಸಾರಕ್ಕೆ ಭಾರತದಲ್ಲಿ ಪ್ರತಿವರ್ಷ ಒಂದು ಲಕ್ಷ ಮಕ್ಕಳು ಬಲಿಯಾಗುತ್ತಾರೆ. ಈ ಅಮೂಲ್ಯ ಜೀವಹಾನಿಯನ್ನು ಪ್ರತಿದಿನ ಎರಡು ಜಂಬೋ ಜೆಟ್ ವಿಮಾನಗಳ ಪತನಕ್ಕೆ ಹೋಲಿಸಬಹುದು. ಅಲ್ಲದೆ ಅನೈರ್ಮಲ್ಯವು ಮಕ್ಕಳಲ್ಲಿ ಭೌತಿಕ ಮತ್ತು ಬೌದ್ಧಿಕ ಬೆಳವಣಿಗೆಯನ್ನೂ ಕುಂಠಿತಗೊಳಿಸುತ್ತದೆ. ಇದರ ಪರಿಣಾಮವಾಗಿ ಉತ್ಪಾದಕ ಕಾರ್ಯಪಡೆ ಕುಗ್ಗುತ್ತದೆ.

ಒಟ್ಟಾರೆಯಾಗಿ ನೈರ್ಮಲ್ಯದ ಕೊರತೆ ಪ್ರತಿವರ್ಷ ಭಾರತದ ಜಿಡಿಪಿಯ ಶೇ.6ರಷ್ಟು ನಷ್ಟಕ್ಕೆ ಕಾರಣವಾಗಿದೆ ಎಂದು ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಕಾರ್ಯದರ್ಶಿ ಪರಮೇಶ್ವರನ್ ಅಯ್ಯರ್ ಹೇಳಿದರು.

ನೀರು ಮತ್ತು ನೈರ್ಮಲ್ಯ ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳಾಗಿದ್ದು, ಕಾರ್ಯಕ್ರಮಗಳ ಅನುಷ್ಠಾನ ರಾಜ್ಯಗಳ ಹೊಣೆಯಾಗಿದೆ ಎಂದ ಅವರು, ಕೇಂದ್ರವು ತಾಂತ್ರಿಕತೆ ಮತ್ತು ನೀತಿಯಂತಹ ಬೆಂಬಲಗಳನ್ನು ಮಾತ್ರ ಒದಗಿಸಲು ಸಾಧ್ಯ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X