Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶೃಂಗಸಭೆಯಲ್ಲಿ ‘ಅಪಾಯಕಾರಿ ಮೈತ್ರಿಕೂಟ’ಗಳ...

ಶೃಂಗಸಭೆಯಲ್ಲಿ ‘ಅಪಾಯಕಾರಿ ಮೈತ್ರಿಕೂಟ’ಗಳ ರಚನೆ: ಪೋಪ್ ಕಳವಳ

ವಾರ್ತಾಭಾರತಿವಾರ್ತಾಭಾರತಿ8 July 2017 7:37 PM IST
share
ಶೃಂಗಸಭೆಯಲ್ಲಿ ‘ಅಪಾಯಕಾರಿ ಮೈತ್ರಿಕೂಟ’ಗಳ ರಚನೆ: ಪೋಪ್ ಕಳವಳ

ರೋಮ್, ಜು. 8: ಜಿ20 ಶೃಂಗ ಸಮ್ಮೇಳನವು ವಿಶ್ವ ನಾಯಕರ ‘ಅತ್ಯಂತ ಅಪಾಯಕಾರಿ ಮೈತ್ರಿಕೂಟ’ಗಳಿಗೆ ವೇದಿಕೆಯಾಗುವ ಸಾಧ್ಯತೆಯಿರುವುದರಿಂದ ತಾನು ಕಳವಳಗೊಂಡಿದ್ದೇನೆ ಎಂದು ಪೋಪ್ ಫ್ರಾನ್ಸಿಸ್ ಶನಿವಾರ ಹೇಳಿದ್ದಾರೆ.

‘‘ಜಗತ್ತಿನ ಬಗ್ಗೆ ವಿಕೃತ ಕಲ್ಪನೆಗಳಿರುವ ದೇಶಗಳ ನಡುವೆ ಅತ್ಯಂತ ಅಪಾಯಕಾರಿ ಒಕ್ಕೂಟಗಳು ನಿರ್ಮಾಣವಾಗುವ ಬಗ್ಗೆ ನಾನು ವಿಚಲಿತನಾಗಿದ್ದೇನೆ’’ ಎಂದು ಇಟಲಿಯ ‘ಲಾ ರಿಪಬ್ಲಿಕ’ ಪತ್ರಿಕೆಗೆ ನೀಡಿದ ಸಂದರ್ಶನವೊಂದರಲ್ಲಿ ಅವರು ಹೇಳಿದರು.

ಪೋಪ್ ಉಲ್ಲೇಖಿಸಿದ ಅಪಾಯಕಾರಿ ಮೈತ್ರಿಕೂಟಗಳು ಇಂತಿವೆ: ಅಮೆರಿಕ ಮತ್ತು ರಶ್ಯ, ಚೀನಾ ಮತ್ತು ಉತ್ತರ ಕೊರಿಯ, ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಸಿರಿಯ ಅಧ್ಯಕ್ಷ ಬಶರ್ ಅಲ್ ಅಸದ್ (ಸಿರಿಯ ಯುದ್ಧಕ್ಕೆ ಸಂಬಂಧಿಸಿ).

‘‘ಈ ಅಪಾಯವು ವಲಸೆಗೆ ಸಂಬಂಧಿಸಿದೆ. ಇಂದಿನ ಜಗತ್ತಿನ ಪ್ರಮುಖ ಸಮಸ್ಯೆಯೆಂದರೆ ಬಡವರು, ದುರ್ಬಲರು ಮತ್ತು ಹೊರತಳ್ಳಲ್ಪಟ್ಟವರು. ಇದರಲ್ಲಿ ವಲಸಿಗರೂ ಸೇರಿದ್ದಾರೆ’’ ಎಂದರು.

‘‘ಇದಕ್ಕಾಗಿಯೇ ಜಿ20 ಸಭೆಯ ಬಗ್ಗೆ ನನಗೆ ಹೆದರಿಕೆಯಾಗಿರುವುದು. ಅದು ವಲಸಿಗರನ್ನು ವಿರೋಧಿಸುತ್ತದೆ’’ ಎಂದರು.

ಜಗತ್ತಿನ ಅತ್ಯಂತ ಶ್ರೀಮಂತ ಖಂಡ ಯುರೋಪ್‌ಗೆ 2015ರಿಂದ ಲಕ್ಷಾಂತರ ನಿರಾಶ್ರಿತರು ಬರುತ್ತಿದ್ದಾರೆ. ಹಾಗೂ ಕೆಲವು ದೇಶಗಳು ಈಗಾಗಲೇ ನಿರಾಶ್ರಿತರನ್ನು ತಡೆಯುವ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ತಮ್ಮ ಗಡಿಗಳನ್ನು ಮುಚ್ಚಲು ಮುಚ್ಚಬಹುದು ಎಂಬ ಭ್ರಮೆಗೆ ಬಲಿಯಾಗಬೇಡಿ ಎಂಬ ಎಚ್ಚರಿಕೆಯನ್ನು ಪೋಪ್ ಫ್ರಾನ್ಸಿಸ್ ವಿಶ್ವ ನಾಯಕರಿಗೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X