Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಆರ್ಥಿಕ ಅಪರಾಧಿಗಳನ್ನು ಭಾರತಕ್ಕೆ...

ಆರ್ಥಿಕ ಅಪರಾಧಿಗಳನ್ನು ಭಾರತಕ್ಕೆ ಗಡಿಪಾರು ಮಾಡಿ: ತೆರೇಸಾ ಮೇಗೆ ಮೋದಿ ಮನವಿ

ವಿಜಯ ಮಲ್ಯ ಪಲಾಯನ ಪ್ರಕರಣಕ್ಕೆ ಮರುಜೀವ

ವಾರ್ತಾಭಾರತಿವಾರ್ತಾಭಾರತಿ8 July 2017 8:21 PM IST
share
ಆರ್ಥಿಕ ಅಪರಾಧಿಗಳನ್ನು ಭಾರತಕ್ಕೆ ಗಡಿಪಾರು ಮಾಡಿ: ತೆರೇಸಾ ಮೇಗೆ ಮೋದಿ ಮನವಿ

ಹ್ಯಾಂಬರ್ಗ್, ಜು. 8: ಭಾರತದಿಂದ ಪಲಾಯನಗೈದು ಬ್ರಿಟನ್‌ನಲ್ಲಿ ವಾಸಿಸುತ್ತಿರುವ ಆರ್ಥಿಕ ಅಪರಾಧಿಗಳನ್ನು ವಾಪಸ್ ಕರೆತರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಇಂದು ಬ್ರಿಟನ್ ಪ್ರಧಾನಿ ತೆರೇಸಾ ಮೇ ಜೊತೆ ಮಾತುಕತೆಗಳನ್ನು ನಡೆಸಿದ್ದಾರೆ.

ಭಾರತೀಯ ಬ್ಯಾಂಕ್‌ಗಳಿಗೆ ಸುಮಾರು 9,000 ಕೋಟಿ ರೂಪಾಯಿಗಳನ್ನು ವಂಚಿಸಿ ಬ್ರಿಟನ್‌ಗೆ ಪಲಾಯನಗೈದಿರುವ ಮಾಜಿ ಉದ್ಯಮಿ ವಿಜಯ ಮಲ್ಯರನ್ನು ವಾಪಸ್ ಕರೆತರಲು ಭಾರತ ಸರಕಾರ ನಡೆಸುತ್ತಿರುವ ಪ್ರಯತ್ನಗಳ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.

ಮಲ್ಯ 2016ರಿಂದ ಬ್ರಿಟನ್‌ನಲ್ಲಿ ವಾಸಿಸುತ್ತಿದ್ದಾರೆ. ಅವರ ವಿರುದ್ಧ ಈಗಾಗಲೇ ಭಾರತೀಯ ನ್ಯಾಯಾಲಯಗಳು ಹಲವು ಬಂಧನಾದೇಶಗಳನ್ನು ಹೊರಡಿಸಿವೆ. ಭಾರತ ಸರಕಾರ ಮಲ್ಯ ಗಡಿಪಾರು ಕೋರಿ ಲಂಡನ್ ನ್ಯಾಯಾಲಯದಲ್ಲೂ ಮೊಕದ್ದಮೆ ದಾಖಲಿಸಿದೆ.

ಇಲ್ಲಿ ನಡೆಯುತ್ತಿರುವ ಜಿ20 ಶೃಂಗ ಸಮ್ಮೇಳನದ ನೇಪಥ್ಯದಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆಗಳ ಸಂದರ್ಭದಲ್ಲಿ ಬ್ರಿಟಿಶ್ ಪ್ರಧಾನಿಯನ್ನು ಭೇಟಿಯಾದ ಮೋದಿ, ಈ ವಿಷಯದಲ್ಲಿ ಬ್ರಿಟನ್‌ನ ನೆರವು ಕೋರಿದರು.

ಭಾರತ-ಬ್ರಿಟನ್ ಬಾಂಧವ್ಯದ ಬಗ್ಗೆಯೂ ಉಭಯ ನಾಯಕರು ಚರ್ಚಿಸಿದರು.

  ಭಾರತ ಮತ್ತು ಬ್ರಿಟನ್‌ಗಳು ಗಡಿಪಾರು ಒಪ್ಪಂದವೊಂದಕ್ಕೆ 1992ರಲ್ಲಿ ಸಹಿ ಹಾಕಿವೆ. ಆದರೆ, ಈ ಒಪ್ಪಂದದನ್ವಯ ಈವರೆಗೆ ಕೇವಲ ಒಂದು ಗಡಿಪಾರು ಮಾತ್ರ ಸಂಭವಿಸಿದೆ. 2002ರ ಗುಜರಾತ್ ಗಲಭೆಗೆ ಸಂಬಂಧಿಸಿ ಭಾರತದಲ್ಲಿ ವಿಚಾರಣೆಯನ್ನು ಎದುರಿಸುವುದಕ್ಕಾಗಿ ಸಮೀರ್‌ಭಾಯಿ ವಿನುಭಾಯಿ ಪಟೇಲ್ ಎಂಬಾತನನ್ನು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಗಡಿಪಾರು ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X