Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನಾನೇನು ತಪ್ಪು ಮಾಡಿದೆ" ಎಂದು...

"ನಾನೇನು ತಪ್ಪು ಮಾಡಿದೆ" ಎಂದು ಪ್ರಶ್ನಿಸುವ ಇನ್ಸಾ ಮುಸ್ತಾಕ್

ಪ್ಯಾಲೆಟ್ ಗುಂಡಿನಿಂದ ಕಣ್ಣು ಕಳೆದುಕೊಂಡ ಬಾಲಕಿ

ವಾರ್ತಾಭಾರತಿವಾರ್ತಾಭಾರತಿ8 July 2017 10:41 PM IST
share
ನಾನೇನು ತಪ್ಪು ಮಾಡಿದೆ ಎಂದು ಪ್ರಶ್ನಿಸುವ ಇನ್ಸಾ ಮುಸ್ತಾಕ್

ಜಮ್ಮುಕಾಶ್ಮೀರ, ಜು. 8: ಆ ದಿನದ ನೆನಪು 15 ವರ್ಷದ ಇನ್ಸಾ ಮುಸ್ತಾಕ್ ಲೋನೆಯನ್ನು ಬೆಚ್ಚಿಬೀಳಿಸುತ್ತದೆ. ಆಕೆಯ ಕಣ್ಣುಗಳನ್ನು ಹತ್ತಿಯಿಂದ ಮುಚ್ಚಲಾಗಿದೆ. ಆಕೆಯ ಮುಖ ಪ್ಯಾಲೆಟ್‌ಗಳಿಂದ ಸಂಪೂರ್ಣ ಘಾಸಿಗೊಂಡಿದೆ.

ಕಳೆದ ವರ್ಷ ಜುಲೈ 8ರಂದು ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಬುರ್ಹಾನಿ ವಾನಿ ಮೃತಪಟ್ಟಿದ್ದ. ಅನಂತರ ಜುಮ್ಮಕಾಶ್ಮೀರದಲ್ಲಿ ತೀವ್ರ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆ ಸಂದರ್ಭ ಭದ್ರತಾ ಪಡೆ ಸಿಂಬಂದಿ ಹಾರಿಸಿದ ಪ್ಯಾಲೆಟ್ ಗುಂಡಿಗೆ ಇನ್ಸಾಳಂತೆ ಅನೇಕರು ಅಂಧರಾಗಿದ್ದಾರೆ.

 ಆದರೆ, ಇನ್ಸಾಗೆ ಆದ ಗಾಯಗಳನ್ನು ಹೋಲಿಸಿದರೆ ಇತರರಿಗೆ ಆದ ಗಾಯ ತುಂಬಾ ಕಡಿಮೆ. ಇನ್ಸಾಳ ಎಕ್ಸ್‌ರೇ ಗಮನಿಸಿದರೆ ಪ್ಯಾಲೆಟ್ ಗುಂಡಿನಿಂದ ಆಗಿರುವ ಘಾಸಿಯ ತೀವ್ರತೆ ಅರಿವಾಗುತ್ತದೆ. ಪ್ಯಾಲೆಟ್‌ಗಳು ಇನ್ಸಾಳ ಕಣ್ಣು, ಮೂಗು ದವಡೆಯ ಆಳಕ್ಕೆ ಇಳಿದಿರುವುದು ಎಕ್ಸ್‌ರೇಯಲ್ಲಿ ಕಂಡು ಬಂದಿದೆ.

ಕ್ರಿಕೆಟ್‌ನ ಬಗ್ಗೆ ತೀವ್ರ ಆಸಕ್ತಿ ಹೊಂದಿರುವ ಹಾಗೂ ಕ್ರಿಕೆಟ್ ಆಟಗಾರ್ತಿಯಾಗಿರುವ ಇನ್ಸಾ, ಇನ್ನು ಮುಂದೆ ನನಗೆ ಆಟವಾಡಲು ಸಾಧ್ಯವಾಗಲಾರದು. ಯಾಕೆಂದರೆ ನಾನು ಕುರುಡಿ ಎಂದು ಬೇಸರ ವ್ಯಕ್ತಪಡಿಸಿದ್ದಾಳೆ.

    ಆಗ ನನ್ನ ತಾಯಿ, ಅತ್ತೆ ಹಾಗೂ ಸೋದರಿಯರು ನನ್ನೊಂದಿಗಿದ್ದರು. ನಾನು ಓದುತ್ತಿದ್ದೆ. ಹೊರಗಿನಿಂದ ದೊಡ್ಡ ಸದ್ದು ಕೇಳಿಸಿತು. ಸದ್ದು ವಾತಾವರಣದಲ್ಲಿ ಲೀನವಾದ ಬಳಿಕ ನಾನು ಕಿಟಕಿ ತೆರೆದೆ. ಇದೇ ಸಂದರ್ಭ ಸಿಡಿದ ಪ್ಯಾಲೆಟ್ ಗುಂಡು ನನ್ನ ಮುಖಕ್ಕೆ ಬಡಿಯಿತು. ನನಗೆ ಪೊಲೀಸರು ಗುಂಡು ಹಾರಿಸಲು ಕಾರಣವೇನು? ನಾನೇನು ತಪ್ಪು ಮಾಡಿದೆ ಎಂದು ಇನ್ಸಾ ಪ್ರಶ್ನಿಸಿದ್ದಾಳೆ.

 ಆಕೆಯ 13 ವರ್ಷದ ಪುಟ್ಟ ತಮ್ಮ ನಿನಗೆ ನಾನು ಕಣ್ಣು ಕೊಡಲೇ ಎಂದು ಕೇಳುತ್ತಾನೆ. ಮನೆ ಮಾರಿಯಾದರೂ ನಿನಗೆ ದೃಷ್ಟಿ ಕೊಡುತ್ತೇವೆ ಎಂದು ಆಕೆಯ ಹೆತ್ತವರಾದ ಮುಸ್ತಾಕ್ ಹಾಗೂ ಅಫ್ರೋಜಾ ಹೇಳುತ್ತಿದ್ದಾರೆ. ಆದರೆ, ಆರಂಭದಲ್ಲಿ ಚಿಕಿತ್ಸೆ ನೀಡಿದ ಶ್ರೀನಗರದ ವೈದ್ಯರು ಇನ್ಸಾಳನ್ನು ಜಗತ್ತಿನ ಯಾವ ಮೂಲೆಗೆ ಕರೆದುಕೊಂಡು ಹೋದರು ಕಣ್ಣು ಬರಲಾರದು ಎಂದಿದ್ದಾರೆ. ಇನ್ಸಾ ಕಳೆದ ವರ್ಷ ಮಾರ್ಚ್‌ನಲ್ಲಿ ಹೊಸದಿಲ್ಲಿಯಲ್ಲಿ ಬುರುಡೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾಳೆ. ಇಲ್ಲಿನ ವೈದ್ಯರು ಕೂಡ ಇನ್ಸಾಳಿಗೆ ದೃಷ್ಟಿ ಬಾರದು ಎಂದಿದ್ದಾರೆ.

ಇದೆಲ್ಲದರ ನಡುವೆಯೂ ಇನ್ಸಾಳಿಗೆ ದೃಷ್ಟಿ ಕೊಡಿಸಬಲ್ಲೆವು ಎಂಬ ಭರವಸೆಯಲ್ಲಿ ಹೆತ್ತವರು ಇದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X