Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವೈವಿಧ್ಯ
  3. ಗೋಶಾಲೆಗಳಿಗೆ ಮಾದರಿ ಪಂಚನಹಳ್ಳಿ

ಗೋಶಾಲೆಗಳಿಗೆ ಮಾದರಿ ಪಂಚನಹಳ್ಳಿ

ಅಝೀಝ್ ಕಿರುಗುಂದಅಝೀಝ್ ಕಿರುಗುಂದ8 July 2017 6:31 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗೋಶಾಲೆಗಳಿಗೆ ಮಾದರಿ ಪಂಚನಹಳ್ಳಿ

ಚಿಕ್ಕಮಗಳೂರು, ಜು.8: ಸರಕಾರದ ಹಲವು ಯೋಜನೆಗಳಿಗೆ ಕೋಟಿ ಕೋಟಿ ರೂ. ಬಿಡುಗಡೆಯಾಗುತ್ತದೆ. ಆದರೆ ಆ ಯೋಜನೆಗಳ ಪ್ರಯೋಜನ ಕೆಲವು ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾಮಾನ್ಯ ಜನರಿಗೆ ತಲುಪುವುದಿಲ್ಲ. ಈ ನಡುವೆ ಇಲ್ಲೊಂದು ಸರಕಾರಿ ಯೋಜನೆ ಜಿಲ್ಲಾಡಳಿತದ ಸಹಾಯದಿಂದ 5 ಸಾವಿರಕ್ಕೂ ಹೆಚ್ಚು ಜಾನುವಾರುಗಳಿಗೆ ಮೇವು, ನೀರನ್ನು ಒದಗಿಸುವ ಮೂಲಕ ಈ ಭಾಗದ ರೈತರ ಆತ್ಮಸ್ಥೈರ್ಯ ಹೆಚ್ಚಿಸಿದೆ.

ಕಡೂರು ತಾಲೂಕಿನ ಪಂಚನಹಳ್ಳಿ ಗೋಶಾಲೆ ಸಾವಿರಾರು ರಾಸುಗಳಿಂದ ತುಂಬಿ ತುಳುಕುತ್ತಿದೆ. ಇಲ್ಲಿ ರಾಸುಗಳಿಗೆ ಅಧಿಕಾರಿಗಳು ಮೇವು, ನೀರನ್ನು ನಿಗದಿಯಂತೆ ಒದಗಿಸುವ ಮೂಲಕ ಮನೆ ಮಾತಾಗುತ್ತಿದ್ದಾರೆ.

ಭೀಕರ ಬರಗಾಲದಿಂದ ರೈತ ಕಂಗೆಟ್ಟು ರಾಸುಗಳಿಗೆ ನೀರು, ಮೇವನ್ನು ಒದಗಿಸಲಾಗದೇ ರೈತನ ಬದುಕು ದಿಕ್ಕು ತೋಚ ದಂತಾಗಿದ್ದ ಕಾಲದಲ್ಲಿ ಜಿಲ್ಲೆಯ ರೈತರ ಹಿತಾಸಕ್ತಿಗಾಗಿ ಜಿಲ್ಲೆಯಲ್ಲಿ ಏಕೈಕ ಗೋಶಾಲೆ ಯನ್ನು ಪಂಚನಹಳ್ಳಿ ಗ್ರಾಮದಲ್ಲಿ ಎಪ್ರಿಲ್‌ನಲ್ಲಿ ತೆರೆಯಲಾಗಿತ್ತು.

ಗೋಶಾಲೆ ತೆರೆಯುತ್ತಿದ್ದಂತೆ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು ಜಿಲ್ಲೆಯ 6 ಸಾವಿರಕ್ಕೂ ಹೆಚ್ಚು ರಾಸುಗಳನ್ನು ತಂದು ರೈತರು ವಾಸ್ತವ್ಯ ಹೂಡಿದರು.

ಸರಕಾರದ ಗೋಶಾಲೆ ರೈತರಿಗೆ ಸಮರ್ಪಕ ವಾಗಿ ಬಳಕೆಯಾಗುವುದೇ ಎನ್ನುವುದು ನೂರಾರು ರೈತರ ಪ್ರಶ್ನೆಯಾಗಿತ್ತು. ಆದರೆ ಜಿಲ್ಲಾಡಳಿತ ಹಾಗೂ ಆರ್ಟ್ ಆಫ್ ಲೀವಿಂಗ್ ಆಶ್ರಯದಲ್ಲಿ ನಡೆಸುತ್ತಿರುವ ಪಂಚನಹಳ್ಳಿ ಗೋಶಾಲೆಯಲ್ಲಿ ಕಳೆದ 2 ತಿಂಗಳಿನಿಂದ ರಾಸುಗಳಿಗೆ ಅಗತ್ಯ ಪ್ರಮಾಣದ ಮೇವು, ನೀರು ಲಭ್ಯವಾಗುವ ಮೂಲಕ ಮಾದರಿ ಗೋಶಾಲೆಯಾಗಿದೆ. ಇನ್ನೂ 1 ತಿಂಗಳು ಗೋಶಾಲೆ ಮುಂದುವರಿಸಲು ರೈತರು ಆಗ್ರಹಿಸಿದ್ದಾರೆ.

ಒಟ್ಟಾರೆ ಭೀಕರ ಬರಗಾಲದಿಂದ ಕಂಗಾ ಲಾಗಿದ್ದ ರೈತರಿಗೆ ಜಿಲ್ಲಾಡಳಿತ ತೆರೆದಿರುವ ಗೋಶಾಲೆ ಸಾವಿರಾರು ರಾಸುಗಳು ಪ್ರಾಣ ಉಳಿಸುವುದರ ಜೊತೆಗೆ ರೈತರ ಬಾಳನ್ನು ಹಸನಾಗಿಸಿದೆ. ಈ ಭಾಗದಲ್ಲಿ ಮುಂಗಾರು ಕೈಕೊಟ್ಟಿದೆ. ಜಿಲ್ಲಾಡಳಿತೆ ಇನ್ನೊಂದು ತಿಂಗಳು ಗೋಶಾಲೆಯನ್ನು ಮುಂದುವರಿಸಿದರೆ ಹೈನುಗಾರಿಕೆ ಆಸರೆಯಾಗಲಿದೆ ಎನ್ನುವುದು ರೈತರ ಆಗ್ರಹ.

ಸರಕಾರ ಗೋಶಾಲೆಯಲ್ಲಿ 1 ರಾಸುವಿಗೆ ದಿನಕ್ಕೆ 5 ಕೆ.ಜಿ. ಮೇವು ನೀಡುತ್ತಿದೆ. ಗೋಶಾಲೆಯಲ್ಲಿ 11ಕ್ಕೂ ಹೆಚ್ಚು ನೀರಿನ ತೊಟ್ಟಿಗಳನ್ನು ನಿರ್ಮಿಸಿ ರಾಸುಗಳಿಗೆ ನೀರನ್ನು ಒದಗಿಸಲಾಗುತ್ತಿದೆ. ಗೋಶಾಲೆ ತೆರೆದಿರುವುದರಿಂದ ಸುತ್ತಮುತ್ತಲಿನ 4 ಜಿಲ್ಲೆಯ ರೈತರಿಗೆ ಅನುಕೂಲವಾಗಿದೆ.ಗೋಶಾಲೆಯಲ್ಲಿ ಯಾವುದೇ ತೊಂದರೆ ಗಳಿಲ್ಲದೆ ಅಧಿಕಾರಿಗಳು ಮೇವು ನೀರನ್ನು ಒದಗಿಸುತ್ತಿದ್ದಾರೆ. ಪಂಚನಹಳ್ಳಿ ಗೋಶಾಲೆ ಮಾದರಿ ಗೋಶಾಲೆಯಾಗಿದೆ.
 ಪರಮೇಶ್, ರೈತ, ಕಡೂರು

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಅಝೀಝ್ ಕಿರುಗುಂದ
ಅಝೀಝ್ ಕಿರುಗುಂದ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X