Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಬ್ಬರು ಮಕ್ಕಳನ್ನು ಕಡಿದು ಕೊಂದು...

ಇಬ್ಬರು ಮಕ್ಕಳನ್ನು ಕಡಿದು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ

ವಾರ್ತಾಭಾರತಿವಾರ್ತಾಭಾರತಿ9 July 2017 3:26 PM IST
share
ಇಬ್ಬರು ಮಕ್ಕಳನ್ನು ಕಡಿದು ಕೊಂದು ಆತ್ಮಹತ್ಯೆ ಮಾಡಿಕೊಂಡ ತಂದೆ

ಕಯಕ್ಕುಟ್ಟಂ(ತಿರುವನಂತಪುರಂ),ಜು. 9: ಮಕ್ಕಳನ್ನು ಕಡಿದು ಕೊಂದು ಗಿಡಗಂಟಿಗಳ ನಡುವೆ ಎಸೆದ ತಂದೆಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತಿರುವನಂತಪುರಂ ಕಣ್ಣಮ್ಮುಲ ಚೆನ್ನಿಲಾಡ್ ಸೇಂಟ್ ತೆರೆಸಾ ಚರ್ಚ್ ಸಮೀಪದ ಸ್ನೇಹ ಭವನದ ಶಿಬಿ(40) ಈ ಕ್ರೂರ ಕೃತ್ಯವೆಸಗಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಕ್ಕಳಾದ ಸೆಬಿನ್, ಸೇಬಾರನ್ನು ಆತ ಕಡಿದು ಕೊಂದಿದ್ದಾನೆ.

 ವೇಳ ಸೇತುವೆ ಸಮೀಪ ಮೃತ ದೇಹಗಳು ಪತ್ತೆಯಾಗಿವೆ. ಮಕ್ಕಳನ್ನು ಕೊಂದ ಬಳಿ ಶಿಬಿ ರೈಲಿನ ಮುಂದೆ ಹಾರಿರಬೇಕೆಂದು ಶಂಕಿಸಲಾಗಿದೆ. ಶನಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಬೆಳಗ್ಗೆ ರೈಲು ಪಟ್ಟಿಯನ್ನು ಪರೀಕ್ಷಿಸುವ ರೈಲ್ವೆ ಗ್ಯಾಂಗ್‍ಮೆನ್‍ಗೆ ಕೈಯ ಭಾಗ ಮೊದಲು ಕಂಡು ಬಂದಿದೆ. ನಂತರ ಪೊಲೀಸರಿಗೆ ದೂರು ನೀಡಿದ್ದಾರೆ. ಹುಡುಕಿದಾಗ ಸಮೀಪದ ಗಿಡಗಂಟಿಗಳ ನಡುವೆ ಇಬ್ಬರು ಮಕ್ಕಳ ಮೃತದೇಹಗಳು ಕಂಡು ಬಂದವು.

ಮಕ್ಕಳ ಕೊರಳನ್ನು ಕಡಿದು ಕೊಲೆಮಾಡಲಾಗಿದೆ. ಸೆಬಿಯ ಕೈಗಳಲ್ಲೂ ಇರಿತದ ಗಾಯಗಳಾಗಿವೆ. ಘಟನೆಯ ಸ್ಥಳದಲ್ಲಿ ಸ್ಕೂಲ್ ಬ್ಯಾಗ್‍ ಕೂಡಾ ಪತ್ತೆಯಾಗಿದೆ. ಅದನ್ನು ಕತ್ತಿ ತರಲು ಉಪಯೋಗಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ನಂತರ ಆಕ್ಕುಳಂ ನದಿಯಿಂದ  ಅಗ್ನಿಶಾಮಕ ದಳದ ಮುಳುಗು ತಜ್ಞರು ಶಿಬಿನ್‍ನ ಮೃತದೇಹವನ್ನು ಹೊರತೆಗೆದಿದ್ದಾರೆ. ಶಿಬಿಯ ಸೊಂಟದಿಂದ ಕೆಳಗಿನ ಭಾಗ ಪತ್ತೆಯಾಗಿಲ್ಲ.

ಮೂರುಮಂದಿ ಕಾಣೆಯಾಗಿದ್ದಾರೆಂದು ಮೆಡಿಕಲ್ ಕಾಲೇಜು ಪೊಲೀಸರಿಗೆ ಶಿಬಿನ್‍ನ ಪತ್ನಿ ದೂರು ನೀಡಿದ್ದರು. ಶಿಬಿನ್ ಪತ್ನಿ ಹನ್ನಾ ಪೊಲೀಸ್ ಕ್ಯಾಂಪ್‍ನಲ್ಲಿ ಉದ್ಯೋಗಿಯಾಗಿದ್ದಾರೆ. ಕುಟುಂಬ ಕಲಹದ ಹಿನ್ನೆಲೆಯಲ್ಲಿ ಹನ್ನಾ ಮತ್ತು ಶಿಬಿನ್ ನಡುವೆ ಕೋರ್ಟಿನಲ್ಲಿ ವ್ಯಾಜ್ಯ ನಡೆಯುತ್ತಿದೆ. ಮಕ್ಕಳನ್ನು ನೋಡಲೇಂದು ಬಂದ ಶಿಬಿ ಮಕ್ಕಳನ್ನು ಚರ್ಚ್‍ಗೆ ಕರೆದುಕೊಂಡು ಹೋಗಿ ಬರುವೆ ಎಂದು ಕರೆದುಕೊಂಡು ಹೋದವನು ಈ ಕೃತ್ಯ ಎಸಗಿದ್ದಾನೆ. ತಡರಾತ್ರೆಯವರೆಗೆ ಮಕ್ಕಳು ಮತ್ತು ಶಿಬಿ ಬರುವುದು ಕಾಣಿಸದ್ದರಿಂದ ಅನ್ನಾ ಮೆಡಿಕಲ್ ಕಾಲೇಜು ಪೊಲೀಸರಿಗೆ ದೂರು ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X