Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂಜಿನಿಯರ್ ವಿರುದ್ಧ ಇಲಾಖಾಧಿಕಾರಿಗೆ...

ಇಂಜಿನಿಯರ್ ವಿರುದ್ಧ ಇಲಾಖಾಧಿಕಾರಿಗೆ ದೂರು: ಜಯಂತಿ ಬಲ್ನಾಡು

ರಸ್ತೆ ಅಭಿವೃದ್ಧಿ ಕಾಮಗಾರಿಯಿಂದ ಪೈಪ್ ಲೈನಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ9 July 2017 4:10 PM IST
share
ಇಂಜಿನಿಯರ್ ವಿರುದ್ಧ ಇಲಾಖಾಧಿಕಾರಿಗೆ ದೂರು: ಜಯಂತಿ ಬಲ್ನಾಡು

ಪುತ್ತೂರು, ಜು.9: ಲೋಕೋಪಯೋಗಿ ಇಲಾಖೆಯವರು ಕಾಮಗಾರಿ ನಡೆಸಿದ ಸಂದರ್ಭದಲ್ಲಿ ನಗರಸಭಾ ಅಧಿಕಾರಿಗಳು ಹಾಗೂ ಎಂಜಿನಿಯರ್‌ರೊಂದಿಗೆ ಸಮಾಲೋಚನೆ ಮಾಡದೆ ತರಾತುರಿಯಲ್ಲಿ ಕಾಮಗಾರಿ ನಡೆಸಿರುವುದರಿಂದ ನಗರಸಭೆಯ ಜನತೆಗೆ ನೀರು ಸರಬರಾಜು ಮಾಡುವಲ್ಲಿ ತೊಂದರೆಯಾಗಿದ್ದು, ನಗರಸಭೆಗೆ ನಷ್ಟ ಉಂಟಾಗಿರುತ್ತದೆ. ಈ ಸಮಸ್ಯೆಗೆ ಕಾರಣವಾಗಿರುವ ಕುರಿತು ಮೇಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ಪುತ್ತೂರು ನಗರಸಭೆಯ ಅಧ್ಯಕ್ಷೆ ಜಯಂತಿ ಬಲ್ನಾಡು ತಿಳಿಸಿದ್ದಾರೆ.

ನೆಕ್ಕಿಲಾಡಿ ಪಂಪು ರೇಚಕ ಸ್ಥಾವರದಿಂದ ಪುತ್ತೂರು ನಗರಕ್ಕೆ ನೀರು ಸರಬರಾಜು ಆಗುತ್ತಿರುವ ಕೊಳವೆಗೆ ಹಾನಿಗೀಡಾಗಿರುವ ಪಲ್ಲತ್ತಾರು ಪ್ರದೇಶಕ್ಕೆ ಶನಿವಾರ ಸದಸ್ಯರಾದ ಮಹಮ್ಮದ್ ಆಲಿ, ಮುಖೇಶ್ ಕೆಮ್ಮಿಂಜೆ ಮತ್ತಿತರರ ಜೊತೆ ಭೇಟಿ ನೀಡಿ ಪರಿಶೀಲಿಸಿದ ಅವರು ಈ ವಿಷಯವನ್ನು ತಿಳಿಸಿದ್ದಾರೆ.  

ನಗರಸಭಾ ವ್ಯಾಪ್ತಿಯ ಜನರಿಗೆ ಹಲವು ದಿನಗಳಿಂದ ನೀರು ಸರಬರಾಜು ಮಾಡಲು ತೊಂದರೆಯಾಗಿರುತ್ತದೆ. ಉಪ್ಪಿನಂಗಡಿ-ಪುತ್ತೂರು ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಸಗರಸಭಾ ನೀರು ಸರಬರಾಜು ಪೈಪ್‌ಲೈನಿಗೆ ಹಾನಿಯಾಗದ ರೀತಿಯಲ್ಲಿ ಕಾಂಕ್ರೀಟ್ ಮೋರಿ ರಚನೆ ಮಾಡುವ ಬದಲು ಅವೈಜ್ಞಾನಿಕವಾಗಿ ನಗರಸಭಾ ನೀರಿನ ಪೈಪಿನ ಮೇಲೆ ಸಿಮೆಂಟ್ ಪೈಪ್ ಮೋರಿ ಹಾಕಿ ಡಾಮರೀಕರಣ ಮಾಡಿರುವುದರಿಂದ ಘನ ವಾಹನಗಳು ಸಂಚರಿಸಿ ಇವರು ಹಾಕಿರುವ ಸಿಮೆಂಟ್ ಪೈಪ್ ಮೋರಿ ಅಳವಡಿಸಿರುವ ಕಾರಣ ಭಾರ ತಡೆಯಲಾರದೆ ನೀರಿನ ಪೈಪಿಗೆ ಹಾನಿಯಾಗಿದೆ ಎಂದು ಅವರು ತಿಳಿಸಿದ್ದಾರೆ.  

ನಗರಸಭೆಯ ಅವಿರತ ಶ್ರಮದಿಂದ ಹಾನಿಯಾಗಿರುವ ನೀರಿನ ಕೊಳವೆಯನ್ನು ದುರಸ್ಥಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ನಗರಸಭಾ ನೀರಿನ ಮೇಲುಸ್ತುವಾರಿ ವಸಂತ ಹಾಗೂ ನೀರಿನ ವಿಭಾಗದ ಸಿಬ್ಬಂದಿ ಉಪಸ್ಥಿತರಿದ್ದರು
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X