Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬುದ್ಧಿಯು ನಮ್ಮ ಕರ್ಮಾನುಸಾರ ಕೆಲಸ...

ಬುದ್ಧಿಯು ನಮ್ಮ ಕರ್ಮಾನುಸಾರ ಕೆಲಸ ಮಾಡುತ್ತದೆ: ಕನ್ಯಾಡಿ ಶ್ರೀ

ವಾರ್ತಾಭಾರತಿವಾರ್ತಾಭಾರತಿ9 July 2017 9:25 PM IST
share
ಬುದ್ಧಿಯು ನಮ್ಮ ಕರ್ಮಾನುಸಾರ ಕೆಲಸ ಮಾಡುತ್ತದೆ: ಕನ್ಯಾಡಿ ಶ್ರೀ

ಬೆಳ್ತಂಗಡಿ, ಜು. 9: ಬುದ್ಧಿಯು ನಮ್ಮ ಕರ್ಮಾನುಸಾರ ಕೆಲಸ ಮಾಡುತ್ತದೆ. ಹೃದಯವೆಂಬ ಹಿಮಾಲಯದ ಗುಹೆಯಲ್ಲಿ ನಿತ್ಯ ಶುದ್ಧನಾದರೆ ಗುರು ತತ್ವದ ಬೆಳಕಾಗುತ್ತದೆ ಎಂದು ಕನ್ಯಾಡಿ ಶ್ರೀ ಗುರುದೇವ ಪೀಠಾಪತಿ, ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ನುಡಿದರು.

ಅವರು ರವಿವಾರ ವ್ಯಾಸಪೂರ್ಣಿಮೆ ನಿಮಿತ್ತ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದಲ್ಲಿ ನಡೆದ ಗುರುವಂದನೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಧರ್ಮವನ್ನು ತಿಳಿಯಪಡಿಸುವುದೇ ಗುರುತತ್ವ. ಜೀವನದಲ್ಲಿ ಉತ್ಕರ್ಷ ಕಾಣಬೇಕಾದರೆ ಭಗವಂತನ ಆಶೀರ್ವಾದ, ಗುರುತತ್ವದ ಅಧ್ಯಯನದಿಂದ ಮಾತ್ರ ಸಾಧ್ಯ. ಇದು ಪರಮಾತ್ಮನ ಒಂದು ರೂಪ. ಮಕ್ಕಳು ಸಂಸ್ಕಾರವಿಲ್ಲದ ಶಿಕ್ಷಣ ಪಡೆದರೆ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ವ್ಯಕ್ತಿತ್ವಕ್ಕೆ ರೂಪಕೊಡುವ, ಅದನ್ನು ವಿಕಸಿಸುವಂತೆ, ಅರಳಿಸುವಂತೆ ಮಾಡುವುವನೇ ಗುರು ಎಂದ ಅವರು, ಕಾಮಿನಿ, ಕಾಂಚಾಣ ಹಾಗೂ ಕೀರ್ತಿಗೆ ಒಳಗಾಗದೆ ಧರ್ಮವನ್ನು ಪಾಲಿಸಬೇಕು. ಸ್ವಧರ್ಮವೇ ಶ್ರೇಷ್ಠವಾದದ್ದು. ಆದರೆ ಇನ್ನೊಂದು ಧರ್ಮವನ್ನು ದ್ವೇಷಿಸದೇ ಸಹಿಷ್ಣುತೆಯಿಂದ ನೋಡಬೇಕು. ಇನ್ನೊಬ್ಬರಿಗೆ ತೊಂದರೆ ಕೊಡದೆ ಬದುಕುವುದನ್ನೇ ಕಲಿಸುವುದು ಗುರುತತ್ವ. ಆತ್ಮದರ್ಶನ ಮಾಡಿದವ ಸ್ವಾಮೀತ್ವವನ್ನು ಹೊಂದುತ್ತಾನೆ ಎಂದರು.

ಕಾರ್ಯಕ್ರಮ ಮೊದಲು ಸತ್ಯನಾರಾಯಣ ಪೂಜೆ, ಹರಿಕಥಾ ಸತ್ಸಂಗ, ಗುರುಪೂಜೆ, ಸ್ವಾಮೀಜಿಯವರ ಪಾದಪೂಜೆ, ಬೆಳ್ಳಿ ಕೀರಟ ಧಾರಣೆ ನೆರವೇರಿತು. ವೇಮೂ ಲಕ್ಷ್ಮೀಪತಿ ಗೋಪಾಲಾಚಾರ್ಯ ಪೌರೋಹಿತ್ಯದ ವಿಧಾನಗಳನ್ನು ನೆರವೇರಿಸಿದರು. ವಿದ್ಯಾರ್ಥಿಗಳು ಲಿಂಗಾಷ್ಠಕ ಪಠಿಸಿದರು.

ಶ್ರೀ ಗುರುದೇವ ಟ್ರಸ್ಟ್‌ನ ಟ್ರಸ್ಟಿಗಳಾದ ಚಿತ್ತರಂಜನ್ ಗರೋಡಿ, ಮೋಹನ ಉಜ್ಜೋಡಿ, ಶ್ರಿ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಭಗೀರಥ ಜಿ., ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜೀತಾ ವಿ. ಬಂಗೇರ, ಕನ್ಯಾಡಿ ಸೇವಾಭಾರತಿ ಅಧ್ಯಕ್ಷ ಕೃಷ್ಣಪ್ಪ ಗುಡಿಗಾರ್, ಭಟ್ಕಳದ ಮಾಜಿ ಶಾಸಕ ಜೆ.ಡಿ. ನಾಯ್ಕ, ಭಟ್ಕಳದ ಜೆ. ಎನ್. ನಾಯ್ಕ, ಧಾರ್ಮಿಕ ದತ್ತಿ ಪರಿಷತ್ ಸದಸ್ಯ ಮುಕುಂದ ಸುವರ್ಣ, ರೋಹಿತಾಕ್ಷ ಮಂಗಳೂರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

ಶ್ರೀಗುರುದೇವ ಟ್ರಸ್ಟ್‌ನ ಟ್ರಸ್ಟಿ ತುಕಾರಾಮ ಸಾಲಿಯಾನ್ ಸ್ವಾಗತಿಸಿದರು. ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಕಾರ್ಯಕ್ರಮ ನಿರ್ವಹಿಸಿದರು.

ಹರಿಕಥಾ ಸತ್ಸಂಗ: ವ್ಯಾಸಪೂರ್ಣಿಮೆ ನಿಮಿತ್ತ ರವಿವಾರ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದಲ್ಲಿ ನಡೆದ ಗುರುವಂದನೆ ಕಾರ್ಯಕ್ರಮದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಎಂಬ ಹರಿಕಥಾ ಸತ್ಸಂಗ ನಡೆಯಿತು.

ಕಾಸರಗೋಡಿನ ಶ್ರದ್ಧಾ ಹರಿಕಥಾ ಸತ್ಸಂಗವನ್ನು ನಡೆಸಿಕೊಟ್ಟರು. ತಬಲದಲ್ಲಿ ಗೌರಿಶಂಕರ ಗುರುವಾಯನಕೆರೆ, ಹಾರ್ಮೋನಿಯಂನಲ್ಲಿ ಕಮಲಾಕ್ಷ ಧರ್ಮಸ್ಥಳ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X