ಬೆಂಗಳೂರು, ಜು.11: ಮರ ಕಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಜೆಡಿಎಸ್ ಪಕ್ಷದ ಸದಸ್ಯರೊಬ್ಬರ ವಿರುದ್ಧ ಇಲ್ಲಿನ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಬಿಬಿಎಂಪಿ ಜೆಡಿಎಸ್ ಸದಸ್ಯ ದೇವದಾಸ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಂಗಳೂರು, ಜು.11: ಮರ ಕಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಜೆಡಿಎಸ್ ಪಕ್ಷದ ಸದಸ್ಯರೊಬ್ಬರ ವಿರುದ್ಧ ಇಲ್ಲಿನ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ. ಬಿಬಿಎಂಪಿ ಜೆಡಿಎಸ್ ಸದಸ್ಯ ದೇವದಾಸ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.