Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜೀವನಗರ ಮದ್ಯದಂಗಡಿ ಪರವಾನಿಗೆ...

ರಾಜೀವನಗರ ಮದ್ಯದಂಗಡಿ ಪರವಾನಿಗೆ ರದ್ಧತಿಗೆ ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ11 July 2017 8:16 PM IST
share
ರಾಜೀವನಗರ ಮದ್ಯದಂಗಡಿ ಪರವಾನಿಗೆ ರದ್ಧತಿಗೆ ಆಗ್ರಹಿಸಿ ಧರಣಿ

ಉಡುಪಿ, ಜು.11: 80 ಬಡಗುಬೆಟ್ಟು ಗ್ರಾಮದ ರಾಜೀವನಗರದ ಜನ ವಸತಿ ಪ್ರದೇಶದಲ್ಲಿ ಆರಂಭಿಸಿರುವ ಮದ್ಯದ ಅಂಗಡಿಯ ಪರವಾನಿಗೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರಾಜೀವನಗರ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಮಂಗಳವಾರ ಉಡುಪಿ ಅಜ್ಜರಕಾಡಿನಲ್ಲಿ ರುವ ಅಬಕಾರಿ ಭವನದ ಎದುರು ಧರಣಿ ನಡೆಸಿದರು.

ರಾಜೀವನಗರದಲ್ಲಿ ರಾತ್ರೋರಾತ್ರಿ ಜು.6ರಂದು ಮದ್ಯದಂಗಡಿಯನ್ನು ಪ್ರಾರಂಭಿಸಲಾಗಿದೆ. ಇದರಿಂದ ಇಲ್ಲಿಯ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದಿದೆ. ಇಲ್ಲಿ ಮದ್ಯದಂಗಡಿ ತೆರೆಯದಂತೆ ಸ್ಥಳೀಯರು ಮೂರು ವರ್ಷಗಳಿಂದ ಹೋರಾಟ ಮಾಡಿಕೊಂಡು ಬರುತ್ತಿದ್ದಾರೆ. ಇದರಿಂದಾಗಿ ಗ್ರಾಪಂ ಇಲ್ಲಿ ಮದ್ಯದಂಗಡಿ ಆರಂಭಿಸಲು ಅನುಮತಿ ನೀಡಿರಲಿಲ್ಲ. ಇತ್ತೀಚೆಗೆ ಮಾಂಸಹಾರಿ ಹೊಟೇಲ್ ಆರಂಭಿಸುವುದಾಗಿ ಗ್ರಾಪಂನಿಂದ ಪರವಾನಿಗೆ ಪಡೆದು ಇದೀಗ ಮದ್ಯದಂಗಡಿಯ ಬೋರ್ಡ್ ಹಾಕುವ ಮೂಲಕ ಗ್ರಾಪಂಗೆ ವಂಚನೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷ ರವೀಂದ್ರ ಶೆಟ್ಟಿ ದೂರಿದರು.

ಈ ಬಾರ್ ಆರಂಭಿಸಲು ಹೊಸ ಪರವಾನಿಗೆ ಸಿಗದ ಕಾರಣ ಬೇರೆ ಪರ ವಾನಿಗೆಯನ್ನು ಇಲ್ಲಿಗೆ ವರ್ಗಾಯಿಸಲಾಗಿದೆ. ಇದಕ್ಕೆ ಅಬಕಾರಿ ಇಲಾಖೆಯ ವರು ಅನುಮತಿ ನೀಡಿದ್ದಾರೆ. ನಮ್ಮ ಹೋರಾಟವನ್ನು ಕಡೆಗಣಿಸಿ ಪರವಾನಿಗೆ ನೀಡಿರುವ ಅಬಕಾರಿ ಇಲಾಖೆಯ ಕ್ರಮ ಖಂಡನೀಯ. ಈ ಬಡಾವಣೆಯ ಶಾಂತಿ, ಸುರಕ್ಷತೆ, ಅನುಕೂಲ, ಜನರ ಮಾನಸಿಕ ಸ್ವಾಸ್ಥವನ್ನು ಗಮನಿಸಿ ಕೂಡಲೇ ಈ ಪರವಾನಿಗೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಅಬಕಾರಿ ಜಿಲ್ಲಾಧಿಕಾರಿ ರೂಪಾ ಕಚೇರಿಗೆ ಆಗಮಿಸಿ ಮನವಿ ಸ್ವೀಕರಿಸುವಂತೆ ಪಟ್ಟು ಹಿಡಿದ ಗ್ರಾಮಸ್ಥರು ಸಂಜೆಯವರೆಗೆ ಅಲ್ಲೇ ಧರಣಿ ನಡೆಸಿದರು. ಬಳಿಕ ಆಗಮಿಸಿದ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ರೂಪಾ, ಈ ಕುರಿತ ದಾಖಲೆಗಳನ್ನು ಪರಿಶೀಲಿಸಿ ನಾಲ್ಕು ದಿನ ಗಳ ಒಳಗಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X