Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವೇಣೂರು: ಗುರುಪೂರ್ಣಿಮೆ ಆಚರಣೆ

ವೇಣೂರು: ಗುರುಪೂರ್ಣಿಮೆ ಆಚರಣೆ

ವಾರ್ತಾಭಾರತಿವಾರ್ತಾಭಾರತಿ11 July 2017 8:44 PM IST
share
ವೇಣೂರು: ಗುರುಪೂರ್ಣಿಮೆ ಆಚರಣೆ

ಬೆಳ್ತಂಗಡಿ, ಜು. 11: ಪುಷ್ಪಗಿರಿ ಶ್ರೀ ಪ್ರಸಂಗಸಾಗರ ಮುನಿಮಹಾರಾಜರ ಚಾತುರ್ಮಾಸ ವರ್ಷಾಯೋಗವು ಚಾತುರ್ಮಾಸ ಸಂಕಲ್ಪದೊಂದಿಗೆ ರವಿವಾರ ವೇಣೂರು ಶ್ರೀ ಬಾಹುಬಲಿ ಕ್ಷೇತ್ರದಲ್ಲಿ ಆರಂಭಗೊಂಡಿತು.

ಗುರುಪೂರ್ಣಿಮೆ ನಿಮಿತ್ತ ಗುರುಪೂಜೆ ಪೂಜೆ ನೆರವೇರಿಸಿ ವಿದ್ಯಾರ್ಥಿಗಳು, ಬಾಲಕ-ಬಾಲಕಿಯರಿಗೆ ಗುರುಮಂತ್ರ ಬೋಧಿಸಿ ಆಶೀರ್ವಚನ ನೀಡಿದ ಶ್ರೀ ಪ್ರಸಂಗಸಾಗರ ಮುನಿಯವರು, ಜೈನ ಧರ್ಮದಲ್ಲಿ ಅಷ್ಟಾಹ್ನಿಕ ಪರ್ವದ ಅಂತಿಮ ದಿನವನ್ನು ಗುರುಪೂರ್ಣಿಮೆಯಾಗಿ ಆಚರಿಸುತ್ತಿದ್ದು, ಭಗವಾನ್ ಮಹಾವೀರ ಸ್ವಾಮಿ ಸಮವಸರಣದಲ್ಲಿ ವಿರಾಜಮಾನವಾಗಿ ದಿವ್ಯಧ್ವನಿ ಹೊರಡಿಸಿದ ಪವಿತ್ರ ದಿನ ಗುರುಪೂರ್ಣಿಮೆಯಾಗಿರುತ್ತದೆ. ಯಾರ ಜೀವನದಲ್ಲಿ ಗುರು ಇಲ್ಲವೋ ಅವನು ಜೀವನದಲ್ಲಿ ಯಶಸ್ಸನ್ನು ಪಡೆಯಲು ಸಾಧ್ಯವಿಲ್ಲ. ಗುರುವು ನಮ್ಮ ಪಾಲಿಗೆ ಜ್ಞಾನದ ಬೆಳಕನ್ನು ನೀಡುವವರು ಎಂದು ನುಡಿದರು.

ಸಮಾರಂಭದಲ್ಲಿ ಬಾಲಬ್ರಹ್ಮಚಾರಿ ಶ್ರೀ ಸೋಮದೇವ ಬೈಯ್ಯಜಿ, ಶ್ರೀ ಶ್ರೀಕಾಂತ ಬೈಯ್ಯಜಿ ಆಶೀರ್ವಚನ ನೀಡಿದರು. ಬಾಲಬ್ರಹ್ಮಚಾರಿ ಶ್ರೀ ಧರ್ಮನಾಥ ಬೈಯ್ಯಜಿ ಉಪಸ್ಥಿತರಿದ್ದರು.

ಚಾತುರ್ಮಾಸ್ಯ ಆಚರಣೆ ಸಮಿತಿ ಅಧ್ಯಕ್ಷ ತಿಮ್ಮಣ್ಣರಸ ಡಾ ಪದ್ಮಪ್ರಸಾದ ಅಜಿಲ, ಜಿ.ಪಂ. ಸದಸ್ಯ ವಿ. ಪದ್ಮಶೇಖರ ಜೈನ್, ಉದ್ಯಮಿ ಧನ್ಯ ಕುಮಾರ್ ರೈ ಬಿಳಿಯೂರುಗುತ್ತು, ಪುಷ್ಪರಾಜ ಹೆಗ್ಡೆ, ಜಯಕೀರ್ತಿ ಜೈನ್, ಉದಯಕುಮಾರ್ ಕಟ್ಟೆಮನೆ, ಡಾ ಶಾಂತಿಪ್ರಸಾದ್, ಉದಯ ಕುಮಾರ್ ಸೇಮಿತ, ಪ್ರಸನ್ನ ಆರ್. ಹೆಗ್ಡೆ, ಪ್ರವೀಣ್ ಪಡಿವಾಳ್, ಶರ್ಮಿತ್ ಕುಮಾರ್, ಸುಧೀರ್ ಕುಮಾರ್, ಪ್ರಮೋದ್ ಕುಮಾರ್, ಡಾ ಅಶೋಕ್, ಭರತ್ ಆರಿಗ, ಸ್ವಪ್ನ, ಪ್ರಿಯದರ್ಶಿನಿ, ಪೂರ್ಣಿ ಮಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಡಾ ಬಿ.ಪಿ. ಇಂದ್ರ ಸ್ವಾಗತಿಸಿ, ಉಪನ್ಯಾಸಕ ಮಹಾವೀರ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X