Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಎಲ್ಲಾ ರೈತರಿಗೂ ಸಾಲ ಮನ್ನದ ಸೌಲಭ್ಯ...

'ಎಲ್ಲಾ ರೈತರಿಗೂ ಸಾಲ ಮನ್ನದ ಸೌಲಭ್ಯ ಸಿಗಬೇಕು'

ವಾರ್ತಾಭಾರತಿವಾರ್ತಾಭಾರತಿ11 July 2017 9:02 PM IST
share

ಬೆಳ್ತಂಗಡಿ, ಜು.11: ರೈತರ ಅಲ್ಪಾವಧಿ ಸಾಲಗಳ 50 ಸಾವಿರ ರೂ. ತನಕ ಮನ್ನಾ ಮಾಡಿರುವುದನ್ನು ಅಭಿನಂದಿಸುತ್ತೇವೆ. ಆದರೆ ಕೆಲವೊಂದು ರೈತರು ಸಾಲ ಮರುಪಾವತಿಸಿ ಹೊಸ ಸಾಲಕ್ಕೆ ಅರ್ಜಿ ಸಲ್ಲಿಸಿದ್ದು ಘೋಷಣೆಯಾದ ದಿನಾಂಕದಂದು ಹೊರ ಸಾಲ ಇಲ್ಲದೆ ಇದ್ದು ಅವರು ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ. ಸಾಲ ಮರು ಪಾವತಿ ಮಾಡಿದ ಎಲ್ಲಾ ರೈತರಿಗೆ ಸಾಲ ಮನ್ನಾದ ಸೌಲಭ್ಯ ಸಿಗಬೇಕು ಎಂದು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎನ್ ಎಸ್ ಗೋಖಲೆ ಹೇಳಿದ್ದಾರೆ. 

ಅವರು ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಸರಕಾರದ ನಿಯಮದಂತೆ ವಾಯಿದೆಯೊಳಗೆ ಸಾಲ ಮರುಪಾವತಿ ಮಾಡಿದರೆ 0% ಬಡ್ಡಿ ಸೌಲಭ್ಯವಿರುವುದರಿಂದ 100% ಮರುಪಾವತಿಯಾಗುತ್ತಿದ್ದು ಮತ್ತೆ ಹೊಸ ಸಾಲ ಪಡೆಯಬೇಕಾದರೆ 2 ಕಾರಣಗಳಿಂದ ವಿಳಂಬವಾಗುತ್ತಿದ್ದು ಒಂದು 3 ವರ್ಷಕ್ಕೊಮ್ಮೆ ಕೃಷಿ ಕ್ಷೇತ್ರದ ಪಹಣಿ ಪತ್ರ ನೀಡಿ ಸಾಲದ ಮಿತಿ ನಿರ್ಧರಿಸಿ ಮಂಜೂರಾತಿ ಬೇಕಾಗಿದ್ದು ಈ ಪ್ರಕ್ರಿಯೆ ಈ ಸಾಲಿನಲ್ಲಿ ಆದ್ದರಿಂದ ತಾಂತ್ರಿಕ ಕಾರಣದಿಂದ ಪಹಣಿ ಪತ್ರ ಹಾಗೂ ಸಾಲದ ಮಿತಿ ಪತ್ರಗಳು ವಿಳಂಭವಾಗಿವೆ.

ಇನ್ನೊಂದು ಈ ಪ್ರದೇಶದಲ್ಲಿ ಉತ್ತಮ ಮಳೆಯಾದ್ದರಿಂದ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದು ಇದರಿಂದಲೂ ಹೊಸ ಸಾಲಕ್ಕೆ ಅರ್ಜಿ ಸಲ್ಲಿಸಲು ವಿಳಂಬವಾಗುತ್ತಿದೆ. ಇದರಿಂದ ಈ ರೀತಿ ವಂಚನೆಗೊಳಗಾದ ಸುಮಾರು 4 ಸಾವಿರ ಕೃಷಿಕರ ಸಂಖ್ಯೆಯಿದ್ದು ಇವರಿಗೂ ಸಾಲ ಮನ್ನಾ ಪ್ರಯೋಜನ ಸಿಗಬೇಕು ಎಂದು ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ ಮೂಲಕ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗಿದೆ.

ಮುಖ್ಯ ಮಂತ್ರಿ ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.  ಸಹಕಾರಿ ಕ್ಷೇತ್ರಗಳಲ್ಲಿ ಪಡಿತರ ವಿತರಣೆ ಮಾಡುತ್ತಿರುವುದರಿಂದ ಅಕ್ಕಿ ಸೀಮೆಎಣ್ಣೆಗಳಲ್ಲಿ ಸ್ವಾಭಾವಿಕ ತೇಮಾನುಗಳು ಕೂಡಾ ಸಮಸ್ಯೆಯಾಗಿದ್ದು ಇದರಿಂದ ಸಾಕಷ್ಟು ಕಷ್ಟ ನಷ್ಟಗಳಾಗುತ್ತಿದೆ. ಆಹಾರ ಇಲಾಖೆಯ ಅಧಿಕಾರಿಗಳು ಇದಕ್ಕೆ ಸಂಬಂಧಿಸಿದ ಸಭೆಗಳಲ್ಲಿ ಸಹಕಾರಿ ಸಂಸ್ಥೆಗಳ ಬಗ್ಗೆ ಕೀಳಾಗಿ ಮಾತನಾಡುವುದು ಇದನ್ನೆಲ್ಲಾ ಖಂಡಿಸಲಾಗುವುದು. ಪಡಿತರ ವಿತರಣೆಗೆ ಪಿಒಎಸ್ ಅಳವಡಿಸಿಕೊಳ್ಳುವ ವಿಚಾರದಲ್ಲಿ ಸದ್ರಿ ಯಂತ್ರಗಳನ್ನು ಸರಕಾರವೇ ಒದಗಿಸಿಕೊಡಬೇಕು ಮತ್ತು ಮೂಲ ಸೌಕರ್ಯಗಳು ಇರುವ ಬಗ್ಗೆ ಸರಕಾರ ಖಚಿತ ಪಡಿಸಿಕೊಳ್ಳಬೇಕು ಎಂದರು. 

ಗೋಷ್ಠಿಯಲ್ಲಿ ತಾಲೂಕಿನ ಸಹಕಾರಿ ಸಂಸ್ಥೆಗಳ ಮುಖ್ಯಸ್ಥರುಗಳಾದ ಜಗನ್ನಾಥ ಗೌಡ ಅಡ್ಕಾಡಿ, ವಸಂತ ಮಜಲು, ಮುನಿರಾಜ ಅಜ್ರಿ, ಸುಂದರ ಹೆಗ್ಡೆ, ನಾರಾಯಣ ಗೌಡ, ಮಹಾವೀರ ಬಳ್ಳಾಲ್, ವಿ. ಟಿ. ಸೆಬಾಸ್ಟಿಯನ್, ಗೋವಿಂದ ಚಿಪ್ಳೂನ್ಕರ್, ಹರಿಪ್ರಸಾದ್, ನಾರಾಯಣ ಫಡ್ಕೆ, ತ್ಯಾಂಪಣ್ಣ, ಪದ್ಮನಾಭ, ಸುಬ್ರಹ್ಮಣ್ಯ ರಾವ್, ಉಮೇಶ್, ಜಯಂತ್ ಪೂಜಾರಿ, ಜಾಕೋಬ್ ಡಿಸೋಜ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X