Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಮಝಾನ್ ಉಪವಾಸವೆಂದರೆ 'ಸಾಂಕ್ರಾಮಿಕ ರೋಗ'...

ರಮಝಾನ್ ಉಪವಾಸವೆಂದರೆ 'ಸಾಂಕ್ರಾಮಿಕ ರೋಗ' !: ಗುಜರಾತ್ ಪಠ್ಯ ಪುಸ್ತಕದಲ್ಲಿ ಮತ್ತೊಂದು ಅವಾಂತರ

ವಾರ್ತಾಭಾರತಿವಾರ್ತಾಭಾರತಿ11 July 2017 10:45 PM IST
share
ರಮಝಾನ್ ಉಪವಾಸವೆಂದರೆ ಸಾಂಕ್ರಾಮಿಕ ರೋಗ !: ಗುಜರಾತ್ ಪಠ್ಯ ಪುಸ್ತಕದಲ್ಲಿ ಮತ್ತೊಂದು ಅವಾಂತರ

ಅಹ್ಮದಾಬಾದ್, ಜು. 11: ಗುಜರಾತ್ ರಾಜ್ಯ ಶಾಲೆ ಪಠ್ಯಪುಸ್ತಕ ಮಂಡಳಿಯ 4ನೇ ತರಗತಿ ಹಿಂದಿ ಪಠ್ಯ ಪುಸ್ತಕದಲ್ಲಿ ಪವಿತ್ರ ರಮಝಾನ್ ತಿಂಗಳಲ್ಲಿ ನಡೆಸುವ ಉಪವಾಸವನ್ನು ವ್ಯಾಖ್ಯಾನಿಸುವ ಉರ್ದು ಪದ ರೋಝಾಕ್ಕೆ ಬೇಧಿಗೆ ಕಾರಣವಾಗುವ ಸಾಂಕ್ರಾಮಿಕ ರೋಗ ಎಂದು ಹೇಳಲಾಗಿದೆ.

 ಖ್ಯಾತ ಲೇಖಕ ಪ್ರೇಮ್‌ಚಂದ್ ಅವರ ಕಥೆ ಈದ್ಗಾವನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿದ್ದು, ಪಠ್ಯದ ಅಂತ್ಯದಲ್ಲಿರುವ ಶಬ್ದಾರ್ಥ ಕೋಶದಲ್ಲಿ ಹಲವು ಗಂಭೀರ ತಪ್ಪುಗಳು ಕಂಡುಬಂದಿವೆ. ಇಲ್ಲಿ ರೋಝಾ ಪದಕ್ಕೆ ಬೇಧಿಗೆ ಕಾರಣವಾಗುವ ಸಾಂಕ್ರಾಮಿಕ ರೋಗ ಎಂಬ ಅರ್ಥ ನೀಡಲಾಗಿದೆ.

  ಬಗ್ಗೆ ಶಿಕ್ಷಣ ಹಕ್ಕು ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ಪದಗಳು ಒಂದು ವರ್ಗದ ಜನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ. ಆದುದರಿಂದ ಪಠ್ಯ ಪುಸ್ತಕವನ್ನು ಹಿಂದಕ್ಕೆ ತೆಗೆಯಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಪುಸ್ತಕ ಮಂಡಳಿಯ ಅಧ್ಯಕ್ಷ ನಿತೀನ್ ಪೆಟ್ಹಾನಿ, ಹೈಜಾ ಪದದ ಬದಲು ರೋಜಾ ಪದ ಮುದ್ರಣವಾಗಿದೆ. ಪದಗಳು ಪರಸ್ಪರ ಅದಲುಬದಲಾಗಿ ಮುದ್ರಿತವಾಗಿದೆ ಎಂದು ಹೇಳಿದ್ದಾರೆ.

2015ರಲ್ಲಿ ಈ ಪಠ್ಯ ಪುಸ್ತಕವನ್ನು ಪರಿಚಯಿಸಲಾಗಿದೆ. ಈ ಪಠ್ಯ ಪುಸ್ತಕದಲ್ಲಿ ಯಾವುದೇ ತಪ್ಪು ಇರಲಿಲ್ಲ. ಆದರೆ 2007ರ ಆವೃತ್ತಿಯಲ್ಲಿ ಮುದ್ರಣ ದೋಷ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.

ಮುಖ್ಯವಾಗಿ ಅಲ್ಪಸಂಖ್ಯಾತ ಸಮುದಾಯದ ಸದಸ್ಯರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುವ ದುರುದ್ದೇಶದಿಂದಲೇ ಈ ತಪ್ಪು ಮಾಡಲಾಗಿದೆ ಎಂಬುದು ನನ್ನ ಭಾವನೆ. ಈ ಹಿಂದೆ ನಾವು ಜೀಸಸ್ ಬಗ್ಗೆ ಅವಮಾನಕರ ಪದ ಬಳಸಿದ ಬಗ್ಗೆ ಮಂಡಳಿಯ ಗಮನಕ್ಕೆ ತಂದಿದ್ದೆವು ಎಂದು ಹೋರಾಟಗಾರ್ತಿ ಮುಜಾಹಿದ್ ನಫೀಸಾ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X