Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೋಟೆಲ್‌ಗಳು ಖಾದ್ಯ ವಸ್ತುಗಳ ಬೆಲೆ...

ಹೋಟೆಲ್‌ಗಳು ಖಾದ್ಯ ವಸ್ತುಗಳ ಬೆಲೆ ಇಳಿಸಬೇಕು : ಹಸ್‌ಮುಖ್

ವಾರ್ತಾಭಾರತಿವಾರ್ತಾಭಾರತಿ11 July 2017 11:05 PM IST
share
ಹೋಟೆಲ್‌ಗಳು ಖಾದ್ಯ ವಸ್ತುಗಳ ಬೆಲೆ ಇಳಿಸಬೇಕು : ಹಸ್‌ಮುಖ್

ಹೊಸದಿಲ್ಲಿ, ಜು.11: ಜಿಎಸ್‌ಟಿಯ ಜಾರಿಯ ನಂತರದ ಅವಧಿಯಲ್ಲಿ ರೆಸ್ಟಾರೆಂಟ್‌ಗಳು, ಹೋಟೆಲ್‌ಗಳು ಮತ್ತು ಖಾನಾವಳಿಗಳು ತಮ್ಮ ಮೆನುವಿನಲ್ಲಿ ಖಾದ್ಯ ವಸ್ತುಗಳ ಬೆಲೆ ಇಳಿಸಬೇಕು ಎಂದು ಆದಾಯ ಇಲಾಖೆಯ ಕಾರ್ಯದರ್ಶಿ ಹಸ್‌ಮುಖ್ ಅಧಿಯ ತಿಳಿಸಿದ್ದಾರೆ.

ರೆಸ್ಟಾರೆಂಟ್‌ನಲ್ಲಿ ಸೇವಾ ಶುಲ್ಕ ಸೇರಿದಂತೆ ಗ್ರಾಹಕರ ಸಂಪೂರ್ಣ ಬಿಲ್‌ನ ಮೇಲೆ ಜಿಎಸ್‌ಟಿ ವಿಧಿಸಲಾಗುತ್ತದೆ. ಅಲ್ಲದೆ ಮದ್ಯದ ಮೇಲೆ ‘ವ್ಯಾಟ್’ ತೆರಿಗೆ ವಿಧಿಸಲಾಗುತ್ತದೆ ಎಂದವರು ಹೇಳಿದ್ದಾರೆ. ಈ ಹಿಂದೆ ಹೋಟೆಲ್‌ಗಳ ಬಿಲ್‌ನ ಮೇಲೆ ಸೇವಾ ತೆರಿಗೆ ವಿಧಿಸಲಾಗುತ್ತಿತ್ತು. ಜಿಎಸ್‌ಟಿ ಜಾರಿಯಾದ ಬಳಿಕ ‘ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್’ ವ್ಯವಸ್ಥೆ ಜಾರಿಗೆ ಬಂದಿದೆ. ಇದು ರೆಸ್ಟಾರೆಂಟ್, ಹೋಟೆಲ್‌ಗಳು ತಮ್ಮ ಖರೀದಿ (ಇನ್‌ಪುಟ್) ಮೇಲೆ ವಿಧಿಸಲಾಗುವ ತೆರಿಗೆಯನ್ನು ಕಡಿಮೆ ಮಾಡುವ ಕಾರಣ ಹೋಟೆಲ್‌ನವರು ಈಗ ಈ ತೆರಿಗೆಯನ್ನು ಅಂತಿಮವಾಗಿ ಗ್ರಾಹಕರ ಮೇಲೆ ಹಾಕುವಂತಿಲ್ಲ.

 ಈಗ ಐಟಿಸಿ ವ್ಯವಸ್ಥೆ ಲಭ್ಯವಿರುವ ಕಾರಣ ಹೆಚ್ಚಿನ ರೆಸ್ಟಾರೆಂಟ್‌ಗಳು ತಮ್ಮ ಮೆನು ಕಾರ್ಡ್‌ನಲ್ಲಿ ಖಾದ್ಯಗಳಿಗೆ ಪರಿಷ್ಕೃತ, ಕಡಿಮೆಯಾಗಿರುವ ದರವನ್ನು ನಮೂದಿಸಬೇಕು. ಜಿಎಸ್‌ಟಿ ಜಾರಿಗೊಂಡ ಬಳಿಕ ಹೋಟೆಲ್‌ನವರು ಖರೀದಿಸುವ ಕಚ್ಚಾ ವಸ್ತುಗಳ ಮೇಲೆ ತೆರಿಗೆ ಕಡಿಮೆಯಾಗಿದೆ ಎಂದು ಅವರು ಇಲ್ಲಿ ನಡೆದ ‘ಜಿಎಸ್‌ಟಿ ಮಾಸ್ಟರ್ ಕ್ಲಾಸ್’ನಲ್ಲಿ ಪಾಲ್ಗೊಂಡು ತಿಳಿಸಿದರು.

ಜಿಎಸ್‌ಟಿಯ ಬಳಿಕ ಏರ್‌ಕಂಡಿಷನ್ ವ್ಯವಸ್ಥೆ ಇಲ್ಲದ ರೆಸ್ಟಾರೆಂಟ್‌ಗಳ ಮೇಲೆ ಶೇ.12 ತೆರಿಗೆ, ಮದ್ಯ ಸರಬರಾಜು ಮಾಡುವ ಏರ್‌ಕಂಡಿಷನ್ ವ್ಯವಸ್ಥೆ ಇರುವ ರೆಸ್ಟಾರೆಂಟ್‌ಗಳ ಮೇಲೆ ಶೇ.18 ತೆರಿಗೆ ವಿಧಿಸಲಾಗುತ್ತದೆ. ಮದ್ಯ ಹೊರತುಪಡಿಸಿ, ರೆಸ್ಟಾರೆಂಟ್‌ನಲ್ಲಿ ಸರಬರಾಜು ಮಾಡುವ ಮತ್ತು ಬಿಲ್‌ನಲ್ಲಿ ಸೇರಿಸಲಾಗುವ ವಸ್ತುಗಳಿಗೆ ಜಿಎಸ್‌ಟಿ ಅನ್ವಯಿಸುತ್ತದೆ(ಮದ್ಯದ ಮೇಲೆ ವ್ಯಾಟ್ ವಿಧಿಸಲಾಗುತ್ತದೆ).ಸೇವಾ ತೆರಿಗೆ ಸೇರಿದ ಸಂಪೂರ್ಣ ಬಿಲ್ ಮೇಲೆ ಜಿಎಸ್‌ಟಿ ವಿಧಿಸಲಾಗುವುದು ಎಂದವರು ವಿವರಿಸಿದರು.

  ಜಿಎಸ್‌ಟಿ ಕರಾರಿನಂತೆ, ಈಗಾಗಲೇ ಕೇಂದ್ರ ಉತ್ಪಾದನಾ ಸುಂಕ ಪಾಲಿಸಿದ ಕಾರುಗಳಿಗೆ ಐಟಿಸಿ ಸೌಲಭ್ಯ ದೊರಕುವುದಿಲ್ಲ. ಇದನ್ನು ಮರುಪರಿಶೀಲಿಸುವಂತೆ ಸಾಕಷ್ಟು ಮನವಿ ಸಲ್ಲಿಸಲಾಗಿದೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X