ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆ
ಉಡುಪಿ, ಜು.12: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ‘ಗಾಂಧಿ ವಿಚಾರ ಸಂಸ್ಕಾರ’ ಪರೀಕ್ಷೆಗೆ ಅಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಕುರಿತ ವಿವರಗಳಿಗೆ ವೆಬ್ಸೈಟ್-www.gandhifoundtion.net-ನ್ನು ಪರಿಶೀಲಿಸಬಹುದು. ಹೆಚ್ಚಿನ ವಿವರಗಳಿಗೆ ರಾಜ್ಯ ಸಂಯೋಜಕ ಡಾ.ಅಬೀದ ಬೇಗಮ್ (9035912903) ಅಥವಾ ಈ.ಬಸವರಾಜು (9448957666) ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Next Story





