Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಸ್ರೊದ ಸಾಧನೆ: ಹಡಗಿನಲ್ಲಿ ನೆಲೆಗೊಳಿಸುವ...

ಇಸ್ರೊದ ಸಾಧನೆ: ಹಡಗಿನಲ್ಲಿ ನೆಲೆಗೊಳಿಸುವ ಆ್ಯಂಟೆನ ಟರ್ಮಿನಲ್ ಅಭಿವೃದ್ಧಿ

ವಾರ್ತಾಭಾರತಿವಾರ್ತಾಭಾರತಿ12 July 2017 8:28 PM IST
share
ಇಸ್ರೊದ ಸಾಧನೆ: ಹಡಗಿನಲ್ಲಿ ನೆಲೆಗೊಳಿಸುವ ಆ್ಯಂಟೆನ ಟರ್ಮಿನಲ್ ಅಭಿವೃದ್ಧಿ

ಬೆಂಗಳೂರು, ಜು.12: ಅಂತರಿಕ್ಷ ಸಂಸ್ಥೆ ಇಸ್ರೋದ 'ದೂರಮಿತಿ, ಪತ್ತೆಹಚ್ಚುವಿಕೆ ಮತ್ತು ಆದೇಶ ಜಾಲಬಂಧ(ಐಎಸ್‌ಟಿಆರ್‌ಎಸಿ)ವು ಉಡ್ಡಯನ ವಾಹನದ ದೂರಮಿತಿ ಪತ್ತೆಹಚ್ಚುವ ಮತ್ತು ಆದೇಶ ಪ್ರಕ್ರಿಯೆಯ ಅವಶ್ಯಕತೆಗಳನ್ನು ಪೂರೈಸಬಲ್ಲ, ಹಡಗಿನ ಮೇಲೆ ನೆಲೆಗೊಳಿಸುವ ಆ್ಯಂಟೆನ ಟರ್ಮಿನಲ್ ರೂಪಿಸಿ ಅದನ್ನು ಅಭಿವೃದ್ಧಿಗೊಳಿಸಿದೆ.

   4.6 ಮೀಟರ್ ಉದ್ದದ, ಅತ್ತಿಂದಿತ್ತ ಸಾಗಿಸಬಹುದಾದ ಈ ಆ್ಯಂಟೆನಾ ವ್ಯವಸ್ಥೆಯನ್ನು ಸ್ಥಳೀಯವಾಗಿ ನಿರ್ಮಿಸಲಾಗಿದ್ದು ಭವಿಷ್ಯದ ಅವಶ್ಯಕತೆಗಳನ್ನು ಪೂರೈಸಲು ಸಮರ್ಥವಾಗಿದೆ. ವೆಚ್ಚವನ್ನು ಗಮನಾರ್ಹವಾಗಿ ಕಡಿಮೆಗೊಳಿಸುವ ಜೊತೆಗೆ ಕಾರ್ಯನಿರ್ವಹಣೆಯ ವಿಶ್ವಸನೀಯತೆಯನ್ನು ಸುಧಾರಿಸಿದೆ ಎಂದು ಅಂತರಿಕ್ಷ ಸಂಸ್ಥೆ ತಿಳಿಸಿದೆ.

   ಬಹುದೂರದ ಅಂತರಿಕ್ಷ ಯೋಜನೆಯ ಸಂದರ್ಭದಲ್ಲಿ ಉಡ್ಡಯನ ಮತ್ತು ಆ ಬಳಿಕದ ಆರಂಭಿಕ ಹಂತದ ಸಂದರ್ಭ ಟಿಟಿಸಿ (ದೂರಮಿತಿ, ಪತ್ತೆಹಚ್ಚುವಿಕೆ ಮತ್ತು ಆದೇಶ) ನೆರವು ಒದಗಿಸಲು ಭೂಮಿಯ ಮೇಲೆ ನಿರ್ಮಿಸಲಾಗಿರುವ ಹಲವು ಕೇಂದ್ರಗಳ ಅಗತ್ಯವಿದೆ. ಉಡ್ಡಯನ ವಾಹನದ ಪ್ರಕ್ಷೇಪ ಪಥ ಮತ್ತು ದೃಗ್ಗೋಚರತೆಯ ಅವಶ್ಯಕತೆಗೆ ಹೊಂದಿಕೊಂಡು ಕೆಲವೊಮ್ಮೆ ಭೂಮಿಯ ಮೇಲೆ ನಿರ್ಮಿಸಲಾಗಿರುವ ಆ್ಯಂಟೆನ ಕೇಂದ್ರಗಳು ಸೂಕ್ತವಾಗಿರುವುದಿಲ್ಲ. ಇಂತಹ ಸಂದರ್ಭ ಸಮುದ್ರದ ಮಧ್ಯೆ ಇರುವ ಟಿಟಿಸಿ ಕೇಂದ್ರಗಳು ಹೆಚ್ಚು ಅನುಕೂಲವಾಗುತ್ತವೆ.

 ಈ ಆ್ಯಂಟೆನ ಕೇಂದ್ರದ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ನಡೆದಿದೆ. ಬಂಗಾಲ ಕೊಲ್ಲಿಯಲ್ಲಿರುವ ನಿರ್ಧಿಷ್ಟ ವೀಕ್ಷಣಾ ಸ್ಥಳದಲ್ಲಿ ನೆಲೆಗೊಳಿಸಲಾದ 'ಸಾಗರ್ ಮಂಜೂಷ' ಎಂಬ ಹಡಗಿನಲ್ಲಿ ಇರಿಸಲಾದ ಆ್ಯಂಟೆನ ಕೇಂದ್ರ ಪಿಎಸ್‌ಎಲ್‌ವಿ-ಸಿ38 ಉಪಗ್ರಹವನ್ನು ಯಶಸ್ವಿಯಾಗಿ ಪತ್ತೆಹಚ್ಚಿದೆ ಎಂದು ಇಸ್ರೋ ಮೂಲಗಳು ತಿಳಿಸಿವೆ. ಪಿಎಸ್‌ಎಲ್‌ವಿ-ಸಿ38 ಉಪಗ್ರಹವನ್ನು ಜೂನ್ 23ರಂದು ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಅಂತರಿಕ್ಷಕ್ಕೆ ಉಡಾಯಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X