Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಮೊಟ್ಟೆ'ಯ ಯಶಸ್ಸಿನ ಕತೆ

'ಮೊಟ್ಟೆ'ಯ ಯಶಸ್ಸಿನ ಕತೆ

ವಾರ್ತಾಭಾರತಿವಾರ್ತಾಭಾರತಿ13 July 2017 9:59 AM IST
share
ಮೊಟ್ಟೆಯ ಯಶಸ್ಸಿನ ಕತೆ

'ಒಂದು ಮೊಟ್ಟೆಯ ಕತೆ' ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅದರ ಖುಷಿಯಲ್ಲಿ ಪತ್ರಿಕಾಗೋಷ್ಠಿ ಏರ್ಪಡಿಸಿದ್ದ ಚಿತ್ರತಂಡ ತಮ್ಮ ಅನುಭವಗಳನ್ನು ಹಂಚಿಕೊಂಡಿತು.

ರಾಜ್ ಎಂಬ ರಾಜಕುಮಾರ್ ಫ್ಯಾನ್

ನಿರ್ದೇಶಕ ರಾಜ್ ಬಿ ಶೆಟ್ಟಿ, ಈ ‌ಸಂದರ್ಭದಲ್ಲಿ ಎರಡು ಪ್ರಮುಖ ಸಂದೇಹಗಳಿಗೆ ಉತ್ತರಿಸಬೇಕಾಯಿತು. ಅದರಲ್ಲೊಂದು 'ಬೋಳು ತಲೆಯ ವ್ಯಕ್ತಿಯನ್ನು 'ಮೊಟ್ಟೆ' ಎಂದು ಅಣಕಿಸುವುದನ್ನು ತಮಿಳು ಅಥವಾ ಮಲಯಾಳಂ ಭಾಷೆಗಳಲ್ಲಿ ನೋಡಿರುತ್ತೇವೆ.ಆದರೆ ಕನ್ನಡದಲ್ಲಿ ಈ ಪದದ ಬಳಕೆಗೆ ಕಾರಣ ಅಥವಾ ಸ್ಫೂರ್ತಿ ಏನಾಗಿತ್ತು ಎಂಬುದು. ಅದಕ್ಕೆ ರಾಜ್ ನೀಡಿದ ಉತ್ತರ ಹೀಗಿದೆ. " ಬೋಳು ತಲೆ ವ್ಯಕ್ತಿಯನ್ನು ಬಾಂಡ್ಲಿ ಎಂದು ಹೇಳುವುದು ಹಳೆಯ ಪದದಂತೆ, ಅಥವಾ ನೇರವಾಗಿ ಅಣಕಿಸುವಂತೆ ಕಾಣುತ್ತದೆ. ಅದಕ್ಕೆ ಹತ್ತಿರದ ಪದವಾದ ಮೊಟ್ಟೆ ಎಂಬ ಪದವನ್ನು ಬಳಸಿದ್ದೇನೆ."
ಮತ್ತೊಂದು ಪ್ರಶ್ನೆ, "ಡಾ ರಾಜಕುಮಾರ್ ಅವರ ಪಾತ್ರವನ್ನು ಚಿತ್ರದಲ್ಲಿ ಕಮರ್ಷಿಯಲ್ ಉದ್ದೇಶದಿಂದಲೇ ಬಳಸಿಕೊಳ್ಳಲಾಯಿತೇ?"
ಎನ್ನುವುದಕ್ಕೆ ಉತ್ತರಿಸಿದ ರಾಜ್, "ಚಿತ್ರ ನೋಡಿದಾಗ ಈ ಪ್ರಶ್ನೆಗೆ ತಕ್ಕ ಉತ್ತರ ದೊರಕುತ್ತದೆ ಎಂದುಕೊಂಡಿದ್ದೇನೆ. ರಾಜಕುಮಾರ್ ಅವರು ಚಿತ್ರದ ನಾಯಕನ ಪಾಲಿಗೆ ಒಂದು ಮುಖ್ಯ ಭಾಗವಾಗಿರುತ್ತಾರೆ" ಎಂದಿದ್ದಾರೆ.
ವೈಯಕ್ತಿಕವಾಗಿಯೂ ನೀವು ರಾಜಕುಮಾರ್ ಅಭಿಮಾನಿಯೇ? ಎಂದು ಕೇಳಿದಾಗ
"ಹೌದು, ನಾನೊಬ್ಬ ರಾಜಕುಮಾರ್ ಅಭಿಮಾನಿ" ಎಂಬ ಸಹಜ ಉತ್ತರ ನೀಡಿದ್ದಾರೆ.

'ಪವರ್ ಸ್ಟಾರ್'ನಿಂದ  ಪ್ರಶಂಸೆ

ಚಿತ್ರದ ನಿರ್ಮಾಪಕ ಪವನ್ ಕುಮಾರ್ ಮಾತನಾಡಿ, ನಟ ಪುನೀತ್ ರಾಜಕುಮಾರ್ ಅವರು ಚಿತ್ರದ ಬಗ್ಗೆ ಮತ್ತು ಚಿತ್ರದಲ್ಲಿ ಡಾ.ರಾಜ್ ಅವರನ್ನು ತೋರಿಸಿರುವ ರೀತಿಯ ಬಗ್ಗೆ ಖುಷಿ ವ್ಯಕ್ತಪಡಿಸಿರುವುದಾಗಿ  ಹೇಳಿದರು. ಚಿತ್ರ ಯುರೋಪ್ ನಲ್ಲಿ ಈಗಾಗಲೇ ಸೆನ್ಸಾರ್ ಆಗಿದ್ದು, ವ್ಯಾಪಕ ಪ್ರಶಂಸೆ ಪಡೆದುಕೊಂಡಿದೆ. ಜರ್ಮನಿಯಿಂದಲೂ ಚಿತ್ರಕ್ಕೆ ಅಭೂತಪೂರ್ವವಾದ ಬೇಡಿಕೆ ಇದೆ ಎಂದರು.

ಚಿತ್ರದ ವಿತರಕ ಜಾಕ್ ಮಂಜು ಪ್ರಕಾರ ಚಿತ್ರಕ್ಕೆ ದಿನೇ ದಿನೇ ವೀಕ್ಷಕರ ಸಂಖ್ಯೆ ಹೆಚ್ಚುತ್ತಿದ್ದು, ಸಿಂಗಲ್ ಸ್ಕ್ರೀನ್ ಥಿಯೇಟರ್ ಗಳ ಸಂಖ್ಯೆಯನ್ನು ಅರುವತ್ತರಷ್ಟು ಹೆಚ್ಚಿಸಲು ತೀರ್ಮಾನಿಸಿದ್ದಾರಂತೆ. ಮಂಗಳೂರಿನ ತುಳುವರು ಕನ್ನಡ ಚಿತ್ರ ಮಾಡಿ ತಮ್ಮ ವಿಭಿನ್ನ ಆಲೋಚನೆಯನ್ನು ಕನ್ನಡಿಗರೊಂದಿಗೆ ಹಂಚಿಕೊಂಡಿದ್ದಕ್ಕೆ ವಂದನೆ ಹೇಳಬೇಕು ಎಂದು ಜಾಕ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಾಯಕಿಯರಾಗಿ ನಟಿಸಿದ ಅಮೃತಾ ನಾಯಕ್, ಶೈಲ ಶ್ರೀ ಮತ್ತು ತಮ್ಮನಾಗಿ ನಟಿಸಿದ ವಿಜೆ ವಿನೀತ್, ಪ್ರಾಂಶುಪಾಲ ಮೈಮ್ ರಾಮದಾಸ್ ಸೇರಿದಂತೆ ಒಟ್ಟು ಚಿತ್ರತಂಡ ಪಾಲ್ಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X