Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಒಂದು ತಿಂಗಳಲ್ಲಿ ಪ್ರತ್ಯೇಕ ನೀತಿ ರಚಿಸಿ...

ಒಂದು ತಿಂಗಳಲ್ಲಿ ಪ್ರತ್ಯೇಕ ನೀತಿ ರಚಿಸಿ ವರದಿ ನೀಡಲು ಹೈಕೋರ್ಟ್ ಆದೇಶ

​ ಆರ್‌ಟಿಐ ಕಾರ್ಯಕರ್ತರ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ13 July 2017 9:34 PM IST
share
ಒಂದು ತಿಂಗಳಲ್ಲಿ ಪ್ರತ್ಯೇಕ ನೀತಿ ರಚಿಸಿ ವರದಿ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು, ಜು.13: ರಾಜ್ಯದಲ್ಲಿ ಯೋಗ್ಯ ಆರ್‌ಟಿಐ ಕಾರ್ಯಕರ್ತರ ಅಥವಾ ಸಮಾಜದ ಸ್ವಾಸ್ಥ ನಾಶದ ಬಗ್ಗೆ ಎಚ್ಚರಿಕೆ ನೀಡುವವರ ಭದ್ರತೆ ಹಾಗೂ ರಕ್ಷಣೆಗೆ ಒಂದು ತಿಂಗಳಲ್ಲಿ ಪ್ರತ್ಯೇಕ ನೀತಿ ರಚಿಸಿ ವರದಿ ಸಲ್ಲಿಸುವಂತೆ ರಾಜ್ಯ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ಕೆ.ಗರ್ಗ್ ಅವರಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಹೈಕೋರ್ಟ್ ನಿರ್ದೇಶನದ ಹೊರತಾಗಿಯೂ ಯೋಗ್ಯ ಆರ್‌ಟಿಐ ಕಾರ್ಯಕರ್ತರ ರಕ್ಷಣೆಗೆ ನೀತಿ ರಚಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ ಎಂದು ಆರೋಪಿಸಿ ವಕೀಲ ಎಸ್. ಉಮಾಪತಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಯಂತ್ ಪಟೇಲ್ ಮತ್ತು ನ್ಯಾಯಮೂರ್ತಿ ಎಸ್.ಸುಜಾತ ಅವರಿದ್ದ ವಿಭಾಗೀಯ ಪೀಠ, ಈ ಸೂಚನೆ ನೀಡಿ ವಿಚಾರಣೆಯನ್ನು ಆ.7ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಗೃಹ ಇಲಾಖೆ ಉಪ ಕಾರ್ಯದರ್ಶಿ ಚಿರಂಜೀವಿ ಅವರು ಪ್ರಮಾಣಪತ್ರ ಸಲ್ಲಿಸಿ, ಹೈಕೋರ್ಟ್ ನಿರ್ದೇಶನದಂತೆ ಯೋಗ್ಯ ಆರ್‌ಟಿಐ ಕಾರ್ಯಕರ್ತರ ರಕ್ಷಣೆಗೆ ಪ್ರತ್ಯೇಕ ನೀತಿ ರಚನೆ ಮಾಡುವಂತೆ ಅರ್ಜಿದಾರರು ಮನವಿ ಸಲ್ಲಿಸಿದ್ದರು. ಅದರಂತೆ 2017ರ ಜುಲೈ 12ರಂದು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರು ಅರ್ಜಿದಾರರೊಂದಿಗೆ ವಿಚಾರಣೆ ನಡೆಸಿ, ನೀತಿ ರಚಿಸಲು ನಿರ್ಧರಿಸಿದ್ದಾರೆ. ಆ ಕುರಿತ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಸರಕಾರದ ವಿವಿಧ ಇಲಾಖೆ ಹಾಗೂ ಜನರೊಂದಿಗೆ ಚರ್ಚಿಸಲಾಗುತ್ತಿದೆ. ಅಲ್ಲದೆ, ಮೂರು ತಿಂಗಳಲ್ಲಿ ನೀತಿ ರಚಿಸಲಾಗುವುದು ಎಂದು ಅರ್ಜಿದಾರರಿಗೆ ಹಿಂಬರಹ ಪತ್ರ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಜತೆಗೆ, ನೀತಿ ರೂಪಿಸಲು ಹೆಚ್ಚುವರಿಯಾಗಿ ಮೂರು ತಿಂಗಳ ಕಾಲಾವಕಾಶ ನೀಡುವಂತೆ ಕೋರಿದರು.

ಈ ಹೇಳಿಕೆಯನ್ನು ಒಪ್ಪದ ನ್ಯಾಯಪೀಠ, ಮೂರು ತಿಂಗಳಲ್ಲಿ ಅರ್ಜಿದಾರರ ಮನವಿ ಪರಿಗಣಿಸಿ ಯೋಗ್ಯ ಆರ್‌ಟಿಐ ಕಾಯರ್ಕತರ ರಕ್ಷಣೆಗೆ ನೀತಿ ರೂಪಿಸುವಂತೆ ಹೈಕೋರ್ಟ್ 2017ರ ಫೆ.13ರಂದು ನಿರ್ದೇಶಿಸಿತ್ತು. ಆ ಸಂಬಂಧ ಅರ್ಜಿದಾರರು ಫೆ.17ರಂದು ಮನವಿಪತ್ರ ಸಲ್ಲಿಸಿದ್ದಾರೆ. ಅದರಂತೆ ಮೇ 17ಕ್ಕೆ ಮೂರು ತಿಂಗಳು ಪೂರ್ಣಗೊಂಡಿದೆ. ಇದೀಗ ಮತ್ತೆ ಮೂರು ತಿಂಗಳ ಕಾಲಾವಕಾಶ ಕೋರಿರುವುದು ಸರಿಯಿಲ್ಲ. ಹೀಗಾಗಿ, ಸಮಾಜದ ಹಿತಾಸಕ್ತಿ ಮತ್ತು ಅರ್ಜಿದಾರರಿಗೆ ನೀಡಿರುವ ಕೊಟ್ಟ ಮಾತು ಉಳಿಸಿಕೊಳ್ಳಲು ನಾಲ್ಕು ವಾರಗಳಲ್ಲಿ ನೀತಿ ರೂಪಿಸಿ ವರದಿ ಸಲ್ಲಿಸಬೇಕು ಎಂದು ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ.ಕೆ.ಗರ್ಗ್ ಅವರಿಗೆ ತಾಕೀತು ಮಾಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X