Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೊಸ ಈಜು ಕೊಳ ನಿರ್ಮಾಣಕ್ಕೆ ಚಿಂತನೆ:...

ಹೊಸ ಈಜು ಕೊಳ ನಿರ್ಮಾಣಕ್ಕೆ ಚಿಂತನೆ: ಮೇಯರ್‌

ವಾರ್ತಾಭಾರತಿವಾರ್ತಾಭಾರತಿ13 July 2017 11:07 PM IST
share
ಹೊಸ ಈಜು ಕೊಳ ನಿರ್ಮಾಣಕ್ಕೆ ಚಿಂತನೆ: ಮೇಯರ್‌

ಮಂಗಳೂರು, ಜು.13: ನಗರದ ಲೇಡಿಹಿಲ್ ಸಮೀಪದ ಹ್ಯಾಟ್‌ಹಿಲ್‌ನ ಮಹಿಳಾ ವನದಲ್ಲಿ ಮಹಿಳೆಯರಿಗೆ ಹಾಗೂ ಕ್ರೀಡಾಪಟುಗಳಿಗೆ ಪೂರಕವಾಗುವ ಸುಸಜ್ಜಿತ ಹೊಸ ಈಜುಕೊಳವನ್ನು ಪ್ರಾರಂಭಿಸುವ ಚಿಂತನೆ ಇದೆ ಎಂದು ಮಂಗಳೂರು ಮೇಯರ್ ಕವಿತಾ ಸನಿಲ್ ಹೇಳಿದರು.

ಪೂನಾದಲ್ಲಿ ನಡೆದ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ರಾಷ್ಟ್ರೀಯ ದಾಖಲೆ ಮಾಡಿರುವ ಮಂಗಳಾ ಈಜು ಕ್ಲಬ್‌ನ ಎಸ್.ಆರ್. ರಚನಾ ರಾವ್ ಅವರಿಗೆ ನಗರದ ಕಾರ್ಪೊರೇಷನ್ ಈಜುಕೊಳದ ಸಭಾಂಗಣದಲ್ಲಿ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ರಚನಾ ರಾವ್ ಅವರು ಒಂದು ಚಿನ್ನ, ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ಗಳಿಸಿದ್ದು, ಇನ್ನಷ್ಟು ಬಾಲಕಿಯರು ಸಾಧನೆ ಮಾಡಿದಾಗ ಮಹಿಳಾ ಕ್ರೀಡಾಪಟುವಾಗಿರುವ ನನಗೆ ತುಂಬಾ ಹೆಮ್ಮೆ ಎನಿಸುತ್ತದೆ ಎಂದರು.

ಪಾಲಿಕೆಯ ಮುಖ್ಯ ಸಚೇತಕ ಶಶಿಧರ್ ಹೆಗ್ಡೆಯವರು, ಮಕ್ಕಳ ಪ್ರತಿಭೆಗಳನ್ನು ಹೆತ್ತವರು ಪ್ರೋತ್ಸಾಹಿಸಬೇಕು ಎಂದರು. ಶ್ರೀ ರಾಮಕಷ್ಣ ವಿದ್ಯಾಸಂಸ್ಥೆಯ ಸಂಚಾಲಕ ಕೃಷ್ಣಪ್ರಸಾದ್ ರೈ, ಯುವ ಸಬಲೀಕರಣ ಜಿಲ್ಲಾ ಯುವಜನ ಕ್ರೀಡಾಧಿಕಾರಿ ಪ್ರದೀಪ್ ಡಿಸೋಜಾ ಉಪಸ್ಥಿತರಿದ್ದರು.

ಈ ಸಂದರ್ಭ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ ಮಂಗಳಾ ಕ್ಲಬ್‌ನ ಸಾನ್ಯಾ ಡಿ. ಶೆಟ್ಟಿ, ಆರಾಧನಾ ಬೇಕಲ್ ಹಾಗೂ ರಾಜ್ಯ ಮಟ್ಟದಲ್ಲಿ ಪದಕ ವಿಜೇತ ಸ್ಮತಿ ಹಾಗೂ ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಭಾಗವಹಿಸಿದ ಜೈಹಿಂದ್ ಈಜು ಕ್ಲಬ್‌ನ ಆಲಿಸ್ಟರ್ ರೇಗೊ ಇವರನ್ನು ಮಂಗಳ ಈಜು ಕ್ಲಬ್‌ನ ವತಿಯಿಂದ ಸನ್ಮಾನಿಸಲಾಯಿತು.

ಕ್ಲಬ್‌ನ ಅಧ್ಯಕ್ಷ ಪ್ರಮುಖ್ ರೈ ಸ್ವಾಗತಿಸಿದರು. ಮುಖ್ಯ ಈಜು ತರಬೇತುದಾರರಾದ ಲೋಕರಾಜ್ ವಿಟ್ಲ , ಕ್ಲಬ್‌ನ ಕಾರ್ಯದರ್ಶಿ ಶಿವಾನಂದ ಗಟ್ಟಿ, ಕ್ರೀಡಾಧಿಕಾರಿ ಲಿಲ್ಲಿ ಪಾಯಸ್, ಈಜುಕೊಳದ ವ್ಯವಸ್ಥಾಪಕ ರಮೇಶ್ ಕುಮಾರ್ ಉಪಸ್ಥಿತರಿದ್ದರು. ಸಚಿತಾ ನಂದಗೋಪಾಲ ಕಾರ್ಯಕ್ರಮ ನಿರೂಪಿಸಿದರು. ರಾಧೇಶ್ ಶೆಣೈ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X