Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಬರಗಾಲದಲ್ಲಿ ರೆತರ ಕೆ ಹಿಡಿದ ಟೊಮೆಟೊ...

ಬರಗಾಲದಲ್ಲಿ ರೆತರ ಕೆ ಹಿಡಿದ ಟೊಮೆಟೊ ಬೆಳೆ

ಪ್ರತೀ ಕೆ.ಜಿಗೆ 50 ರಿಂದ 60 ರೂ.ಗೆ ಮಾರಾಟ

ಅಝೀಝ್ ಕಿರುಗುಂದಅಝೀಝ್ ಕಿರುಗುಂದ13 July 2017 11:56 PM IST
share
ಬರಗಾಲದಲ್ಲಿ ರೆತರ ಕೆ ಹಿಡಿದ ಟೊಮೆಟೊ ಬೆಳೆ

ಚಿಕ್ಕಮಗಳೂರು, ಜು.13: ಬರದಿಂದಾಗಿ ಹಲವೆಡೆ ಇಳುವರಿ ಪ್ರಮಾಣ ಕಡಿಮೆಯಾಗಿದೆ.ವೈಜ್ಞಾನಿಕ ವಿಧಾನ ಅನುಸರಿಸಿ ಬೆಳೆದಿರುವ ಕಡೆಗಳಲ್ಲಿ ಉತ್ತಮ ಫಸಲಾಗಿದೆ. ಆದರೆ ಬೆಳೆಗೆ ಉತ್ತಮ ಬೆಲೆ ಇದ್ದರೂ ಇಳುವರಿ ಇಲ್ಲ ಎಂಬಂತಾಗಿದೆ.

ಇದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಟೊಮೆಟೊ ಬೆಳೆದಿರುವ ರೈತರ ಪರಿಸ್ಥಿತಿ. ಕಳೆದ ಮೂರು ವರ್ಷಗಳಿಂದಲೂ ಬರದಿಂದ ಕಾಫಿನಾಡಿನ ರೈತರು ಬರಗಾಲಕ್ಕೆ ತತ್ತರಿಸಿ ಹೋಗಿದ್ದಾರೆ. ಬೆಳೆದ ಬೆಳೆಯೆಲ್ಲಾ ನೆಲಕಚ್ಚಿ ಕಂಗಾಲಾಗಿದ್ದರು. ಆದರೆ ಚಿಕ್ಕಮಗಳೂರು ತಾಲೂಕಿನ ರೈತರು ವೈಜ್ಞಾನಿಕ ಕ್ರಮಗಳನ್ನು ಅಳವಡಿಸಿ ಟೊಮೆಟೊ ಬೆಳೆದು ಬರದಲ್ಲೂ ಬಂಪರ್ ಇಳುವರಿ ಪಡೆಯುತ್ತಿದ್ದಾರೆ.

ಕಳೆದ ಮೂರು ವರ್ಷ ಗಳಿಂದಲೂ ಬರದಿಂದ ಕಾಫಿನಾಡಿನ ರೈತರು ಬರಗಾಲಕ್ಕೆ ತತ್ತರಿಸಿ ಹೋಗಿದ್ದಾರೆ. ಬೆಳೆದ ಬೆಳೆಯೆಲ್ಲಾ ನೆಲಕಚ್ಚಿ ಕಂಗಾಲಾಗಿದ್ದರು. ಆದರೆ ಚಿಕ್ಕಮಗಳೂರು ತಾಲೂಕಿನ ರೈತರು ವೈಜ್ಞ್ಞಾನಿಕ ಕ್ರಮಗಳಲ್ಲಿ ಅಳವಡಿಸಿ ಟೊಮೆಟೊ ಬೆಳೆದು ಬರದಲ್ಲೂ ಬಂಪರ್ ಇಳುವರಿ ಪಡೆಯುತ್ತಿದ್ದಾರೆ. ಜೊತೆಗೆ ಮಾರುಕಟ್ಟೆಯಲ್ಲೂ ಪ್ರತೀ ಕೆ.ಜಿಗೆ 50 ರಿಂದ 60 ರೂ.ಗೆ ಮಾರಾಟವಾಗುತ್ತಿರುವುದರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

 ಆದರೆ ದಿನೇ ದಿನೇ ಹೆಚ್ಚುತ್ತಿರುವ ಬೆಲೆ ಗ್ರಾಹಕರಿಗೆ ಮಾತ್ರ ಗಾಯದ ಮೇಲೆ ಬರೆ ಹಾಕಿದಂತಾಗಿದೆ. ಒಂದೆಡೆ ಭೀಕರ ಬರಗಾಲ ತಾಂಡವವಾಡುತ್ತಿದ್ದರು ಕೂಡ ಜಿಲ್ಲೆಯ ಮುಗುಳುವಳ್ಳಿ ಸುತ್ತಮುತ್ತಲಿನ ರೈತರು ವೈಜ್ಞಾನಿಕ ರೀತಿ ಅನುಸರಿಸಿ ಟೊಮೆಟೊ ಬೆಳೆಯುವುದರೊಂದಿಗೆ ಉತ್ತಮ ಇಳುವರಿಯನ್ನು ಪಡೆಯುತ್ತಿದ್ದಾರೆ. ಹನಿ ನಿರಾವರಿಯನ್ನು ಅಳವಡಿಸಿಕೊಂಡು ಇಲ್ಲಿನ ಕೆಲ ರೈತರು ಟೊಮೆಟೊ ನಾಟಿ ಮಾಡಿದ್ದು, ಈಗಾಗಲೆೀ ಲಕ್ಷಾಂತರ ರೂ. ಲಾಭ ಗಳಿಸಿದ್ದಾರೆ.

 ಜಿಲ್ಲೆಯ ಲಕ್ಯಾ, ಸಖರಾಯಪಟ್ಟಣ, ಹಿರೇಗೌಜ, ಅಂಬಳೆ, ಯು.ಬಿ. ಹಳ್ಳಿ ಮುಂತಾದ ಭಾಗಗಳಲ್ಲಿ ಹೇರಳವಾಗಿ ಟೊಮೆಟೊ ಬೆಳೆಯಲಾಗುತ್ತಿತ್ತು. ಆದರೆ ಪ್ರತೀ ವರ್ಷ ಅನುಭವಿಸುತ್ತಿದ್ದ ನಷ್ಟದಿಂದ ಬೇಸತ್ತ ರೈತರು ಈ ಬಾರಿ ಹೆಚ್ಚಿನ ವಿಸ್ತೀರ್ಣದಲ್ಲಿ ಟೊಮೆಟೊವನ್ನು ಬೆಳೆದಿಲ್ಲ. ಅಲ್ಲದೆ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಟೊಮೆಟೊ ಇಳುವರಿ ಸಹ ಬಹಳ ಕಡಿಮೆಯಾಗಿದೆ. ಟೊಮೆಟೊಗೆ ಹೆಚ್ಚಿನ ಬೆಲೆ ದೊರೆಯುತ್ತಿದ್ದರೂ ಸಹ ಇಳುವರಿ ಕಡಿಮೆಯಾಗಿ ಈ ಭಾಗದ ರೈತರು ಮತ್ತೊಮ್ಮೆ ಸಮಸ್ಯೆ ಅನುಭವಿಸುವಂತಾಗಿದೆ.

ಇನ್ನು ಕಳೆದ 3/4 ತಿಂಗಳ ಹಿಂದೆ ಪ್ರತೀ ಕೆ.ಜಿಗೆ ಹತ್ತರಿಂದ ಇಪ್ಪತ್ತು ರೂಪಾಯಿಗೆ ಮಾರಾಟವಾಗುತ್ತಿದ್ದ ಟೊಮೆಟೊ, ಇದೀಗ ದಿಢೀರನೇ ಪ್ರತೀ ಕೆ.ಜಿ 50 ರಿಂದ 60 ರೂ.ಗೆ ಮಾರಾಟವಾಗುತ್ತಿದೆ. ಪ್ರತೀ ಟೊಮೊಟೊ ಕ್ರೇಟ್‌ಗೆ 1,300 ರಿಂದ 1,400 ರೂ. ವನ್ನು ನಿಗದಿ ಮಾಡಲಾಗಿದೆ.

 ಒಂದೆಡೆ ಉತ್ತಮ ಬೆಲೆ, ಇನ್ನೊಂದೆಡೆ ಬರದ ನಡುವೆಯೂ ಲಭಿಸಿದ ಬಂಪರ್ ಇಳುವರಿ ನಮ್ಮನ್ನು ಸಂಕಷ್ಟದಿಂದ ಪಾರು ಮಾಡಿದೆ. ಬರವಿದ್ದರೂ ವೈಜ್ಞಾನಿಕವಾಗಿ ಟೊಮೆಟೊ ಬೆಳೆದು ಲಾಭಗಳಿಸಬಹುದು. ಮಾರುಕಟ್ಟೆಯಲ್ಲಿ ಟೊಮೆಟೊ ಧಾರಣೆಯನ್ನು ಕಾಯ್ದುಕೊಂಡಲ್ಲಿ ರೈತರಿಗೆ ಉತ್ತಮ ಲಾಭ ಲಭಿಸುತ್ತದೆ.
 ಕೃಪಾಕರ್, ಟೋಮೋಟ ವ್ಯಾಪಾರಿ. 

share
ಅಝೀಝ್ ಕಿರುಗುಂದ
ಅಝೀಝ್ ಕಿರುಗುಂದ
Next Story
X