Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಟ್ಕಳ: ಮನೆಗೊಂದು ಮರ, ಮನಸಿಗೊಂದು...

ಭಟ್ಕಳ: ಮನೆಗೊಂದು ಮರ, ಮನಸಿಗೊಂದು ಪುಸ್ತಕ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ14 July 2017 8:58 PM IST
share
ಭಟ್ಕಳ: ಮನೆಗೊಂದು ಮರ, ಮನಸಿಗೊಂದು ಪುಸ್ತಕ ಕಾರ್ಯಕ್ರಮ

ಭಟ್ಕಳ, ಜು.14: ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು, ಅರಣ್ಯ ಇಲಾಖೆ, ಭಾರತ ವಿಕಾಸ ಪರಿಷತ್ತು, ವೆಂಕಟೇಶ್ವರ ಯುವಕ ಸಂಘ ಆಸರಕೇರಿ, ಭುವನೇಶ್ವರಿ ಕನ್ನಡ ಸಂಘ ಆಸರಕೇರಿ, ಭಟ್ಕಳ ಕ್ರಿಯಾಶಿಲ ಬಳಗ ಇವರ ಸಹಯೋಗದಲ್ಲಿ ವನಮಹೋತ್ಸವದ ಅಂಗವಾಗಿ"ಮನೆಗೊಂದು ಗಿಡ ಮನಸಿಗೊಂದು ಪುಸ್ತಕ" ವಿತರಣಾ ಕಾರ್ಯಕ್ರಮವು ಭಟ್ಕಳದ ಆಸರಕೇರಿಯಲ್ಲಿ ನಡೆಯಿತು.

ನಿಚ್ಛಲಮಕ್ಕಿ ತಿರುಮಲ ವೆಂಕಟರಮಣ ದೇವಾಲಯದ ಆವರಣದಲ್ಲಿ ಗಿಡವನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಆಸರಕೇರಿಯ ಮನೆಗಳಿಗೆ ತೆರಳಿ ಮನೆಗೊಂದು ಗಿಡ ಜೊತೆಗೆ ಪುಸ್ತಕವನ್ನು ನೀಡಲಾಯಿತಲ್ಲದೇ, ಗಿಡಮರಗಳ ಮಹತ್ವದ ಕುರಿತ ವಿವರಗಳು ಹಾಗೂ ಪುಸ್ತಕಗಳು ನಮ್ಮ ಬದುಕಿಗೇಕೆ ಬೇಕು ಎಂಬ ಮಹತ್ವವನ್ನು ಸಾರುವ ನಾಡಿನ ಹಿರಿಯ ಸಾಹಿತಿ ವಿ.ಗ. ನಾಯಕರ "ಪುಸ್ತಕ ಪ್ರೀತಿ" ಎಂಬ ಲೇಖನವನ್ನೂ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕ.ಸಾ.ಪ ತಾಲೂಕು ಅಧ್ಯಕ್ಷ ಗಂಗಾಧರ ನಾಯ್ಕ, ನಿಚ್ಛಲಮಕ್ಕಿ ತಿರುಮಲ ವೆಂಕಟರಮಣ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರಾದ ಎಂ. ಆರ್. ನಾಯ್ಕ, ಭಾರತ ವಿಕಾಸ ಪರಿಷತ್‌ನ ಅಧ್ಯಕ್ಷ ವಿರೇಂದ್ರ ಶ್ಯಾನಭಾಗ, ಅರಣ್ಯ ಇಲಾಖೆಯ ಫಾರೆಸ್ಟರ್ ರವಿ, ಕ.ಸಾ.ಪ ಗೌರವ ಸಲಹೆಗಾರ ಅನಂತ ನಾಯ್ಕ ಉಗ್ರಾಣಿಮನೆ, ಕ.ಸಾ.ಪ ಗೌರವ ಕಾರ್ಯದರ್ಶಿ ಎಂ.ಪಿ. ಭಂಡಾಡಿ, ಸಂಘಟನಾ ಕಾರ್ಯದರ್ಶಿ ಪ್ರಕಾಶ ಶಿರಾಲಿ, ಸದಸ್ಯರಾದ ಸಂತೋಷ ಆಚಾರ್ಯ, ನಿತ್ಯಾನಂದ ಭಟ್, ವೆಂಕಟೇಶ್ವರ ಯುವಕ ಸಂಘದ ಅಧ್ಯಕ್ಷ ಮನೋಜ ನಾಯ್ಕ, ಕಾರ್ಯದರ್ಶಿ ಪಾಂಡು ನಾಯ್ಕ, ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ರಮೇಶ ನಾಯ್ಕ, ಭಟ್ಕಳ ಅರ್ಬನ ಬ್ಯಾಂಕ್ ನಿರ್ದೇಶಕ ಶ್ರೀಧರ ನಾಯ್ಕ ಆಸರಕೇರಿ, ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ವೆಂಕಟೇಶ ನಾಯ್ಕ ಆಸರಕೇರಿ, ವೆಂಕಟೇಶ ಮೊಗೇರ ಜಂಬೂರಮಠ, ಎಮ್. ಎಸ್. ನಾಯ್ಕ ಮಣ್ಕುಳಿ ಭಟ್ಕಳ ಕ್ರೀಯಾಶೀಲ ಬಳಗದ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X