Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಮಾಧ್ಯಮಗಳ ಪ್ರಕಾರ ಮೋದಿ ಸರಕಾರ...

ಭಾರತೀಯ ಮಾಧ್ಯಮಗಳ ಪ್ರಕಾರ ಮೋದಿ ಸರಕಾರ ವಿಶ್ವದಲ್ಲೇ ಅತಿ ಹೆಚ್ಚು ಜನಬೆಂಬಲ ಪಡೆದ ಸರಕಾರ

ಆದರೆ ವಾಸ್ತವವೇನು?

ವಾರ್ತಾಭಾರತಿವಾರ್ತಾಭಾರತಿ14 July 2017 9:58 PM IST
share
ಭಾರತೀಯ ಮಾಧ್ಯಮಗಳ ಪ್ರಕಾರ ಮೋದಿ ಸರಕಾರ ವಿಶ್ವದಲ್ಲೇ ಅತಿ ಹೆಚ್ಚು ಜನಬೆಂಬಲ ಪಡೆದ ಸರಕಾರ

ಹೊಸದಿಲ್ಲಿ, ಜು.14: ಪ್ರಜೆಗಳು ತಮ್ಮ ಸರಕಾರದ ಮೇಲೆ ಅತ್ಯಧಿಕ ವಿಶ್ವಾಸವಿರಿಸಿದ ರಾಷ್ಟ್ರಗಳ ಜಾಗತಿಕ ಸೂಚ್ಯಂಕದಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂದು ಭಾರತದ ಹಲವಾರು ಪ್ರಮುಖ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇತ್ತೀಚೆಗೆ ಪ್ರಕಟವಾದ ಆರ್ಥಿಕ ಸಹಕಾರ ಹಾಗೂ ಅಭಿವೃದ್ಧಿ ಸಂಸ್ಥೆ (ಒಇಸಿಡಿ) ವರದಿಯೊಂದು ಅದನ್ನು ಅಲ್ಲಗಳೆದಿದೆ.

ಸರಕಾರದ ಮೇಲೆ ಗರಿಷ್ಠ ನಂಬಿಕೆಯಿಟ್ಟ ದೇಶಗಳ ಸಾಲಿನಲ್ಲಿ ಭಾರತ ಮೂರನೆ ಸ್ಥಾನದಲ್ಲಿರುವುದಾಗಿ ಒಇಸಿಡಿ ವರದಿ ಬಹಿರಂಗಪಡಿಸಿದೆ. ಜನತೆ ಅತ್ಯಧಿಕ ವಿಶ್ವಾಸವಿರಿಸಿದ ಸರಕಾರಗಳ ಪೈಕಿ ಇಂಡೊನೇಶ್ಯ ಹಾಗೂ ಸ್ವಿಟ್ಜರ್‌ಲ್ಯಾಂಡ್ ದೇಶಗಳು ತಲಾ ಶೇ.80ರಷ್ಟು ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಹಂಚಿಕೊಂಡಿವೆ. ಶೇ.73 ಅಂಕವನ್ನು ಪಡೆದಿರುವ ಭಾರತ ಮೂರನೆ ಸ್ಥಾನದಲ್ಲಿದೆ. ಶೇ.73ರಷ್ಟು ಭಾರತೀಯರು ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಬಗ್ಗೆ ಭರವಸೆ ಹೊಂದಿದ್ದಾರೆಂದು ಆರ್ಥಿಕ ಸಹಕಾರ ಹಾಗೂ ಅಭಿವೃದ್ಧಿ ಸಂಸ್ಥೆ (ಒಇಸಿಡಿ) ಪ್ರಕಟಿಸಿದ ‘ಗವರ್ನ್‌ಮೆಂಟ್ ಎಟ್ ಎ ಗ್ಲೇನ್ಸ್ ’ ವರದಿಯು ಹೇಳಿದೆ.

ಸರಕಾರದ ಮೇಲಿನ ನಂಬಿಕೆಯಲ್ಲಿ ಬದಲಾವಣೆಯಾಗಲು ಹಲವಾರು ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಅಂಶಗಳು ಕಾರಣವಾಗಿರುತ್ತವೆ ಎಂದು ವರದಿ ಹೇಳಿದೆ. ಈ ವರದಿಯ ದತ್ತಾಂಶಗಳ ಪ್ರಕಾರ 2007ರಲ್ಲಿ ಭಾರತೀಯರಿಗೆ ತಮ್ಮ ಸರಕಾರದ ಮೇಲಿನ ವಿಶ್ವಾಸವು ಈಗ ಇರುವುದಕ್ಕಿಂತ ಶೇ.9ರಷ್ಟು ಅಧಿಕವಾಗಿತ್ತು. ಆ ವರ್ಷ ಭಾರತವು ಶೇ.82 ಅಂಕಗಳೊಂದಿಗೆ ಯುರೋಪ್ ರಾಷ್ಟ್ರವಾದ ಲಕ್ಸೆಂಬರ್ಗ್ ಜೊತೆ ನಂ.1 ಸ್ಥಾನವನ್ನು ಹಂಚಿಕೊಂಡಿತ್ತು. ಆದರೆ ಕಳೆದ 9 ವರ್ಷಗಳಲ್ಲಿ ಅಂದರೆ 2016ರ ವೇಳೆಗೆ ಅದು ಮೂರನೇ ಸ್ಥಾನಕ್ಕೆ ಜಾರಿದೆ.

ಸರಕಾರದ ಮೇಲೆ ಭಾರತೀಯರಿಗಿರುವ ವಿಶ್ವಸನೀಯತೆಯ ದರವು 2012ರಲ್ಲಿ ಶೇ.55ಕ್ಕೆ ಇಳಿದಿತ್ತಾದರೂ, 2014ರ ವೇಳೆಗೆ ಮೋದಿ ಸರಕಾರ ಅಧಿಕಾರಕ್ಕೇರಿದಾಗ ಅದು ಶೇ.73ಕ್ಕೇರಿತ್ತು.

And here is complete data for all years for all countries surveyed OECD for report on "Trust in Government". For anyone and everyone here. pic.twitter.com/ivxg8mtVGC

— Yashwant Deshmukh (@YRDeshmukh) 14 July 2017
share
ವಾರ್ತಾಭಾರತಿ
ವಾರ್ತಾಭಾರತಿ
Next Story
X