Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಕಿಲ್‌ಗೇಮ್ ಕ್ಲಬ್‌ಗೆ ಮೇಯರ್ ದಾಳಿ...

ಸ್ಕಿಲ್‌ಗೇಮ್ ಕ್ಲಬ್‌ಗೆ ಮೇಯರ್ ದಾಳಿ ಪ್ರಕರಣ: ಬೀಗ ಮುರಿದು ಕಾರ್ಯಾಚರಿಸಿದ ಕ್ಲಬ್ ವಿರುದ್ಧ ದೂರು

ವಾರ್ತಾಭಾರತಿವಾರ್ತಾಭಾರತಿ14 July 2017 11:16 PM IST
share

ಮಂಗಳೂರು, ಜು. 14: ನಗರದ ಬಲ್ಮಠ- ಫಳ್ನೀರ್ ಸಾಗುವ ರಸ್ತೆಯಲ್ಲಿರುವ ಸ್ಕಿಲ್‌ಗೇಮ್ ಕ್ಲಬ್‌ವೊಂದಕ್ಕೆ ಮೇಯರ್ ದಾಳಿ ಮಾಡಿ ಬೀಗ ಹಾಕಿದ್ದರೂ ಕೂಡ ಮತ್ತೆ ಬೀಗ ಮುರಿದು ಕಾರ್ಯಾಚರಿಸುತ್ತಿದ್ದ ಕ್ಲಬ್ ವಿರುದ್ಧ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದ ಮಸಾಜ್ ಸೆಂಟರ್ ಹಾಗೂ ಲೈಸೆನ್ಸ್ ಇಲ್ಲದೆ ಕಾರ್ಯಾಚರಿಸುತ್ತಿದ್ದ ಸ್ಕಿಲ್‌ಗೇಮ್ ಕ್ಲಬ್‌ಗೆ ಮೇಯರ್ ಕವಿತಾ ಸನಿಲ್ ಪಾಲಿಕೆ ಅಧಿಕಾರಿಗಳಾದ ಮಂಜಯ್ಯ ಶೆಟ್ಟಿ, ಕರುಣಾಕರ್, ಯಶವಂತ, ಸುಶಾಂತ್ ಜು.11ರಂದು ದಾಳಿ ಮಾಡಿದ್ದರು. ಈ ವೇಳೆ ಸುಮಾರು 50ಕ್ಕಿಂತಲೂ ಅಧಿಕ ಮಂದಿ ಹಣ ಪಣವಾಗಿಟ್ಟು ಜೂಜಾಟ ನಡೆಸಿದ್ದು, ಅಧಿಕಾರಿಗಳನ್ನು ಕಂಡು ಸ್ಥಳದಿಂದ ಪರಾರಿಯಾಗಿದ್ದರು.

ಈ ವೇಳೆ ಲೈಸೆನ್ಸ್ ತೋರಿಸಲು ಹೇಳಿದಾಗ, ಸ್ಕಿಲ್‌ಗೇಮ್ ಕ್ಲಬ್ ನಡೆಸುತ್ತಿದ್ದ ಮಹಿಳೆಯೋರ್ವರು, ತಮಗೆ ಕೋರ್ಟ್ ಆದೇಶವಿದ್ದು, ಪಾಲಿಕೆಯ ಅನುಮತಿಯ ಅಗತ್ಯವಿಲ್ಲ. ಕ್ಲಬ್ ಮುಚ್ಚುವುದಿಲ್ಲವೆಂದು ಅಬ್ಬರಿಸಿದ್ದರು. ಇದಕ್ಕೆ ದಿಟ್ಟ ಉತ್ತರ ನೀಡಿದ್ದ ಮೇಯರ್ ಬಳಿಕ ಪೊಲೀಸರ ಸಹಾಯದಿಂದ ಸ್ಕಿಲ್‌ಗೇಮ್ ಕ್ಲಬ್ ಅನ್ನು ಮುಚ್ಚಿಸಿ ಬೀಗ ಹಾಕಿಸಿದ್ದರು. ಆದರೆ ಮರುದಿನವೇ ಬೀಗ ಒಡೆದು, ಸ್ಕಿಲ್‌ಗೇಮ್ ಕ್ಲಬ್ ಪುನಃ ಪ್ರಾರಂಭಗೊಂಡಿದ್ದು, ಇದರ ವಿರುದ್ಧ ಪಾಲಿಕೆಯ ಆರೋಗ್ಯಾಧಿಕಾರಿ ಮಂಜಯ್ಯ ಶೆಟ್ಟಿ ಕ್ಲಬ್‌ನ ಮಾಲಕರ, ವ್ಯವಸ್ಥಾಪಕರ ಮತ್ತು ಸಿಬ್ಬಂದಿಯ ವಿರುದ್ಧ ಉದ್ದಿಮೆ ಪರವಾನಗಿ ಪಡೆಯದೆ, ಅಕ್ರಮ ಜೂಜಾಟ ನಡೆಸಿ ಹಣ ಗಳಿಸುತ್ತಿರುವ ಬಗ್ಗೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆಯಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಕ್ಲಬ್ ವಿರುದ್ಧ ನಾನ್ ಬೇಲೇಬಲ್ ಸೆಕ್ಷನ್ 143, 147, 353, 448, 427,149ನಡಿ ಪ್ರಕರಣ ದಾಖಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X