Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಹಕ್ಕುಚ್ಯುತಿ’ ಮಂಡಿಸಲು ಪರಿಷತ್ ಸದಸ್ಯರ...

‘ಹಕ್ಕುಚ್ಯುತಿ’ ಮಂಡಿಸಲು ಪರಿಷತ್ ಸದಸ್ಯರ ಕೋರಿಕೆ: ಸಭಾಪತಿ ಶಂಕರಮೂರ್ತಿ

ಪ್ರಯಾಣ ಭತ್ತೆ ದುರ್ಬಳಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ15 July 2017 5:54 PM IST
share
‘ಹಕ್ಕುಚ್ಯುತಿ’ ಮಂಡಿಸಲು ಪರಿಷತ್ ಸದಸ್ಯರ ಕೋರಿಕೆ: ಸಭಾಪತಿ ಶಂಕರಮೂರ್ತಿ

ಬೆಂಗಳೂರು, ಜು. 15: ಪ್ರಯಾಣ ಭತ್ತೆ ದುರ್ಬಳಕೆ ಪ್ರಕರಣ ಸಂಬಂಧ ‘ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ’ ಎಂದು 8 ಮಂದಿ ಪರಿಷತ್ ಸದಸ್ಯರು ದೂರು ನೀಡಿರುವ ಪದ್ಮನಾಭರೆಡ್ಡಿ ವಿರುದ್ಧ ‘ಹಕ್ಕುಚ್ಯುತಿ’ ಮಂಡನೆಗೆ ಅವಕಾಶ ಕೋರಿದ್ದಾರೆಂದು ಸಭಾಪತಿ ಡಿ.ಎಚ್.ಶಂಕರಮೂರ್ತಿ ತಿಳಿಸಿದ್ದಾರೆ.

ಶನಿವಾರ ವಿಧಾನಸೌಧದಲ್ಲಿನ ತನ್ನ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಯಾಣ ಭತ್ತೆ ದುರ್ಬಳಕೆ ಸಂಬಂಧದ ದೂರಿನ ಹಿನ್ನೆಲೆಯಲ್ಲಿ ರಾಜ್ಯದ ಅಡ್ವೋಕೇಟ್ ಜನರಲ್ ಸೇರಿದಂತೆ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಹೇಳಿದರು. ಬಿಬಿಎಂಪಿ ವಿಪಕ್ಷ ನಾಯಕ ಪದ್ಮನಾಭರೆಡ್ಡಿ, ಮೇಲ್ಮನೆ ಸದಸ್ಯರಾದ ಮನೋಹರ್, ರಘು ಆಚಾರ್, ಆರ್.ಬಿ.ತಿಮ್ಮಾಪುರ್, ಎಂ.ಡಿ.ಲಕ್ಷ್ಮಿನಾರಾಯಣ್, ಅಲ್ಲಂ ವೀರಭದ್ರಪ್ಪ, ಅಪ್ಪಾಜಿಗೌಡ, ಎಸ್.ರವಿ, ಎನ್.ಎಸ್.ಬೋಸರಾಜ್ ಸೇರಿದಂತೆ ಎಂಟು ಮಂದಿಯ ವಿರುದ್ಧ ದೂರು ನೀಡಿದ್ದಾರೆ.

ಮೇಲ್ಕಂಡ 8 ಮಂದಿ ಸದಸ್ಯರು ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ವಿಳಾಸ ಬದಲಾವಣೆ ಮಾಡಿಕೊಂಡಿದ್ದಾರೆ. ಆದರೆ, ತಮ್ಮ ಕ್ಷೇತ್ರಗಳಿಂದಲೂ ಪ್ರಯಾಣ ಭತ್ತೆಯನ್ನು ಪಡೆದಿದ್ದಾರೆ. ಇದು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಉಲ್ಲಂಘನೆಯಾಗಿದೆ. ಆದುದರಿಂದ ಕ್ರಮ ಕೈಗೊಳ್ಳಬೇಕೆಂದು ಪದ್ಮನಾಭರೆಡ್ಡಿ ದೂರು ನೀಡಿದ್ದರು. ಆ ಹಿನ್ನೆಲೆಯಲ್ಲಿ ದೂರನ್ನು ಆಧರಿಸಿ ಎಂಟು ಮಂದಿ ಸದಸ್ಯರಿಗೆ ಪತ್ರ ಬರೆದಿದ್ದೆ. ಅವರು ಕಾಲಾವಕಾಶ ಕೋರಿದ್ದರು. ಆ ಬಳಿಕ ಎಂಟು ಮಂದಿಯೂ ಲಿಖಿತ ಉತ್ತರ ನೀಡಿದ್ದು, ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಪದ್ಮನಾಭರೆಡ್ಡಿ ತಮ್ಮ ವಿರುದ್ಧ ಸುಳ್ಳು ದೂರು ನೀಡಿ ‘ಹಕ್ಕುಚ್ಯುತಿ’ಯನ್ನುಂಟು ಮಾಡಿದ್ದು ಮೇಲ್ಮನೆಯಲ್ಲಿ ಹಕ್ಕುಚ್ಯುತಿ ಮಂಡಿಸಲು ಅವಕಾಶ ಕೋರಿ ಮನವಿ ಮಾಡಿದ್ದಾರೆ ಎಂದು ವಿವರ ನೀಡಿದರು.

ವಿಳಾಸ ಬದಲಾವಣೆ ನಂತರ ಸ್ವಕ್ಷೇತ್ರದಿಂದ ಪ್ರಯಾಣ ಭತ್ತೆ ಪಡೆದಿರುವುದು ಕಾನೂನಾತ್ಮಕವಾಗಿ ಸರಿ ಇರಬಹುದು. ಆದರೆ, ನೈತಿಕವಾಗಿ ತಪ್ಪಿದೆ. ತಾವು ಬಳಸಿರುವ ಪ್ರಯಾಣ ಭತ್ತೆ ವಾಪಸ್ ಮಾಡುತ್ತೇವೆ ಎಂದು 8ಮಂದಿ ವಾದ ಮಂಡಿಸುವ ಜಿಜ್ಞಾಸೆ ಇದೆ. ಈ ಪ್ರಕರಣ ಅತ್ಯಂತ ಸೂಕ್ಷ್ಮ-ಸಂಕೀರ್ಣ. ಹೀಗಾಗಿ ಪರಿಶೀಲಿಸಿ ತೀರ್ಮಾನಿಸಲಾಗುವುದು ಎಂದರು.

ಆಂಧ್ರದ ರಾಜ್ಯಪಾಲರಾಗಿ ಮೂರ್ತಿ? ರಾಷ್ಟ್ರಪತಿ ಚುನಾವಣೆ ಬಳಿಕ ರಾಜ್ಯಪಾಲ ಹುದ್ದೆ ಸಂಬಂಧ ಹೊಸದಿಲ್ಲಿ ನಾಯಕರು ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ. ತಮ್ಮನ್ನು ಆಂಧ್ರ ರಾಜ್ಯಪಾಲರನ್ನಾಗಿ ನೇಮಿಸಲಾಗುತ್ತದೆ ಎಂದು ಸುದ್ದಿ ಬಿತ್ತರವಾಗಿದ್ದು, ಇದರಲ್ಲಿ ಭಾಗಶಃ ಸತ್ಯಾಂಶವಿದೆ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಣೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X