Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೂ.508 ಕೋಟಿ ವೆಚ್ಚದಲ್ಲಿ 540...

ರೂ.508 ಕೋಟಿ ವೆಚ್ಚದಲ್ಲಿ 540 ಎಕರೆಯಲ್ಲಿ ತುಮಕೂರು ಮೆಷಿನ್ ಟೂಲ್ ಪಾರ್ಕ್

ವಾರ್ತಾಭಾರತಿವಾರ್ತಾಭಾರತಿ15 July 2017 6:28 PM IST
share
ರೂ.508 ಕೋಟಿ ವೆಚ್ಚದಲ್ಲಿ 540 ಎಕರೆಯಲ್ಲಿ ತುಮಕೂರು ಮೆಷಿನ್ ಟೂಲ್ ಪಾರ್ಕ್

ತುಮಕೂರು,ಜು.15: ತುಮಕೂರು ನಗರ ಸಮೀಪದ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ರೂ. 508 ಕೋಟಿ ವೆಚ್ಚದಲ್ಲಿ 540 ಎಕರೆ ಪ್ರದೇಶದಲ್ಲಿ ಅತ್ಯಾಧುನಿಕ ವಿಶ್ವ ದರ್ಜೆಯ ತುಮಕೂರು ಮೆಷಿನ್ ಟೂಲ್ ಪಾರ್ಕ್ ನಿರ್ಮಾಣವಾಗಲಿದೆ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಸಂಸದ ಎಸ್.ಪಿ. ಮುದ್ದಹನುಮೇಗೌಡರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಈ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿಷಯ ತಿಳಿಸಿದ ಅವರು, ಭಾರತ ಸರಕಾರ ರೂ.125 ಕೋಟಿಗಳನ್ನು ಹಾಗೂ ರಾಜ್ಯ ಸರಕಾರ ಭೂಮಿಯ ಮೌಲ್ಯ ಸೇರಿದಂತೆ ರೂ.383 ಕೋಟಿಗಳ ಪಾಲು ನೀಡಲಿದ್ದು, ಈಗಾಗಲೇ ಕೇಂದ್ರ ಸರಕಾರ ರೂ. 25 ಕೋಟಿ ಹಾಗೂ ರಾಜ್ಯ ಸರಕಾರ ರೂ. 25 ಕೋಟಿಗಳನ್ನು ಬಿಡುಗಡೆ ಮಾಡಿದ್ದು, ತುಮಕೂರು ಮೆಷಿನ್ ಟೂಲ್ ಪಾರ್ಕ್‌ನ ಕಾರ್ಯ ಆರಂಭವಾಗಿದ್ದು, ಭೂಸ್ವಾಧೀನ ಕಾರ್ಯ ಶೇ. 75ರಷ್ಟ ಪೂರ್ಣವಾಗಿದ್ದು, ಸೆಪ್ಟೆಂಬರ್‌ನಲ್ಲಿ ಭೂಮಿಪೂಜೆ ನೆರವೇರಿಸಲಾಗುವುದೆಂದು ತುಮಕೂರು ಮೆಷಿನ್ ಟೂಲ್ಸ್ ಪಾರ್ಕ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿರುದ್ಧ ಶ್ರವಣ್ ತಿಳಿಸಿದ್ದಾರೆ.

ಇದೊಂದು ವಿಶ್ವದರ್ಜೆಯ ಮೆಷಿನ್ ಟೂಲ್‌ಪಾರ್ಕ್ ಆಗಲಿರುವುದರಿಂದ ವಿದೇಶಗಳಿಂದಲೂ ಉದ್ಯಮಿಗಳು ಇಲ್ಲಿ ತಮ್ಮ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬರುತ್ತಿದ್ದಾರೆ ಎಂದು ತಿಳಿಸಿದ ಸಂಸದರು, ಇಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಅಂಡ್ ಡಿ) ಘಟಕಕ್ಕೂ ಅವಕಾಶವಿರುವಂತೆ ಯೋಜಿಸಲು ಸೂಚಿಸಿದರಲ್ಲದೆ, ತುಮಕೂರು ಮೆಷಿನ್ ಟೂಲ್ ಪಾರ್ಕ್ ಎದುರಿನಲ್ಲಿ ಜಪಾನ್ ಇಂಟರ್ ನ್ಯಾಷನಲ್ ಟೆಕ್ನೋಪಾರ್ಕ್ ಸಹಿತ ಆರಂಭವಾಗಲಿದ್ದು, ಇದರಿಂದ ಕೈಗಾರಿಕೋದ್ಯಮಿಗಳಿಗೆ ಬೆಂಗಳೂರಿಗೆ ಪರ್ಯಾಯವಾಗಿ ತುಮಕೂರು ಪ್ರಶಸ್ತವಾದ ಜಾಗವಾಗಲಿದೆ ಎಂದ ಸಂಸದರು, ಇಲ್ಲಿಯೇ ಎಂ.ಎಸ್.ಎಂ.ಇ. (ಮಧ್ಯಮ, ಸಣ್ಣ ಹಾಗೂ ಅತಿ ಸಣ್ಣ) ಉದ್ಯಮಶೀಲತಾ ಘಟಕ ಸಹ ತಲೆ ಎತ್ತಲಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ಶಾಚಿತಾರಾಮ್, ತುಮಕೂರು ಮೆಷಿನ್ ಟೂಲ್ ಪಾರ್ಕ್‌ನ ತಾಂತ್ರಿಕ ಸಹಾಯಕರಾದ ಹೆಚ್.ರಾಜಸಿಂಹ,ವಿರೂಪಾಕ್ಷ, ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X