Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸೆನ್ಸಾರ್ ಅಡಕತ್ತರಿಯಲ್ಲಿ "ಇಂದು...

ಸೆನ್ಸಾರ್ ಅಡಕತ್ತರಿಯಲ್ಲಿ "ಇಂದು ಸರ್ಕಾರ್"

ವಾರ್ತಾಭಾರತಿವಾರ್ತಾಭಾರತಿ15 July 2017 6:32 PM IST
share
ಸೆನ್ಸಾರ್ ಅಡಕತ್ತರಿಯಲ್ಲಿ ಇಂದು ಸರ್ಕಾರ್

ನಿರ್ಮಾಪಕ-ನಿರ್ದೇಶಕ ಮಧುಭಂಡಾರ್ಕರ್ ಚಿತ್ರಗಳು ವಿವಾದಗಳಿಗೆ ತುತ್ತಾಗುವುದು ಹೊಸದೇನಲ್ಲ. ಆದರೆ ಅವರ ನೂತನ ಚಿತ್ರ ‘ಇಂದು ಸರ್ಕಾರ್’ ಬಿಡುಗಡೆಗೆ ಮೊದಲೇ ವಿವಾದದ ಬಿರುಗಾಳಿಗೆ ಸಿಲುಕಿದೆ. ತುರ್ತು ಪರಿಸ್ಥಿತಿ (1975-77) ಹಿನ್ನೆಲೆಯ ಕಥಾವಸ್ತುವನ್ನು ಒಳಗೊಂಡಿರುವ ಇಂದು ಸರ್ಕಾರ್‌ನ ಬರೋಬ್ಬರಿ 14 ದೃಶ್ಯಗಳಿಗೆ ಕತ್ತರಿಪ್ರಯೋಗ ಮಾಡು ವಂತೆ ಕೇಂದ್ರೀಯ ಸೆನ್ಸಾರ್ ಮಂಡಳಿ, ಭಂಡಾರ್ಕರ್‌ಗೆ ಸೂಚನೆ ನೀಡಿದೆ ಯಂತೆ. ಚಿತ್ರದಲ್ಲಿನ ದೃಶ್ಯಗಳನ್ನು ಕತ್ತರಿಸಬೇಕೆನ್ನುವ ಮಂಡಳಿಯ ಬೇಡಿಕೆಯಲ್ಲಿ ಯಾವುದೇ ಹುರುಳಿಲ್ಲ ವೆಂದು ಭಂಡಾರ್ಕರ್ ಅವರ ವಾದ ವಾಗಿದೆ. ಚಿತ್ರದ ಕಥೆಗೆ ಈ ಸನ್ನಿವೇಶಗಳು ಅತ್ಯಗತ್ಯ ವಾಗಿದ್ದು, ಅವುಗಳಿಗೆ ಕತ್ತರಿ ಪ್ರಯೋಗ ಮಾಡೆನೆಂದು ಅವರು ಪಟ್ಟುಹಿಡಿದಿದ್ದಾರೆ. ಸೆನ್ಸಾರ್ ಮಂಡಳಿಯ ಆದೇಶವನ್ನು ಪ್ರಶ್ನಿಸಿ ರಿವೈಸಿಂಗ್ ಕಮಿಟಿಯ ಮೊರೆ ಹೋಗುವುದಾಗಿಯೂ ಅವರು ಹೇಳಿದ್ದಾರೆ.

ಫ್ಯಾಶನ್, ಕಾರ್ಪೊರೇಟ್‌ನಂತಹ ಜನಪ್ರಿಯ ಚಿತ್ರ ಗಳನ್ನು ನಿರ್ಮಿಸಿರುವ ಮಧುಭಂಡಾರ್ಕರ್, ಅವರ ನೂತನ ಚಿತ್ರ ‘ಇಂದು ಸರ್ಕಾರ್’ನಲ್ಲಿ ದಿ.ಪ್ರಧಾನಿ ಇಂದಿರಾಗಾಂಧಿ ಹಾಗೂ ಅವರ ಪುತ್ರ ಸಂಜಯ್‌ಗಾಂಧಿಯನ್ನು ಹೋಲುವ ಪಾತ್ರಗಳಿರುವುದು ಸೆನ್ಸಾರ್ ಮಂಡಳಿಯ ಆಕ್ಷೇಪಕ್ಕೆ ಕಾರಣವಾಗಿದೆ. ನೀಲ್ ನಿತಿನ್ ಮುಖೇಶ್, ಕೀರ್ತಿ ಕುಲ್ಹಾರಿ,ಸುಪ್ರಿಯಾ ವಿನೋದಾ, ಅನುಪಮ್ ಖೇರ್ ಮತ್ತಿತರರು ಈ ಚಿತ್ರದ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಈ ಮಧ್ಯೆ ‘ಇಂದು ಸರ್ಕಾರ್’ ಕಾಂಗ್ರೆಸ್‌ನ ಕೆಂಗಣ್ಣಿಗೂ ಗುರಿಯಾಗಿದೆ. ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮ್ ಕಳೆದ ವಾರ ಸೆನ್ಸಾರ್ ಮಂಡಳಿ ಅಧ್ಯಕ್ಷ ಪಹಲಾಜ್ ನಿಹಲಾನಿ ಅವರಿಗೆ ಪತ್ರ ಬರೆದು, ಚಿತ್ರವು ಸೆನ್ಸಾರ್‌ಗೊಳ್ಳುವ ಮುನ್ನ ಅದನ್ನು ವೀಕ್ಷಿಸಲು ಪಕ್ಷದ ಮುಖಂಡ ರಿಗೆ ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿದ್ದರು. ಕಳೆದ ವಾರ ಇಂದೋರ್‌ನ ಕಾಂಗ್ರೆಸ್ ಕೂಡಾ ಚಿತ್ರ ವಿತರಕರ ಸಂಘಕ್ಕೆ ಪತ್ರ ಬರೆದು ಸಿನೆಮಾವನ್ನು ಪ್ರದರ್ಶಿಸದಂತೆ ಎಚ್ಚರಿಕೆ ನೀಡಿದೆ. ಒಟ್ಟಿನಲ್ಲಿ ‘ಇಂದು ಸರ್ಕಾರ್’ನ ಬಿಡುಗಡೆಗೆ ವಿಘ್ನಗಳ ಸರಮಾಲೆ ಎದುರಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X