Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಜ್ದೂರ್ ಸಂಘದ ದ.ಕ. ಜಿಲ್ಲಾ ಮಟ್ಟದ...

ಮಜ್ದೂರ್ ಸಂಘದ ದ.ಕ. ಜಿಲ್ಲಾ ಮಟ್ಟದ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ15 July 2017 6:38 PM IST
share
ಮಜ್ದೂರ್ ಸಂಘದ ದ.ಕ. ಜಿಲ್ಲಾ ಮಟ್ಟದ ಸಮಾವೇಶ

ಮಂಗಳೂರು, ಜು.15: ಅಖಿಲ ಭಾರತ ರಾಷ್ಟ್ರೀಯ ಮಜ್ದೂರ್ ಸಂಘದ ವತಿಯಿಂದ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಮಾವೇಶ ಪಣಂಬೂರಿನ ಜವಾಹರ್‌ಲಾಲ್ ನೆಹರೂ ಸಭಾಂಗಣದಲ್ಲಿ ಶನಿವಾರ ಜರಗಿತು.

ಎಐಸಿಸಿ ಪ್ರಧಾನ ಕಾರ್ಯದರ್ಶಿ,ಸಂಸದ ಆಸ್ಕರ್ ಫೆರ್ನಾಂಡಿಸ್ ಅವರು ಸಮಾವೇಶಕ್ಕೆ ಶುಭಹಾರೈಸಿದರು. ಮಾಜಿ ಶಾಸಕ ಮತ್ತು ಮಾಜಿ ಇಂಟಕ್ ರಾಜ್ಯಾಧ್ಯಕ್ಷ ಎಂ. ಎನ್ .ಅಡ್ಯಂತಾಯ ಮಾತನಾಡಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಮಿಕ ಸಂಘಟನೆಯನ್ನು ಡಿವೈಡ್ ಅ್ಯಂಡ್ ರೂಲ್ ಪಾಲಿಸಿ ಮೂಲಕ ಒಡೆಯಲು ಯತ್ನಿಸುತ್ತಿದ್ದಾರೆ. ಇಂಟಕ್ ಅನ್ನು ದುರ್ಬಲಗೊಳಿಸುವ ಪ್ರಯತ್ನ ಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ನವಮಂಗಳೂರು ಬಂದರಿನಲ್ಲಿ ಹೊರಗುತ್ತಿಗೆಯಲ್ಲಿ ಕೆಲಸ ಮಾಡುವ ಅನೇಕ ಜನ ಕಾರ್ಮಿಕರನ್ನು ನಿಗದಿತ ಸಮಯದ ತನಕ ದುಡಿಸಿ ನಂತರ ಕೆಲಸದಿಂದ ತೆಗೆಯಲಾಗುತ್ತಿದೆ. ಅದರ ಬದಲು ಸಾಕಷ್ಟು ವರ್ಷ ದುಡಿದ ಕಾರ್ಮಿಕರಿಗೆ ಕೆಲಸದ ಭದ್ರತೆಯನ್ನು ಕೊಡಬೇಕು ಎಂದು ಇಂಟಕ್ ರಾಜ್ಯಾಧ್ಯಕ್ಷ ರಾಕೇಶ್ ಮಲ್ಲಿ ಆಗ್ರಹಿಸಿದರು. ಇಂಟಕ್ ಸಂಘಟನೆ ಕೂಡ ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡುತ್ತಾ ಬಂದಿದೆ. ಆದರೆ ಎಂ.ಎನ್. ಅಡ್ಯಂತಾಯರು ಶಾಸಕರಾದ ನಂತರ ಇಂಟಕ್ ನಿಂದ ಯಾರಿಗೂ ಅವಕಾಶ ಸಿಕ್ಕಿಲ್ಲ. ಆದ್ದರಿಂದ ಈ ಬಾರಿ ರಾಜ್ಯದಲ್ಲಿ ಕನಿಷ್ಟ 5 ಸೀಟನ್ನಾದರೂ ಇಂಟಕ್ ಗೆ ಕೊಟ್ಟು ರಾಜ್ಯದಲ್ಲಿ ಇಂಟಕ್ ಕಾರ್ಯಕರ್ತರು ಶಾಸಕರಾಗಬೇಕು. ಅದಕ್ಕೆ ಕಾಂಗ್ರೆಸ್ ನಾಯಕರು ಸಹಕರಿಸಬೇಕು ಎಂದು ಹೇಳಿದರು.

ನವಮಂಗಳೂರು ಜವಹರಲಾಲ್ ನೆಹರು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಇಂಟಕ್ ರಾಷ್ಟ್ರೀಯ ಅಧ್ಯಕ್ಷ ಸಂಜೀವ ರೆಡ್ಡಿ ಉದ್ಘಾಟಿಸಿದರು. ಬ್ಲೋಸಮ್ ಫೆರ್ನಾಂಡಿಸ್, ಶಾಸಕ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಮೊಯ್ದೀನ್ ಬಾವ, ಮೇಯರ್ ಕವಿತಾ ಸನಿಲ್, ಮಾಜಿ ಶಾಸಕ ವಿಜಯ ಕುಮಾರ್ ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಬಿ ಎಸ್ ಖಾದರ್, ರಾಜ್ಯ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಎಂ ಎ ಗಫೂರ್, ರಾಜ್ಯ ಇಂಟಕ್ ಉಪಪ್ರಧಾನ ಕಾರ್ಯದರ್ಶಿ ಶಶಿರಾಜ್ ಅಂಬಟ್, ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಪ್ರತಿಭಾ ಕುಳಾಯಿ,ಪುಟ್ಟಸ್ವಾಮಿ,ವಿಶ್ವಾಸ್ ದಾಸ್,ಮಹಿಳಾ ಘಟಕದ ತಾರಾಚಂದ್ರ, ಮಾಜಿ ಉಪಮೇಯರ್ ಪುರುಷೋತತಿಮ್ ಚಿತ್ರಾಪುರ, ಕಾಂಗ್ರೆಸ್ ಮುಖಂಡರಾದ ಜಿ ಎ ಬಾವ, ಬಿ ಎ ಸುರೇಶ್, ಕೋಡಿಜಾಲ್ ಇಬ್ರಾಹಿಂ, ಕಳ್ಳಿಗೆ ತಾರಾನಾಥ ಶೆಟ್ಟಿ, ಲುಕ್ಮಾನ್, ವಿಶ್ವಾಸ್ ದಾಸ್ ಅಮೀನ್, ದೀಕ್ಷಿತ್ ಶೆಟ್ಟಿ, ಪದಾಧಿಕಾರಿಗಳಾದ ಶೃತಿ ಶ್ರೀನಾಥ ,ರಾಜ್ಯ,ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಇಂಟಕ್ ಅಧ್ಯಕ್ಷ ಮನೋಹರ್ ಶೆಟ್ಟಿ ಸ್ವಾಗತಿಸಿದರು. ದಿನೇಶ್ ಶೆಟ್ಟಿ ನಿರೂಪಿಸಿದರು.ಚಿತ್ತರಂಜನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X