Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಡುಬಿದ್ರಿ ಪ್ರದೇಶದಲ್ಲಿ ನೆರೆ ಹಾವಳಿ :...

ಪಡುಬಿದ್ರಿ ಪ್ರದೇಶದಲ್ಲಿ ನೆರೆ ಹಾವಳಿ : ಭಾಗಶಃ ಕುಸಿದ ಮನೆ

ವಾರ್ತಾಭಾರತಿವಾರ್ತಾಭಾರತಿ15 July 2017 7:30 PM IST
share
ಪಡುಬಿದ್ರಿ ಪ್ರದೇಶದಲ್ಲಿ ನೆರೆ ಹಾವಳಿ : ಭಾಗಶಃ ಕುಸಿದ ಮನೆ

ಪಡುಬಿದ್ರಿ,ಜು.15: ಪಡುಬಿದ್ರಿ ಪ್ರದೇಶದಲ್ಲಿ ಕೆಲವೆಡೆ ನೆರೆ ಕಾಣಿಸಿದ್ದು, ಎಲ್ಲೂರಿನಲ್ಲಿ ಮನೆಯೊಂದು ಭಾಗಶಃ ಕುಸಿದ ಘಟನೆ ಶನಿವಾರ ನಡೆದಿದೆ.

ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳ್ಳಿಬೆಟ್ಟು ಭದ್ರಕಾಳಿ ದೇವಸ್ಥಾನ ಬಳಿಯ ಫೀರಂಬಿ ಎಂಬುವರ ಮನೆ ಭಾಗಶಃ ಕುಸಿದು ಸಾವಿರಾರು ರೂ. ನಷ್ಟವಾಗಿದೆ. ಮನೆ ಅಡಿಗೆ ಕೋಣೆಯಲ್ಲಿದ್ದ ಫೀರಂಬಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳಕ್ಕೆ ಎಲ್ಲೂರು ಗ್ರಾಪಂ ಉಪಾಧ್ಯಕ್ಷ ಜಯಂತ್ ಭಟ್ ಮತ್ತು ಗ್ರಾಮಕರಣಿಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೃತಕ ನೆರೆ:  ನಡ್ಸಾಲು ಬೀಚ್ ರಸ್ತೆಯ ಬಸ್ ಟೈಂ ಕೀಪರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಗಣೇಶ್ ಕೋಟ್ಯಾನ್ ಅವರ ಮನೆಯಲಿ ಕೃತಕ ನೆರೆ ಉಂಟಾಗಿದೆ.

ವೃದ್ಧ ತಾಯಿ ಹಾಗೂ ದಿವ್ಯಾಂಗಳಾದ ಅಕ್ಕನೊಂದಿಗೆ ಗಣೇಶ್ ವಾಸಿಸುತಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಇಲ್ಲಿ ವಾಸವಾಗಿದ್ದರೂ ಈವರೆಗೆ ಈ ಪ್ರದೇಶದಲ್ಲಿ ನೆರೆ ಹಾವಳಿ ಇರಲಿಲ್ಲ. ಇದೀಗ ಮನೆ ಸುತ್ತಮುತ್ತಲಿನ ಜಮೀನನ್ನು ಖಾಸಗಿ ವ್ಯಕ್ತಿಗಳು ಖರೀದಿಸಿ ಮಣ್ಣು ತುಂಬಿಸಿದ ಪರಿಣಾಮ ಮನೆ ಜಲಾವೃತವಾಗಿದೆ ಎಂದು ಗಣೇಶ್ ದೂರಿದ್ದಾರೆ.

ಪಡುಬಿದ್ರಿ  ಗ್ರಾಪಂಗೆ ಈ ಬಗ್ಗೆ ದೂರು ನೀಡಲಾಗಿದ್ದು, ಗ್ರಾಪಂ ಅಧ್ಯಕ್ಷೆ, ಪಿಡಿಒ ಅವರು ಜೆಸಿಬಿ ಸಹಾಯದಿಂದ ಖಾಸಗಿ ವ್ಯಕ್ತಿಗಳು ಮಣ್ಣು ತುಂಬಿಸಿದ ಸ್ಥಳವನ್ನು ಅಗೆದು ನೀರು ಹರಿದು ಹೋಗಲು ಮುಂದಾದರೆ, ಸ್ಥಳದ ಮಾಲೀಕರು ಅದಕ್ಕೆ ಅವಕಾಶ ನೀಡದೆ ಪಂಚಾಯತ್‍ನವರನ್ನು ಹಿಂದಕ್ಕೆ ಕಳುಹಿಸಿದ್ದಾರೆ ಎಂದರು.

ನೆರೆಯ ಪರಿಣಾಮ ಅನಾರೋಗ್ಯ ಪೀಡಿತ ತಾಯಿಯನ್ನು ಆಸ್ಪತ್ರೆಗೂ ಕರೆದುಕೊಳ್ಳಲಾಗದ ಪರಿಸ್ಥಿತಿ ಬಂದೊದಗಿದೆ.  ಕಳೆದ ಒಂದು ವಾರದಿಂದ ಕೆಲಸಕ್ಕೆ ಹೋಗದೆ ತಾಯಿ ಮತ್ತು ಅಕ್ಕನ ಆರೈಕೆ ಮಾಡಲು ಮನೆಯಲ್ಲಿಯೇ ಉಳಿಯುವಂತಾಗಿದೆ. ನೆರೆಯಿಂದಾಗಿ ಅಕ್ಕ ಪಕ್ಕದವರ ಸಂಪರ್ಕವು ಕಡಿತವಾಗಿದೆ . ಪಂಚಾಯತ್‍ನವರು ತಮ್ಮ ಅಸಾಯಕತೆಯನ್ನು ತೋರ್ಪಡಿಸಿ ಹಿಂದೆ ಸರಿದ ಮೇಲೆ ಪಕ್ಕದ ಜಾಗ ಖರೀದಿ ಮಾಡಿದವರ ಬಳಿ ಹೋಗಿ ಒಮ್ಮೆ ನಮಗೆ ನೀರು ಹೋಗಲು ಆಸ್ಪದ ಮಾಡಿ ಕೊಡಿ ಎಂದು ಗೋಗರೆದರೂ, ಅವರು,  ನಾಲ್ಕು ದಿನ ನೀರಲ್ಲಿ ಕೂತರೆ ಏನು ಆಗುವುದಿಲ್ಲ ಎಂಬ ಉಡಾಫೆಯ ಉತ್ತರವನ್ನು ನೀಡಿದ್ದಾರೆ. ನೀರು ನಿಂತಿದ್ದರಿಂದ ನಮ್ಮ ಇಡೀ ಸಂಸಾರಕ್ಕೆ ತೊಂದರೆಯಾಗಿದೆ. ನಮಗೆ ನ್ಯಾಯ ದೊರಕಿಸಿ ಕೊಡಿ ಎಂದು ಗಣೇಶ್ ಮಾಧ್ಯಮದವರ ಮುಂದೆ ಅಳಲು ತೋಡಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X