Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಹಿತಿ ಜ.ಹೋ. ನಾರಾಯಣಸ್ವಾಮಿಗೆ 75ನೇ...

ಸಾಹಿತಿ ಜ.ಹೋ. ನಾರಾಯಣಸ್ವಾಮಿಗೆ 75ನೇ ಹುಟ್ಟುಹಬ್ಬ

ಮಹಾರಾಜ ಪಾರ್ಕ್ ಯೋಗಾ ಶಾಲೆಯಲ್ಲಿ ಆತ್ಮೀಯ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ16 July 2017 4:24 PM IST
share
ಸಾಹಿತಿ ಜ.ಹೋ. ನಾರಾಯಣಸ್ವಾಮಿಗೆ 75ನೇ ಹುಟ್ಟುಹಬ್ಬ

ಹಾಸನ, ಜು.16: ಹೆಸರಾತ ಸಾಹಿತಿ ಜ.ಹೋ. ನಾರಾಯಣಸ್ವಾಮಿಗೆ 75ನೇ ಹುಟ್ಟುಹಬ್ಬದ ಅಂಗವಾಗಿ ನಗರದ ಮಹಾರಾಜ ಉದ್ಯಾನವನದಲ್ಲಿರುವ ಯೋಗಾ ಶಾಲೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಶುಭ ಹಾರೈಸಲಾಯಿತು.

ನಂತರ ಮಾತನಾಡಿದ ಸಾಹಿತಿ ಜ.ಹೋ. ನಾರಾಯಣಸ್ವಾಮಿ ಅವರು, ಸಾಹಿತ್ಯ ಎಂಬುದು ಸಮಾಜದ ಅಂಕು-ಡೊಂಕುಗಳನ್ನು ತಿದ್ದುವಂತಿರಬೇಕು. ಆಂತರಿಕ ಅರಿವು ಆಗುತ್ತಿಲ್ಲ ಎಂಬುದು ಎಲ್ಲರನ್ನು ಕಾಡುತ್ತಿದೆ. ಸ್ವಾರ್ಥ ರಹಿತವಾಗಿ ಪ್ರೀತಿಯನ್ನು ಹತ್ತಿರಮಾಡಿಕೊಂಡು ಸಾಹಿತ್ಯ ರಚಿಸುವುದು ಉತ್ತಮವಾಗಿರುತ್ತದೆ ಎಂದರು. ಆದರೇ ನಾವೆಲ್ಲಾ ಭ್ರಮೆಯಲ್ಲಿ ನರಳುತಿದ್ದೇವೆ. ವಿವೇಕಾನಂದರ ಆದರ್ಶವನ್ನು ನಾವು ಬೆಳೆಸಿಕೊಳ್ಳಬೇಕು. ಒಳಗಿರುವ ಹೃದಯ ಚೇತನ ಅನನ್ಯವಾಗಬೇಕು ಎಂದು ಕಿವಿಮಾತು ಹೇಳಿದರು. ವಿಚಾರವಿಲ್ಲದೆ ವಿಮೋಚನೆ ಸಿಗುವುದಿಲ್ಲ. ತಮ್ಮೊಳಗೆ ಇರುವ ವಿಚಾರವನ್ನು ಬರಹ ಮೂಲಕ ಹೊರ ತಂದರೇ ವ್ಯಕ್ತಿ ವಿಕಸನವಾಗುತ್ತದೆ. ಸಾಹಿತಿ ಕುವೆಂಪು ಹೇಳುವಂತೆ ನಾವು ನಡೆದುಕೊಂಡರೇ ಜೀವನ ಉತ್ತಮವಾಗುತ್ತದೆ ಎಂದು ಸಲಹೆ ನೀಡಿದರು. 

ನಗರಸಭೆ ಅಧ್ಯಕ್ಷ ಹೆಚ್.ಎಸ್. ಅನೀಲ್ ಕುಮಾರ್ ಮಾತನಾಡಿ, ಕುವೆಂಪು ಅವರು ಒಂದು ಧರ್ಮಕ್ಕೆ ಮಾತ್ರ ಸಾಹಿತ್ಯ ನೀಡಲಿಲ್ಲ. ಎಲ್ಲಾ ವರ್ಗದವರ ಹಿತಾದೃಷ್ಠಿಯಲ್ಲಿ ಕೊಡುಗೆಯಾಗಿ ನೀಡಿದ್ದಾರೆ. ಭಾರತ ದೇಶದಲ್ಲಿ ಹಲವು ಹಬ್ಬವನ್ನು ಆಚರಿಸುತ್ತೇವೆ. ಹಿಂದಿನ ಪುರಾತನದಿಂದ ಬಂದ ಸಂಸ್ಕೃತಿಯನ್ನು ಇಂದಿಗೂ ಆಚರಿಸುತ್ತಿದ್ದೇವೆ. ಸಾಹಿತಿ ಜ.ಹೋ. ನಾರಾಯಣಸ್ವಾಮಿ ಅವರ ಸಾಹಿತ್ಯ ಮುಂದಿನ ಪೀಳಿಗೆಗೆ ಅತ್ಯವಶ್ಯಕವಾಗಿದೆ. ಅವರು ಆರೋಗ್ಯ, ಸಂತೋಷದಿಂದ ಇನ್ನು ಹೆಚ್ಚಿನ ವರ್ಷ ಬಾಳಲಿ ಎಂದು ಶುಭ ಹಾರೈಸಿದರು.

 ಕಾರ್ಯಕ್ರಮದಲ್ಲಿ ಅಲೋಪತಿ ವೈದ್ಯಕೀಯ ಸೇವೆ ಸಲ್ಲಿಸಿದ ಅರುಣಚಲಂ ಅವರನ್ನು ಕೂಡ ಇದೆ ವೇಳೆ ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಯೋಗಾ ಗುರುಗಳು ಹಾಗೂ ಶಿಕ್ಷಕರು ಮನೋಹರ್, ವಿಶ್ವನಾಥ್, ಜಯಚಂದ್ರಗುಪ್ತ, ಸಯ್ಯದ್ ಸಗಬೂಬ್, ಚಿತ್ರಕಲಾ ಶಿಕ್ಷಕ ದೇಸಾಯಿ, ಜನತಾ ಮಾಧ್ಯಮ ದಿನಪತ್ರಿಕೆ ಸಂಪಾದಕ ಮಂಜುನಾಥ್ ದತ್ತ, ಸಮಾಜ ಸೇವಕ ಮಹಂತಪ್ಪ ಇತರರು ಇದ್ದರು. ಈಶ್ವರ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X