Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅವಕಾಶಗಳ ಸದುಪಯೋಗದಿಂದ ಮನ್ನಣೆ...

ಅವಕಾಶಗಳ ಸದುಪಯೋಗದಿಂದ ಮನ್ನಣೆ ಪ್ರಾಪ್ತಿ: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್

ವಾರ್ತಾಭಾರತಿವಾರ್ತಾಭಾರತಿ16 July 2017 7:09 PM IST
share
ಅವಕಾಶಗಳ ಸದುಪಯೋಗದಿಂದ ಮನ್ನಣೆ ಪ್ರಾಪ್ತಿ: ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್

ಬೆಂಗಳೂರು, ಜು. 16: ಸಮಾಜದಲ್ಲಿ ಕೆಟ್ಟ ಕೆಲಸ ಮಾಡಿ ಅಪಕೀರ್ತಿಗಳಿಸುವ ಬದಲು ಒಳ್ಳೆಯ ಕೆಲಸ ಮಾಡಿ ಆದರ್ಶರಾಗಬೇಕು. ಆ ಒಳ್ಳೆಯ ಕೆಲಸಗಳು ಸಾವಿನ ನಂತರವೂ ನಮ್ಮನ್ನು ಜೀವಂತವಾಗಿ ಇರಿಸುವಂತಿರಬೇಕು ಎಂದು ಲೋಕಾಯುಕ್ತ ಪಿ.ವಿಶ್ವನಾಥ್ ಶೆಟ್ಟಿ ತಿಳಿಸಿದ್ದಾರೆ.

ರವಿವಾರ ನಗರದ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯ ಸಭಾಂಗಣದಲ್ಲಿ ಅನಂತ ಜ್ಯೋತಿ ಟ್ರಸ್ಟ್ ಆಯೋಜಿಸಿದ್ದ ಡಾ.ಕೆ.ಪಿ.ಪುತ್ತೂರಾಯ ಅವರು ‘ಶುಭ ಚಿಂತನೆ’ ಶೀರ್ಷಿಕೆಯಡಿ ಹೊರ ತಂದಿರುವ ಐದು ಧ್ವನಿ ಸಾಂದ್ರಿಕೆ (ಸಿ.ಡಿ) ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜೀವನದಲ್ಲಿ ಪ್ರತಿಯೊಬ್ಬರಿಗೂ ಸದಾವಕಾಶಗಳು ಸಿಗುತ್ತವೆ. ಸಿಕ್ಕ ಅವಕಾಶಗಳನ್ನು ಹೇಗೆ ಉಪಯೋಗಿಸುತ್ತೇವೆ ಎಂಬುದುರ ಮೇಲೆ ಒಳಿತು ಹಾಗೂ ಕೆಡಕು ನಿರ್ಧಾರವಾಗುತ್ತದೆ. ಆ ಅವಕಾಶಗಳನ್ನು ಒಳ್ಳೆಯದರ ಕಡೆ ಬಳಸಿಕೊಂಡರೆ ಸಮಾಜದಲ್ಲಿ ಜನ ಮನ್ನಣೆಯ ಜೊತೆಗೆ ಗೌರವ ಲಭಿಸಲಿದೆ ಎಂದರು.
ಪ್ರತಿಯೊಬ್ಬರು ಸಮಾಜದಿಂದ ಹಲವು ರೀತಿಯ ಕೊಡುಗೆ ಪಡೆದು ಬೆಳೆದಿರುತ್ತೇವೆ. ಅವಕಾಶಗಳು ಸಿಕ್ಕಾಗ ಒಳ್ಳೆಯ ಕೆಲಸಗಳ ಮೂಲಕ ಬೆಳವಣಿಗೆಗೆ ಕಾರಣವಾದ ಸಮಾಜಕ್ಕೆ ನಾವು ಕೊಡುಗೆ ನೀಡಬೇಕು. ಡಾ.ಕೆ.ಪಿ.ಪುತ್ತೂರಾಯರು ಅದೇ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕವಿ ಬಿ.ಆರ್.ಲಕ್ಷ್ಮಣರಾವ್ ಮಾತನಾಡಿ, ಕೆ.ಪಿ.ಪುತ್ತೂರಾಯರು ಈ ಸಿ.ಡಿ.ಯಲ್ಲಿ ಸಂಸಾರದ ಎಲ್ಲ ಕೋನಗಳನ್ನು ಪ್ರಸ್ತಾಪಿಸಿದ್ದಾರೆ. ಸಂಸಾರದಲ್ಲಿ ಬಂಧ ಇರಬೇಕು, ಬಂಧನ ಇರಬಾರದು ಎಂದು ಸರಳವಾಗಿ ಹೇಳಿದ್ದಾರೆ. ದಂಪತಿಯ ಹೊಂದಾಣಿಕೆ ಬಗ್ಗೆ ತಿಳಿಸಿದ್ದಾರೆ. ವೃತ್ತಿಯಲ್ಲಿ ವೈದ್ಯರಾಗಿದ್ದರೂ ಸಿ.ಡಿ.ಗಳ ಮೂಲಕ ಮಾನಸಿಕ ಕಾಯಿಲೆಗೆ ಔಷಧಿ ನೀಡಿದ್ದಾರೆ. ಇಂತಹ ವೌಲ್ಯಗಳು ಶೈಕ್ಷಣಿಕ ಪಠ್ಯಕ್ಕೆ ಸೇರಬೇಕು ಎಂದು ಅಭಿಪ್ರಾಯಪಟ್ಟರು.

ನಿವೃತ್ತ ಲೋಕಾಯುಕ್ತ ಎಂ.ಎನ್.ವೆಂಕಟಾಚಲಯ್ಯ ಮಾತನಾಡಿ, ಡಾ.ಕೆ.ಪಿ.ಪುತ್ತೂರಾಯರು ಈ ಸಮಾಜಕ್ಕೆ ದೊರತೆ ಕೊಡುಗೆ. ಬದುಕಿನ ಮೌಲ್ಯಗಳನ್ನು ಸಾರುವ ಉಪನ್ಯಾಸ, ಭಾಷಣಗಳ ಮೂಲಕ ಮಾನಸಿಕ ಚಿಕಿತ್ಸೆ ನೀಡುತ್ತಿದ್ದಾರೆ. ನುಡಿದಂತೆ ದಂಪತಿ ಮಾದರಿ ಬದುಕು ನಡೆಸುತ್ತಿದ್ದಾರೆ. ಇವರ ಸೇವೆ ಸಮಾಜದಲ್ಲಿ ಹೀಗೆ ಮುಂದುವರಿಯಲಿ ಎಂದು ಆಶಿಸಿದರು.

ಗೇಟ್ ಹಾರಿದ ಲೋಕಾಯುಕ್ತ:  ಡಾ.ಕೆ.ಪಿ.ಪುತ್ತೂರಾಯರ ಧ್ವನಿ ಸಾಂದ್ರಿಕೆ ಬಿಡುಗಡೆ ಸಂದರ್ಭದಲ್ಲಿ ಲೋಕಾಯುಕ್ತ ಪಿ.ವಿಶ್ವನಾಥ ಶೆಟ್ಟಿ ಅವರ ಆರ್.ಟಿ.ನಗರ ನಿವಾಸದಲ್ಲಿ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸ್ ಕಾನ್ಸ್‌ಟೆಬಲ್ ಮಂಜು ತರೀಕೆರೆ ರಚಿತ ‘ಉಳಿದವರು ಕಾಣದಂತೆ’ ಕಥನ ಕೃತಿಯನ್ನು ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರುಲೋಕಾರ್ಪಣೆಗೊಳಿಸಿದರು.

ಈ ಬಗ್ಗೆ ಪ್ರಶ್ನಿಸಿದಾಗ, ಮನೆಯೊಳಗೆ ಇರಬೇಕೆಂದು ಭಾವಿಸಿ ಗೇಟ್‌ಗೆ ಬೀಗ ಹಾಕಿಕೊಂಡು ಬರವಣಿಗೆಯಲ್ಲಿ ತೊಡಗಿದ್ದೆ ಎಂದು ಮಂಜು ಹೇಳಿದರು. ಆದರೆ ಅವರು ಪುಸ್ತಕ ಬರೆಯುತ್ತಿದ್ದಾರೆ ಎಂದು ಅಂದುಕೊಂಡಿರಲಿಲ್ಲ.ಇಂದು ಪುಸ್ತಕ ಬಿಡುಗಡೆಯಾಗುತ್ತಿರುವುದು ಆಶ್ಚರ್ಯ ಮೂಡಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷ ಡಾ.ಮನುಬಳಿಗಾರ್,ಪತ್ರಕರ್ತ ರವಿ ಹೆಗಡೆ, ಚಿಂತಕ ಡಾ.ಕೆ.ಪಿ.ಪುತ್ತೂರಾಯ, ಪತ್ನಿ ಜ್ಯೋತಿ ಪುತ್ತೂರಾಯ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X