Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿಗೆ ಪ್ರಚಾರ ನೀಡಿದ್ದ ಪಿ.ಆರ್....

ಬಿಜೆಪಿಗೆ ಪ್ರಚಾರ ನೀಡಿದ್ದ ಪಿ.ಆರ್. ಏಜೆನ್ಸಿಯಿಂದ ದಿಲೀಪ್ ಗೂ ಪ್ರಚಾರ !

ವಾರ್ತಾಭಾರತಿವಾರ್ತಾಭಾರತಿ17 July 2017 3:49 PM IST
share
ಬಿಜೆಪಿಗೆ ಪ್ರಚಾರ ನೀಡಿದ್ದ ಪಿ.ಆರ್. ಏಜೆನ್ಸಿಯಿಂದ ದಿಲೀಪ್ ಗೂ ಪ್ರಚಾರ !

ತೃಶೂರ್,ಜು. 17: ನಟ ದಿಲೀಪ್‍ರಿಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರ ಕೈಗೆತ್ತಿಕೊಂಡಿರುವುದು ಚುನಾವಣೆಗಳಲ್ಲಿ ಬಿಜೆಪಿಗಾಗಿ ಪ್ರಚಾರದ ಹೊಣೆ ಹೊತ್ತಿದ್ದ ಪಿ.ಆರ್ ಏಜೆನ್ಸಿಯೆಂಬ ಆರೋಪ ಕೇಳಿ ಬಂದಿವೆ. ಕೊಚ್ಚಿ ಕೇಂದ್ರವಾಗಿರುವ ಏಜೆನ್ಸಿಗೆ ಕೋಟ್ಯಂತರ ಹಣ ಕೊಟ್ಟು  ಪ್ರಚಾರದ ಹೊಣೆ ವಹಿಸಲಾಗಿದೆ ಎಂದು ತನಿಖಾ ತಂಡಕ್ಕೆ ವಿವರ ಲಭಿಸಿದೆ. ಏಜೆನ್ಸಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಸಾಧ್ಯವಿದೆಯೇ ಎಂದು ಪೊಲೀಸರು ಕಾನೂನು ಸಲಹೆ ಪಡೆಯುತ್ತಿದ್ದಾರೆ. ಸೈಬರ್ ಡೋಂ ವಿಭಾಗ ಸಾಕ್ಷ್ಯವನ್ನು ಕೂಡಾ ಸಂಗ್ರಹಿಸಿದೆ. ತನಿಖೆ ನಡೆಯುತ್ತಿರುವಂತೆಯೇ ಆರೋಪಿಗಾಗಿ ಸಾಮಾಜಿಕ ಮಾಧ್ಯಮಗಳನ್ನು ಉಪಯೋಗಿಸಿ ಪೊಲೀಸರ ಮನೋಸ್ಥೈರ್ಯ ನಾಶಪಡಿಸುವ ಪ್ರಯತ್ನ ಇದೇ ಮೊದಲ ಸಲ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಾಧ್ಯಮಗಳಲ್ಲಿ ದಿಲೀಪ್‍ರಿಗೆ ಅನುಕೂಲಕರವಾಗಿ ಅಭಿಪ್ರಾಯ ವ್ಯಕ್ತಪಡಿಸಲು ಆಯ್ದ ಜನರಿಗೆ ಹಣ ನೀಡುವ ಭರವಸೆ ಕೊಡಲಾಗಿದೆ ಎಂದು ತನಿಖಾ ತಂಡಕ್ಕೆ ವಿವರ ಲಭಿಸಿದೆ. ದಿಲೀಪ್‍ರನ್ನು ಸಿನೆಮಾ ಕ್ಷೇತ್ರದವರನ್ನುಹೊರತು ಪಡಿಸಿದರೆ  ಮೊದಲು  ಶಾಸಕ ಪಿ.ಸಿ.ಜಾರ್ಜ್ ಬೆಂಬಲಿಸಿದ್ದರು.  ಕಳೆದ ದಿವಸ ದಿಲೀಪ್ ನಿರಪರಾಧಿ, ಅವರ ವಿರುದ್ಧ ಸಂಚು ನಡೆಯುತ್ತಿದೆ, ಇದನ್ನು ತನಿಖೆ ಮಾಡಬೇಕೆಂದು ಶಾಸಕ ಜಾರ್ಜ್ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು.   ಅದರ ನಂತರ ಜಾರ್ಜ್‍ರ ಪುತ್ರ ಶಾನ್‍ಜಾಜ್ ಕೂಡಾ ದಿಲೀಪ್ ಪರ ಧ್ವನಿಯೆತ್ತಿದ್ದಾರೆ. ಘಟನೆಯನ್ನು ಸಿಬಿಐ ತನಿಖೆ ನಡೆಸಬೇಕು. ದಿಲೀಪ್ ಆಪರಾಧಿಯೆಂದು ಸಾಬೀತಾದರೆ ಶಿಕ್ಷಿಸಲ್ಪಡಲಿ . ಅದುವರೆಗೆ ಮಾಧ್ಯಮ ವಿಚಾರಣೆಯನ್ನು ಕೊನೆಗೊಳಿಸಬೇಕೆಂದು ಶಾನ್ ಫೇಸ್‍ಬುಕ್‍ಗೆ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳುತ್ತಿದ್ದಾರೆ.

ಸಿನೆಮಾ ಕ್ಷೇತ್ರದಿಂದ ಬಹಿರಂಗ ಹೇಳಿಕೆಯನ್ನು ಹಿರಿಯ ನಟ ಸಿದ್ದೀಕ್ ನೀಡಿದ್ದರು. ಕಳೆದ  ಎರಡು ದಿವಸಗಳಿಂದ  ಸಾಮಾಜಿಕ ಮಾಧ್ಯಮಗಳಲ್ಲಿ , ಪೊಲೀಸರು  ಮತ್ತು ಮಾಧ್ಯಮಗಳನ್ನು ಅಪಹಾಸ್ಯಮಾಡುವ ಪೋಸ್ಟ್‍ಗಳು ಹಾಗೂ  ಟ್ರೋಲ್‍ಗಳು  ತುಂಬಿಕೊಂಡಿವೆ. ಕೆಲವು ದಿಲೀಪ್ ಪೋಸ್ಟ್‍ಗಳಿಗೆ ಒಂದು ಲಕ್ಷಕ್ಕೂ ಹೆಚ್ಚು ಕೃತಕ ಶೇರ್‍ಗಳನ್ನು ಸೃಷ್ಟಿಸಿರುವುದನ್ನು ತನಿಖಾ ತಂಡ ಪತ್ತೆಹಚ್ಚಿದೆ. ಹತ್ತಕ್ಕೂ ಅಧಿಕ ಆನ್‍ಲೈನ್ ಪತ್ರಿಕೆಗಳು ದಿಲೀಪ್ ಪರ ವರದಿಗಳೊಂದಿಗೆ ಕಳೆದ ದಿವಸದವರೆಗೂಸಕ್ರಿಯವಾಗಿದ್ದವು. ಇವುಗಳಲ್ಲಿ  ವಿದೇಶದಲ್ಲಿ ನೋಂದಾವಣೆಯಾದ ಡೊಮೈನ್ ಐಡಿಗಳಿವೆ. ಕೆಲವು ಮಾಧ್ಯಮ ಸಂಸ್ಥೆಗಳು ದಿಲೀಪ್ ವಿರುದ್ಧವಾರ್ತೆಗಳಲ್ಲಿ ಅಸಹಿಷ್ಣುತೆ, ಪ್ರತಿಭಟನೆ ಪ್ರಕಟಿಸಿದ ಫೋನ್ ಕರೆಗಳು ಬಂದಿವೆ. ಇವು ಕೂಡಾ  ಇದರದ್ದೇ ಭಾಗವಾಗಿರಬಹುದು ಎಂದು ಶಂಕಿಸಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X