Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗಾಯಾಳು ವಿಜಯ್ ಬದಲಿಗೆ ಧವನ್‌ಗೆ ಸ್ಥಾನ

ಗಾಯಾಳು ವಿಜಯ್ ಬದಲಿಗೆ ಧವನ್‌ಗೆ ಸ್ಥಾನ

ಶ್ರೀಲಂಕಾ ಸರಣಿ

ವಾರ್ತಾಭಾರತಿವಾರ್ತಾಭಾರತಿ17 July 2017 11:34 PM IST
share
ಗಾಯಾಳು ವಿಜಯ್ ಬದಲಿಗೆ ಧವನ್‌ಗೆ ಸ್ಥಾನ

ಹೊಸದಿಲ್ಲಿ, ಜು.17: ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಪ್ರವಾಸ ಸರಣಿಗೆ ಗಾಯಾಳು ಮುರಳಿ ವಿಜಯ್ ಬದಲಿಗೆ ಶಿಖರ್ ಧವನ್ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

 ಮುರಳಿ ವಿಜಯ್ ಮುಂದಿನ ಟೆಸ್ಟ್ ಸರಣಿಗೆ ಅಭ್ಯಾಸ ನಡೆಸುತ್ತಿದ್ದಾಗ ಮಣಿಗಂಟಿನ ನೋವು ಅವರಿಗೆ ಕಾಣಿಸಿಕೊಂಡಿದೆ. ಕಳೆದ ಆಸ್ಟ್ರೇಲಿಯ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿ ವೇಳೆ ಅವರಿಗೆ ಮಣಿಗಂಟಿನ ಗಾಯದ ಸಮಸ್ಯೆ ಅವರನ್ನು ಕಾಡಿತ್ತು.

 ತಂಡದ ಆಯ್ಕೆ ಸಮಿತಿಯು ಸೋಮವಾರ ಸಭೆ ಸೇರಿ ಮುರಳಿ ವಿಜಯ್ ಬದಲಿಗೆ ಶಿಖರ್ ಧವನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿದೆ. ವೈದ್ಯಕೀಯ ವರದಿಯ ಆಧಾರದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಶಿಖರ್ ಧವನ್ 2016ರ ಅಕ್ಟೋಬರ್‌ನಲ್ಲಿ ನ್ಯೂಝಿಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಸರಣಿಯನ್ನು ಆಡಿದ್ದರು. 31ರ ಹರೆಯದ ಧವನ್ 23 ಟೆಸ್ಟ್‌ಗಳಲ್ಲಿ 38.52 ಸರಾಸರಿಯಂತೆ 1,464 ರನ್ , 4 ಶತಕ ಮತ್ತು 3 ಅರ್ಧಶತಕ ದಾಖಲಿಸಿದ್ದರು.

  ಚಾಂಪಿಯನ್ಸ್ ಟ್ರೋಫಿ ಟೂರ್ನಮೆಂಟ್‌ನಲ್ಲಿ ಅಪೂರ್ವ ಫಾರ್ಮ್‌ನಲ್ಲಿದ್ದ ಧವನ್ ವೆಸ್ಟ್‌ಇಂಡೀಸ್ ವಿರುದ್ಧದ ಪ್ರವಾಸ ಸರಣಿಯಲ್ಲಿ ಮಳೆಗಾಹುತಿಯಾದ ಮೊದಲ ಏಕದಿನ ಪಂದ್ಯದಲ್ಲಿ 87 ರನ್, ಎರಡನೆ ಏಕದಿನ ಪಂದ್ಯದಲ್ಲಿ 63 ರನ್ ಗಳಿಸಿದ್ದರು. ಬಳಿಕ ಮೂರು ಪಂದ್ಯಗಳಲ್ಲಿ ಒಟ್ಟು 12 ರನ್ ಗಳಿಸುವ ಮೂಲಕ ಕಳಪೆ ಪ್ರದರ್ಶನ ನೀಡಿದ್ದರು. ಏಕೈಕ ಟ್ವೆಂಟಿ-20 ಪಂದ್ಯದಲ್ಲಿ 23 ರನ್ ಗಳಿಸಿ ಔಟಾಗಿದ್ದರು.

ಶ್ರೀಲಂಕಾ ಪ್ರವಾಸದಲ್ಲಿ ಭಾರತ ಮೂರು ಟೆಸ್ಟ್ ಪಂದ್ಯಗಳ ಸರಣಿ, ಐದು ಏಕದಿನ ಪಂದ್ಯ ಮತ್ತು 1 ಟ್ವೆಂಟಿ-20 ಪಂದ್ಯವನ್ನಾಡಲಿದೆ.
ಶ್ರೀಲಂಕಾ ವಿರುದ್ಧದ ಪ್ರವಾಸ ಸರಣಿ ಜುಲೈ 26ರಿಂದ ಆರಂಭಗೊಳ್ಳಲಿದೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ತಂಡ

ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ಕೆ.ಎಲ್.ರಾಹುಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ(ಉಪನಾಯಕ),ರೋಹಿತ್ ಶರ್ಮ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಇಶಾಂತ್ ಶರ್ಮ, ಉಮೇಶ್ ಯಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ ಕುಮಾರ್, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಅಭಿನವ್ ಮುಕುಂದ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X