Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಸ್ಪ್ರಶ್ಯತೆ, ಜಾತೀಯತೆಗೆ ನಮ್ಮಲ್ಲಿ...

ಅಸ್ಪ್ರಶ್ಯತೆ, ಜಾತೀಯತೆಗೆ ನಮ್ಮಲ್ಲಿ ಸ್ಥಾನವಿಲ್ಲವೆಂಬುದನ್ನು ಪ್ರಮಾಣಿಕರಿಸಬೇಕು: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ19 July 2017 5:35 PM IST
share
ಅಸ್ಪ್ರಶ್ಯತೆ, ಜಾತೀಯತೆಗೆ ನಮ್ಮಲ್ಲಿ ಸ್ಥಾನವಿಲ್ಲವೆಂಬುದನ್ನು ಪ್ರಮಾಣಿಕರಿಸಬೇಕು: ಸಿ.ಟಿ.ರವಿ

ಮೂಡಿಗೆರೆ, ಜು.19: ಸಾಮಾಜಿಕ ಬದಲಾವಣೆಯೆ ಸಂಕಲ್ಪವೇ ನಮ್ಮ ಮುಖ್ಯ ಬುನಾಧಿಯಾಗಿದ್ದು, ಅಸ್ಪ್ರಶ್ಯತೆ ಜಾತಿಯತೆಗೆ ನಮ್ಮ ಮನೆ ಮನದಲ್ಲಿ ಸ್ಥಾನವಿಲ್ಲ ಎಂಬುದನ್ನು ಬಿಜೆಪಿ ಕಾರ್ಯಕರ್ತರು ಪ್ರಮಾಣಿಕರಿಸಬೇಕೆಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ತಿಳಿಸಿದರು.
  
ಅವರು ಬುಧವಾರ ತಾಲೂಕಿನ ಹಳೆಕೆರೆ ಬೂತ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ದೇಶಕ್ಕೆ ಶಕ್ತಿ ತುಂಬಿ ಭಾರತವನ್ನು ಜಗತ್ತಿನಲ್ಲಿ ವಿಶ್ವಗುರುವನ್ನಾಗಿ ಕಾಣಬೇಕೆಂದರೆ ನಮ್ಮ ಸಮಾಜದಲ್ಲಿರುವ ಜಾತೀಯತೆ ಮತ್ತು ಅಸ್ಪ್ರಶ್ಯತೆಯನ್ನು ತೊಡೆದು ಹಾಕಬೇಕು. ದೇಶ ಮೊದಲು. ಆನಂತರ ರಾಜಕೀಯ. ದೇಶಕ್ಕಾಗಿ ರಾಜಕೀಯವನ್ನೂ ತೊರೆಯಲು ಸಿದ್ದ. ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ಮೋದಿ ದೇಶ ಅಭಿವೃದ್ಧಿಯಾಗಬೇಕಾದಲ್ಲಿ ಬಡವರು ಮತ್ತು ದಲಿತರನ್ನು ಮುಖ್ಯವಾಹಿನಿಗೆ ತರಲೇಬೇಕು ಎಂಬ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.  ಬಿಜೆಪಿ ಕಾರ್ಯಕರ್ತರು ದೇಶಾಭಿವೃದ್ಧಿಗಾಗಿ ವರ್ಷದಲ್ಲಿ ಎರಡು ಒಳ್ಳೆಯ ಕೆಲಸವನ್ನಾದರೂ ಮಾಡಬೇಕು. ಜಲ, ಪರಿಸರ ಸಂರಕ್ಷಣೆ, ಶಾಲೆ, ದೇವಾಲಯ ಇವುಗಳ ರಕ್ಷಣೆ ಮಾಡಬೇಕು. ದಿನನಿತ್ಯ ಬಳಸುವ ಆಹಾರವನ್ನು ಜನರು ದುರ್ಭಳಕೆ  ಮಾಡಿಕೊಳ್ಳುತ್ತಿರುವುದರಿಂದ 2.ಕೋಟಿ ಜನರು ಹೊಟ್ಟೆ ತುಂಬಿಸಿಕೊಳ್ಳುವಷ್ಟು ಆಹಾರ ನಷ್ಟವಾಗುತ್ತಿದೆ ಎಂದು ಹೇಳಿದರು.


ಬೂತ್ ವಿಸ್ತಾರಕರು ಕಾರ್ಯ ಮಹತ್ವದಾಗಿದ್ದು, ಕಾಶ್ಮೀರಕ್ಕೆ ನೆಹರು ಅವರು ಸ್ವಾಯತ್ತತೆ ನೀಡುವ ನಿರ್ಧಾರವನ್ನು ಖಂಡಿಸಿ ಹೊರ ಬಂದ ದೀನ್ ದಯಾಳು ಉಪಾಧ್ಯಯರು ಸೇರಿದಂತೆ 10 ಜನರಿಂದ ಪ್ರಾರಂಭವಾದ ಬಿಜೆಪಿ ಇದೀಗ 17 ರಾಜ್ಯಗಳು ಸೇರಿದಂತೆ ಕೇದ್ರದಲ್ಲಿ ಅಧಿಕಾರದಲ್ಲಿದೆ. 14 ಕೋಟಿ ಸದಸ್ಯ ಕಾರ್ಯಕರ್ತರನ್ನು ಹೊಂದಿರುವ ವಿಶ್ವದ ಏಕೈಕ ದೊಡ್ಡ ಪಕ್ಷವೆಂದು ಹೆಸರು ಪಡೆದಿದೆ. ಬೂತ್‌ನಲ್ಲಿ ಕಾರ್ಯ ನಿರ್ವಹಿಸುವವರು ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ನಿವೇಶನ ರಹಿತರು ಮತ್ತು ವಸತಿ ರಹಿತರ ಪಟ್ಟಿ ಮಾಡಬೇಕು. ಗ್ರಾಮೀಣ ಕ್ರೀಡೆಗಳನ್ನು ಸಂಯೋಜಿಸಬೇಕು. ಈ ನಿಟ್ಟಿನಲ್ಲಿ ಸಮುದಾಯಗಳನ್ನು ಜಾಗೃತಗೊಳಿಸಬೇಕು ಎಂದು ನುಡಿದರು.

ಇದೇ ವೇಳೆ ಹಳೆಕೆರೆ ಶಾಲಾ ಆವರಣದಲ್ಲಿ ಗಿಡವನ್ನು ನೆಟ್ಟು ವನಮಹೋತ್ಸವಕ್ಕೆ ಚಾಲನೆ ನೀಡಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X