ಕಾಪು, ಜು.19: ರಾಮನಾಥ ಆಂಚನ್ (69) ಎಂಬವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಲೂರು 76 ಬಡಗುಬೆಟ್ಟು ಗ್ರಾಮದ ದೇವಸ್ಥಾನದ ಬಳಿ ವರದಿಯಾಗಿದೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು, ಜು.19: ರಾಮನಾಥ ಆಂಚನ್ (69) ಎಂಬವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಲೂರು 76 ಬಡಗುಬೆಟ್ಟು ಗ್ರಾಮದ ದೇವಸ್ಥಾನದ ಬಳಿ ವರದಿಯಾಗಿದೆ. ಈ ಬಗ್ಗೆ ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.