Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾದಕ ದ್ರವ್ಯ ದಂಧೆ: ಸಿಟ್ ಮುಂದೆ ಹಾಜರಾದ...

ಮಾದಕ ದ್ರವ್ಯ ದಂಧೆ: ಸಿಟ್ ಮುಂದೆ ಹಾಜರಾದ ನಿರ್ದೇಶಕ ಪುರಿ ಜಗನ್ನಾಥ್

ವಾರ್ತಾಭಾರತಿವಾರ್ತಾಭಾರತಿ19 July 2017 10:27 PM IST
share
ಮಾದಕ ದ್ರವ್ಯ ದಂಧೆ: ಸಿಟ್ ಮುಂದೆ ಹಾಜರಾದ ನಿರ್ದೇಶಕ ಪುರಿ ಜಗನ್ನಾಥ್

ಹೈದರಾಬಾದ್, ಜು. 19: ಮಾದಕ ದ್ರವ್ಯ ದಂಧೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಂದೆ ಜನಪ್ರಿಯ ತೆಲುಗು ಚಿತ್ರ ನಿರ್ದೇಶಕ ಪುರಿ ಜಗನ್ನಾಥ್ ಬುಧವಾರ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಗಿ ಭದ್ರತೆ ನಡುವೆ ಬೆಳಗ್ಗೆ 10 ಗಂಟೆಗೆ ಪುರಿ ಜಗನ್ನಾಥ್ ತನ್ನ ಸಹೋದರ ಹಾಗೂ ಪುತ್ರನೊಂದಿಗೆ ನಿಷೇಧ ಹಾಗೂ ತೆರಿಗೆ ಇಲಾಖೆ ಕಚೇರಿಗೆ ತಲುಪಿದರು. ನಗರದಲ್ಲಿ ತಿಂಗಳ ಹಿಂದೆ ಬೆಳಕಿಗೆ ಬಂದ ಮಾದಕ ದ್ರವ್ಯ ಜಾಲಕ್ಕೆ ಸಂಬಂಧಿಸಿ ಪುರಿ ಜಗನ್ನಾಥ್‌ನನ್ನು ಸಿಟ್ ಅಧಿಕಾರಿಗಳು ವಿಚಾರಣೆ ನಡೆಸಿದರು.

ಕೆಲವು ಪ್ರಮುಖ ನಟ-ನಟಿಯರು ಸೇರಿದಂತೆ ಕನಿಷ್ಠ 12 ಮಂದಿ ಕಲಾವಿದರಿಗೆ ಸಿಟ್ ನೊಟೀಸ್ ಜಾರಿ ಮಾಡಿ ಹಾಜರಾಗುವಂತೆ ಸೂಚಿಸಿತ್ತು. ನಟಿಯರಾದ ಚಾರ್ಮಿ ಕೌರ್ ಹಾಗೂ ಮುಮೈತ್ ಖಾನ್‌ರನ್ನು ಅನುಕ್ರಮವಾಗಿ ಜುಲೈ 20 ಹಾಗೂ 21ರಂದು ಸಿಟ್ ವಿಚಾರಣೆ ನಡೆಸಲಿದೆ. ಮುಮೈತ್ ಖಾನ್‌ಗೆ ನೊಟೀಸು ಜಾರಿಗೊಳಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ತೆಲುಗು ರಿಯಾಲಿಟಿ ಶೋ ಶೂಟಿಂಗ್‌ನಲ್ಲಿ ಪಾಲ್ಗೊಂಡಿರುವ ಆಕೆಯನ್ನು ಭೇಟಿಯಾಗಲು ಸಿಟ್ ತಂಡ ಮುಂಬೈಗೆ ತೆರಳಿದೆ.

 ಮಾದಕ ದ್ರವ್ಯ ದಂಧೆ ಪ್ರಕರಣದಲ್ಲಿ ಬಂಧಿಸಲಾದ ಆರೋಪಿಗಳಿಗೆ ಸಂಬಂಧಿಸಿ ನಟರಾದ ರವಿತೇಜ, ನವದೀಪ್, ತರುಣ್, ಸುಬ್ಬರಾಜು, ನಂದು, ಚಿತ್ರಛಾಯಾ ಗ್ರಾಹಕ ಶ್ಯಾಮ್ ಕೆ. ನಾಯ್ಡು, ಕಲಾ ನಿರ್ದೇಶಕ ಚಿನ್ನಾ ಮೊದಲಾದವರನ್ನು ಸಿಟ್ ವಿಚಾರಣೆ ನಡೆಸಿದೆ.

ಈ ಜಾಲದ ಪ್ರಮಖನೆಂದು ಹೇಳಲಾದ ಕೆಲ್ವಿನ್ ಮಸ್ಕರ್ಹೇನಸ್ ಕರೆ ವಿವರಗಳಲ್ಲಿದ್ದ ಸಂಪರ್ಕಕ್ಕೆ ಸಂಖ್ಯೆಗಳಿಗೆ ನೊಟೀಸು ಜಾರಿ ಮಾಡಲಾಗಿದೆ ಎಂದು ತನಿಖೆ ನೇತೃತ್ವ ವಹಿಸಿರುವ ಸುಂಕ ಜಾರಿ ನಿರ್ದೇಶಕ ಅಕುನ್ ಸಬರ್ವಾಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X