Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ 20 ಬ್ರಾಂಡ್ ಔಷಧಗಳ ಕೊರತೆ!

ಕೇರಳದಲ್ಲಿ 20 ಬ್ರಾಂಡ್ ಔಷಧಗಳ ಕೊರತೆ!

ವಾರ್ತಾಭಾರತಿವಾರ್ತಾಭಾರತಿ20 July 2017 3:23 PM IST
share
ಕೇರಳದಲ್ಲಿ 20 ಬ್ರಾಂಡ್ ಔಷಧಗಳ ಕೊರತೆ!

ಮಲಪ್ಪುರಂ,ಜು. 20: ಔಷಧ ತಯಾರಕರು ಹಾಗು ಹೋಲ್‍ಸೇಲ್ ವ್ಯಾಪಾರಿಗಳ  ನಡುವೆ ನಡೆಯುತ್ತಿರುವ ಶೀತಲ ಸಮರದ ಹಿನ್ನೆಲೆಯಲ್ಲಿ ಕೇರಳದಲ್ಲಿ ಅತ್ಯವಶ್ಯಕ ಔಷಧಗಳ ಕೊರತೆಯುಂಟಾಗಿದೆ. 20 ಬ್ರಾಂಡ್ ಔಷಧಗಳ ಕೊರತೆ ಸೃಷ್ಟಿಯಾಗಿದೆ ಎಂದು ಡ್ರಗ್ಸ್ ಕಂಟ್ರೋಲರ್ ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದ ಹೆಚ್ಚಿನ ಜಿಲ್ಲೆಗಳಲ್ಲಿ ಔಷಧ ಕ್ಷಾಮ ಸಂಭವಿಸಿದೆ.  ಬೆಲೆಯ  ನಿಯಂತ್ರಣದ ಪಟ್ಟಿಯಲ್ಲಿ ಸೇರಿದ ಔಷಧಗಳ ಕಮಿಶನ್ ಕುರಿತು ಔಷಧ ತಯಾರಿಕಾ ಕಂಪೆನಿಗಳು  ಮತ್ತು ವಿತರಕರ ನಡುವಿನ ವಿವಾದ ಔಷಧ ಕೊರತೆಗೆ ಕಾರಣವಾಗಿದೆ.  ಆಂಟಿಬಯಾಟಿಕ್ ಔಷಧಗಳು, ನೋವುನಿವಾರಕಗಳು, ಹೃದ್ರೋಗ, ಕ್ಯಾನ್ಸರ್‍ಗಳಿಗಿರುವ ಮದ್ದುಗಳು, ಟಿಟಿ ವ್ಯಾಕ್ಸಿನ್ ಮುಂತಾದುವುಗಳ ಕೊರತೆ ಎದುರಾಗಿದೆ. ಇವುಗಳಲ್ಲಿ ಕೆಲವು ಅತ್ಯವಶ್ಯಕ ಪಟ್ಟಿಯಲ್ಲಿರುವ ಔಷಧಗಳು ಕೂಡಾ ಇವೆ.

ಜಿಎಸ್ಟಿ ಜಾರಿಗೆ ಬರುವ ಮೊದಲು ಇದ್ದ ಸ್ಟಾಕ್‍ಗೆ ಈಗ ಇರುವ ಕಮಿಶನ್ ಸಾಲದು, ಹೆಚ್ಚು ಕೊಡಬೇಕೆಂದು ಎಂದು ವ್ಯಾಪಾರಿಗಳ ಸಂಘಟನೆಯ ನಿಲುವಾಗಿದೆ. ಔಷಧ ಬೆಲೆಯ ನಿಯಂತ್ರಣ ಪಟ್ಟಿಗೆ ಒಳಪಟ್ಟ ಔಷಧಕ್ಕೆ ಈಗಿರುವ ಶೇ. ಎಂಟರ ಬದಲಿಗೆ ಶೇ. ಹನ್ನೆರಡರಷ್ಟು  ಕಮಿಶನ್ ನೀಡಬೇಕೆಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಜಿಎಸ್ಟಿ ಬಂದ ಮೇಲೆ ಆದ ನಷ್ಟವನ್ನು ಭರ್ತಿ ಮಾಡಲು ಇದು ಅಗತ್ಯವೆಂದು ಹೋಲ್ಸ್‍ಸೇಲ್ ವ್ಯಾಪಾರಿಗಳು  ಹೇಳುತ್ತಿದ್ದಾರೆ.

ಕೇರಳದ ಔಷಧ ತಯಾರಿ ಕಂಪೆನಿಗಳು ಶೇ. 7.5 ಕಮಿಶನ್ ನೀಡಲು ಒಪ್ಪಿಗೆ ನೀಡಿದ್ದರೂ ಬೃಹತ್ ಔಷಧ ಕಂಪೆನಿಗಳು ಇದಕ್ಕೆ ಸಿದ್ಧವಾಗಿಲ್ಲ. ಒತ್ತಡ ತಂತ್ರವೆಂಬ ನೆಲೆಯಲ್ಲಿ ಇವರು ರಾಜ್ಯದ ಹೊರಗಿನ ಕಂಪೆನಿಗಳಿಂದ ಇವರು ಸ್ಟಾಕ್ ಪಡೆಯುವುದನ್ನು ನಿಲ್ಲಿಸಿದ್ದಾರೆ. ಔಷಧ ಚೀಟಿಗಳಲ್ಲಿ ವೈದ್ಯರು ಹೆಸರು ಬರೆಯದ್ದರಿಂದ ಜೆನರಿಕ್ ಔಷಧವನ್ನು ಜನರಿಗೆ ಕೊಡಲು ಆಗದ ಸ್ಥಿತಿ ಇದೆ ಎಂದು ಡ್ರಗ್ ಕಂಟ್ರೋಲ್ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X