Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ಪ್ರಯಾಣಿಕರಿಗೆ ನಿಷೇಧ ಹೇರಲು...

ವಿಮಾನ ಪ್ರಯಾಣಿಕರಿಗೆ ನಿಷೇಧ ಹೇರಲು ಸಾಧ್ಯವಿಲ್ಲ: ಪಿ.ಜೆ. ಕುರಿಯನ್

ವಾರ್ತಾಭಾರತಿವಾರ್ತಾಭಾರತಿ20 July 2017 10:48 PM IST
share
ವಿಮಾನ ಪ್ರಯಾಣಿಕರಿಗೆ ನಿಷೇಧ ಹೇರಲು ಸಾಧ್ಯವಿಲ್ಲ: ಪಿ.ಜೆ. ಕುರಿಯನ್

ಹೊಸದಿಲ್ಲಿ, ಜು. 20: ಸಂಸದರು ಸೇರಿದಂತೆ ಯಾರೊಬ್ಬರೂ ವಿಮಾನದಲ್ಲಿ ಪ್ರಯಾಣಿಸಲು ನಿಷೇಧ ಹೇರುವ ಅಧಿಕಾರ ಏರ್‌ಲೈನ್ಸ್‌ಗಳಿಗಿಲ್ಲ. ದೇಶದ ಕಾನೂನು ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯಸಭೆಯ ಉಪಾಧ್ಯಕ್ಷ ಪಿ.ಜೆ. ಕುರಿಯನ್ ಗುರುವಾರ ಹೇಳಿದರು.

 ರಾಷ್ಟ್ರ ಸ್ವಾಮಿತ್ವದ ಏರ್ ಇಂಡಿಯಾ ಸೇರಿದಂತೆ ಪ್ರಮುಖ ದೇಶಿ ವಿಮಾನ ಸಂಸ್ಥೆಗಳು ಇತ್ತೀಚೆಗೆ ವಿಮಾನ ಪ್ರಯಾಣ ನಿಷೇಧ ಹೇರಿದ ಪ್ರಕರಣದ ಬಗ್ಗೆ ಸಮಾಜವಾದಿ ಪಕ್ಷದ ಸದಸ್ಯ ನರೇಶ್ ಅಗ್ರವಾಲ್ ಪ್ರಶ್ನಿಸಿದ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ವಿಮಾನ ಸಂಸ್ಥೆಗಳು ಇಂತಹ ನಿರ್ಬಂಧಗಳನ್ನು ಹೇರಬಹುದೇ ಎಂಬುದನ್ನು ತಿಳಿಯಲು ಬಯಸಿದರು. ಅವರ ಪ್ರಕರಣಗಳಿಂದ ಸಂಸದರ ಹಕ್ಕುಚ್ಯುತಿ ಆಗುತ್ತದೆ. ಅಗ್ರವಾಲ್ ಅಭಿಪ್ರಾಯ ಒಪ್ಪಿಕೊಂಡ ಕುರಿಯನ್, ಇದು ವೌಲ್ಯಯುತ ಅಂಶ. ಕಾನೂನಿನ ವಿರುದ್ಧ ಯಾರೇ ಸಂಸದರು ಅಪರಾಧ ಎಸಗಿದರೆ, ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ದೇಶದ ಕಾನೂನು ಅವರಿಗೆ ಶಿಕ್ಷೆ ನೀಡುತ್ತದೆ ಎಂದು ಹೇಳಿದರು.

ಯಾರೊಬ್ಬರನ್ನೂ ಶಿಕ್ಷಿಸುವ ಅಧಿಕಾರ ವಿಮಾನ ಸಂಸ್ಥೆಗಳಿಗೆ ಇಲ್ಲ. ಸರಕಾರ ಇದನ್ನು ಗಮನಕ್ಕೆ ತೆಗೆದುಕೊಳ್ಳಬೇಕು ಎಂಬುದು ನನ್ನ ಭಾವನೆ. ಸಂಸದರು ಕೂಡ ನಾಗರಿಕರು. ಅವರು ತಪ್ಪು ಅಥವಾ ಅಪರಾಧ ಎಸಗಿದಲ್ಲಿ ದೇಶದ ಕಾನೂನು ಅವರನ್ನು ಶಿಕ್ಷಿಸುತ್ತದೆ. ಎಂದು ಅವರು ಹೇಳಿದರು.

ಕೆಲವು ಅಪರಾಧಗಳಿಗಾಗಿ ಸಂಸದರ ವಿರುದ್ಧ ನಿಷೇಧ ಹೇರಲಾಗಿದೆ. ಇದನ್ನು ಮಾಡಬಾರದು. ವಿಮಾನ ಸಂಸ್ಥೆಗಳಿಗೆ ಈ ಅಧಿಕಾರ ಇಲ್ಲ ಎಂದು ಅವರು ಹೇಳಿದರು.

  ಈ ಸಂದರ್ಭ ಕಾಂಗ್ರೆಸ್ ಸಂಸದ ಆನಂದ್ ಶರ್ಮಾ, ಉಪಾಧ್ಯಕ್ಷರು ಅಪರಾಧ ಎಂಬ ಪದದ ಬದಲು ಉಲ್ಲಂಘನೆ ಎಂಬ ಪದ ಬಳಸಬೇಕು ಎಂದು ವಿನಂತಿಸಿದರು. ಅದಕ್ಕೆ ಕುರಿಯನ್ ಅವರು, ಓರ್ವ ವ್ಯಕ್ತಿ ಇನ್ನೊಬ್ಬರಿಗೆ ಥಳಿಸಿದರೆ ಅದು ಅಪರಾಧ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X