Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಲೀಹ್ಯೂನ್‌ಗೆ ಕಶ್ಯಪ್‌ ಶಾಕ್ ಸಮೀರ್...

ಲೀಹ್ಯೂನ್‌ಗೆ ಕಶ್ಯಪ್‌ ಶಾಕ್ ಸಮೀರ್ ಶುಭಾರಂಭ

ಯುಎಸ್ ಓಪನ್ ಜಿಪಿ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ20 July 2017 11:45 PM IST
share
ಲೀಹ್ಯೂನ್‌ಗೆ ಕಶ್ಯಪ್‌ ಶಾಕ್ ಸಮೀರ್ ಶುಭಾರಂಭ

ಅನಾಹೆಮ್(ಅಮೆರಿಕ), ಜು.20: ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಪಿ.ಕಶ್ಯಪ್ ಯುಎಸ್ ಓಪನ್ ಜಿಪಿ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನ ಪುರುಷರ ಸಿಂಗಲ್ಸ್‌ನಲ್ಲಿ ಕೊರಿಯಾದ ಲೀ ಹ್ಯೂನ್‌ರನ್ನು ಮಣಿಸಿ ಶಾಕ್ ನೀಡಿದರು.

 ಗುರುವಾರ ಇಲ್ಲಿ ಒಂದು ಗಂಟೆ, 3 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಕಶ್ಯಪ್ ವಿಶ್ವದ ನಂ.15ನೆ ಆಟಗಾರ ಲೀ ಅವರನ್ನು 21-16, 10-21, 21-19 ಗೇಮ್‌ಗಳ ಅಂತರದಿಂದ ಮಣಿಸಿದರು.ಮತ್ತೊಂದು ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಐದನೆ ಶ್ರೇಯಾಂಕದ ಸಮೀರ್ ವರ್ಮ ವಿಯೆಟ್ನಾಂ ನ ಹೊಯಾಂಗ್ ನ್ಯಾಮ್ ಗುಯೆನ್‌ರನ್ನು 21-5, 21-10 ಗೇಮ್‌ಗಳ ಅಂತರದಿಂದ ಮಣಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದರು.

ದ್ವಿತೀಯ ಶ್ರೇಯಾಂಕದ ಎಚ್.ಎಸ್. ಪ್ರಣಯ್, ಹರ್ಷಿಲ್ ಡ್ಯಾನಿ ಎರಡನೆ ಸುತ್ತು ಪ್ರವೇಶಿಸಿದ್ದಾರೆ. ಪ್ರಣಯ್ ಆಸ್ಟ್ರೀಯದ ಲುಕಾ ವ್ರಾಬೆರ್‌ರನ್ನು 21-12, 21-16 ಗೇಮ್‌ಗಳ ಅಂತರದಿಂದ ಮಣಿಸಿದರು. ಹರ್ಷಿಲ್ ಮೆಕ್ಸಿಕೊದ ಅರ್ಟುರೊ ಹೆರ್ನಾಂಡೆಝ್‌ರನ್ನು 21-13, 21-19 ರಿಂದ ಮಣಿಸಿದರು.

ವಿಶ್ವದ ನಂ.59ನೆ ಆಟಗಾರ ಕಶ್ಯಪ್ ಮುಂದಿನ ಸುತ್ತಿನ ಪಂದ್ಯದಲ್ಲಿ ಹಂಗೇರಿಯದ ಗೆರ್ಗ್‌ಲಿ ಕ್ರೌಸೆಝ್‌ರನ್ನು, ಸಮೀರ್ ಕ್ರೊಯೇಷಿಯದ ರೊನಿಮಿರ್ ಡುರ್ಕಿಂಜಾಕ್‌ರನ್ನು ಹಾಗೂ ಪ್ರಣಯ್ ಐರ್ಲೆಂಡ್‌ನ ಜೊಶುವಾರನ್ನು ಎದುರಿಸಲಿದ್ದಾರೆ. ಮಹಿಳೆಯರ ಸಿಂಗಲ್ಸ್‌ನಲ್ಲಿ ರಿತುಪರ್ಣೊ ದಾಸ್ ಕೆನಡಾದ ರಾಚೆಲ್ ಹೊಂಡೆರಿಚ್‌ರನ್ನು 21-16, 21-18 ಅಂತರದಿಂದಲೂ, ಶ್ರೀಕೃಷ್ಣ ಪ್ರಿಯಾ ಅವರು ಅಮೆರಿಕದ ಮಯಾ ಚೆನ್‌ರನ್ನು 21-13, 21-16 ಗೇಮ್‌ಗಳ ಅಂತರದಿಂದಲೂ ಸೋಲಿಸಿದ್ದಾರೆ.

ಲಕ್ನೀ ಸಾರಂಗ್, ಅಭಿಷೇಕ್ ಯೆಲೆಗಾರ್, ಸಾಯಿ ಉತ್ತೇಜಿತ್ ರಾವ್, ರೇಶ್ಮಾ ಕಾರ್ತಿಕ್ ಹಾಗೂ ಋತ್ವಿಕಾ ಶಿವಾನಿ ಮೊದಲ ಸುತ್ತಿನಲ್ಲಿ ಮುಗ್ಗರಿಸಿದರು.

ಪುರುಷರ ಡಬಲ್ಸ್‌ನಲ್ಲಿ ಮನು ಅತ್ರಿ ಹಾಗೂ ಬಿ.ಸುಮೀತ್ ರೆಡ್ಡಿ ಕೆನಡದ ಜೇಸನ್ ಅಂಥೊನಿ ಹಾಗೂ ಯಾಕುರರನ್ನು 21-15, 21-19 ಅಂತರದಿಂದಲೂ, ಫ್ರಾನ್ಸಿಸ್ ಅಲ್ವಿನ್ ಹಾಗೂ ತರುಣ್ ಕೊನಾ ಜೋಡಿ ಅಮೆರಿಕದ ಯಾನ್ ಟಕ್ ಚಾನ್ ಹಾಗೂ ಬ್ರಿಯನ್ ಚೀ ಚೆಂಗ್‌ರನ್ನು 21-3, 21-10 ರಿಂದಲೂ ಸೋಲಿಸಿದ್ದಾರೆ.

ಮಹಿಳೆಯರ ಡಬಲ್ಸ್ ಜೋಡಿ ಮೇಘನಾ ಹಾಗೂ ಪೂರ್ವಿಶಾ ರಾಮ್ ಜಪಾನ್‌ನ ಕವಾಶಿಮಾ ಹಾಗೂ ಸರೊರಿ ಒಝಾಕಿ ಅವರನ್ನು 21-16, 14-21, 21-14 ಗೇಮ್‌ಗಳ ಅಂತರದಿಂದ ಸೋಲಿಸಿ ಗೆಲುವಿನ ಆರಂಭ ಪಡೆದಿದ್ದಾರೆ.

ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ ಮನು ಹಾಗೂ ಮನೀಶಾ ಕೆನಡಾದ ಯಕುರಾ ಹಾಗೂ ಬ್ರಿಟ್ನಿ ಟಾಮ್‌ರನ್ನು 21-13, 21-15 ರಿಂದ ಸೋಲಿಸಿದ್ದಾರೆ.
3ನೆ ಶ್ರೇಯಾಂಕದ ಪ್ರಣವ್ ಚೋಪ್ರಾ ಹಾಗೂ ಸಿಕ್ಕಿ ರೆಡ್ಡಿ ಇಂಗ್ಲೆಂಡ್‌ನ ಬೆನ್ ಲಾನ್ ಹಾಗೂ ಜೆಸ್ಸಿಕಾ ವಿರುದ್ಧ 21-19, 19-21, 17-21 ರಿಂದ ಸೋತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X