Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಯಕತ್ವ, ಸಮುದಾಯ ಅಬಿವೃದ್ದಿ ತರಬೇತಿ

ನಾಯಕತ್ವ, ಸಮುದಾಯ ಅಬಿವೃದ್ದಿ ತರಬೇತಿ

ವಾರ್ತಾಭಾರತಿವಾರ್ತಾಭಾರತಿ21 July 2017 10:37 PM IST
share

ಉಡುಪಿ, ಜು.21: ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ಉಡುಪಿ ಶಾಖೆ ಜಿಲ್ಲೆಯ 3 ತಾಲೂಕುಗಳಲ್ಲಿ ನಾಯಕತ್ವ ಹಾಗೂ ಸಮುದಾಯ ಅಭಿವೃದ್ದಿ ತರಬೇತಿಯನ್ನು ಹಮ್ಮಿಕೊಳ್ಳಲಿದೆ.

ತರಬೇತಿ ಕಾರ್ಯಕ್ರಮ 5 ದಿನಗಳ ಕಾಲ ನಡೆಯಲಿದ್ದು, ಶಿಬಿರಾರ್ಥಿಗಳು ಶಿಬಿರದಲ್ಲೇ ಇರಬೇಕಾಗಿದೆ. ಶಿಬಿರಾರ್ಥಿಗಳ ಊಟ, ಉಪಹಾರ ಮತ್ತು ವಸತಿ ವ್ಯವಸ್ಥೆಯನ್ನು ನೆಹರು ಯುವ ಕೇಂದ್ರವು ಭರಿಸಲಿದೆ. ಇದರಲ್ಲಿ ನಾಯಕತ್ವ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ ಕಾರ್ಯಕ್ರಮ ನಿರ್ವಹಣೆ, ಕೇಂದ್ರ ಸರಕಾರದ ಯೋಜನೆಗಳು, ಜೀವನ ಕೌಶಲ್ಯ ತರಬೇತಿ ಹೀಗೆ ಹಲವು ವಿಷಯಗಳ ಬಗ್ಗೆ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಇರುತ್ತದೆ.

ಜಿಲ್ಲೆಯ ಆಸಕ್ತ 18ರಿಂದ 29 ವರ್ಷದೊಳಗಿನ ಯುವಕ, ಯುವತಿ ಮಂಡಳದ ಸದಸ್ಯರು ತಮ್ಮ ಹೆಸರುಗಳನ್ನು ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಛೇರಿ ಆವರಣ, ಮಣಿಪಾಲ, ಉಡುಪಿ ಇಲ್ಲಿ ಆ.9ರೊಳಗೆ ನೊಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ:0820-2574992ನ್ನು ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಪ್ರಕಟಣೆ ತಿಳಿಸಿದೆ.

ಜಿಲ್ಲೆಯ ಆಸಕ್ತ 18ರಿಂದ 29 ವರ್ಷದೊಳಗಿನ ಯುವಕ, ಯುವತಿ ಮಂಡಳದ ಸದಸ್ಯರು ತಮ್ಮ ಹೆಸರುಗಳನ್ನು ನೆಹರು ಯುವ ಕೇಂದ್ರ, ರಜತಾದ್ರಿ, ಜಿಲ್ಲಾಧಿಕಾರಿ ಕಛೇರಿ ಆವರಣ, ಮಣಿಪಾಲ, ಉಡುಪಿ ಇಲ್ಲಿ ಆ.9ರೊಳಗೆ ನೊಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ:0820-2574992ನ್ನು ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಪ್ರಕಟಣೆ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X