Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಸರಳ ನಿರೂಪಣೆಯ ವಿಭಿನ್ನ ಕತೆಗಳು

ಸರಳ ನಿರೂಪಣೆಯ ವಿಭಿನ್ನ ಕತೆಗಳು

​ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ22 July 2017 12:02 AM IST
share
ಸರಳ ನಿರೂಪಣೆಯ ವಿಭಿನ್ನ ಕತೆಗಳು

ಭೌತ ವಿಜ್ಞಾನದ ನಿವೃತ್ತ ಅಧ್ಯಾಪಕಿಯಾಗಿರುವ ಬಿ. ಎಸ್. ಮಯೂರ ಅವರ ‘ನೆರೆಯ ಬಿಂಬಗಳು’ ಕನ್ನಡ ಕಥಾ ಲೋಕದಲ್ಲಿ ಒಂದು ನವೀನ ಪ್ರಯೋಗವಾಗಿದೆ. ಒಂದು ರೀತಿಯಲ್ಲಿ ಪ್ರಬಂಧದ ರೀತಿಯ ಕತೆಗಳು ಇವು. ಕಂಡದ್ದು, ಅನುಭವಿಸಿದ್ದು, ಕೇಳಿದ್ದು, ಇವೆಲ್ಲವೂ ಒಂದು ಲವಲವಿಕೆಯ ನಿರೂಪಣೆಯ ಮೂಲಕ ಮಯೂರ ಅವರು ಕಟ್ಟಿಕೊಟ್ಟಿದ್ದಾರೆ. ಕೌಟುಂಬಿಕ ಇಲ್ಲಿ ವಿಭಿನ್ನವಾಗಿ ಜೀವತಾಳಿವೆ. ಹಾಗೆ ನೋಡಿದರೆ ಕತೆಯೂ ಸಮೃದ್ಧವಾಗಿಲ್ಲ. ನೇರ ನೇರವಾಗಿ ಕಥೆಯ ತಿರುಳಿನ ಕಡೆಗೆ ಗಮನ ಇಟ್ಟಿವೆ. ಕೆಲವೇ ಕೆಲವು ಬಾಹ್ಯ ರೇಖೆಗಳಲ್ಲಿ ಪಾತ್ರಗಳನ್ನು, ಘಟನೆಗಳನ್ನು ಪೋಣಿಸಿ ಒಂದು ಗಟ್ಟಿಯಾದ ವಿಚಾರ ಪ್ರಧಾನವಾದ ಕಥೆಯನ್ನು ಅವರು ಹೆಣೆಯುತ್ತಾರೆ. ಅವರಿಗೆ ಪಾತ್ರ ಪೋಷಣೆಗಿಂತ, ಗುರಿ ಮುಖ್ಯ. ಆದುದರಿಂದಲೇ ಇಲ್ಲಿ ಅಲಂಕಾರ ರೂಪಗಳು ವಿಶೇಷ ಮಹತ್ವವನ್ನು ಪಡೆದುಕೊಳ್ಳುವುದಿಲ್ಲ. ಮುಗ್ಧವಾದ ನಿರೂಪಣೆಯ ಬಗೆಯೊಂದನ್ನು ನಾವು ಪ್ರತಿ ಕತೆಗಳಲ್ಲಿ ಕಾಣುತ್ತೇವೆ.
ವೃತ್ತಿಯಲ್ಲಿಯೂ ಪ್ರವೃತ್ತಿಯಲ್ಲಿಯೂ ವಿಜ್ಞಾನವು ಅವರ ಮನಸ್ಸನ್ನು ವ್ಯಾಪಿಸಿದೆ. ಸಮಾಜವನ್ನು ವೈಜ್ಞಾನಿಕ ದೃಷ್ಟಿಯಿಂದ ನೋಡುವಂತೆ ಮಾಡುವ ಕೆಲವು ಕತೆಗಳೂ ಇಲ್ಲಿವೆ. ಕಥಾವಸ್ತುವಿನಲ್ಲಿ ವಿವಿಧ ಆಸಕ್ತಿ ತೋರುತ್ತದೆ. ಸಮಾಜಶಾಸ್ತ್ರದಿಂದ ವಿಜ್ಞಾನದವರೆಗೆ, ಸ್ವದೇಶದಿಂದ ಪರದೇಶದ ಜೀವನ ರೀತಿಯವರೆಗೆ, ಸಾಂಸಾರಿಕ ಖುಷಿ, ವೇದನೆಗಳು ವೈವಿಧ್ಯಗಳೊಡನೆ ಆಧುನಿಕ ಜೀವನದ ದುರ್ಬಲ ಗಳಿಗೆಗಳು, ಸೂಕ್ಷ್ಮ ಮನಸ್ಸಿನ ನಿರಾಶೆಗಳು ಕಾಣುವವು. ಇಲ್ಲಿ ಒಟ್ಟು 21 ಕತೆಗಳಿವೆ. ವೇಂಕಟ ಲಕ್ಷ್ಮಿಯ ಹೋರಾಟದ ಬದುಕನ್ನು ತಿಳಿಸುವ ವೇಂಕಟ ಲಕ್ಷ್ಮಿ ಕತೆ, ಮುಗ್ಧ ಮಕ್ಕಳ ಬದುಕಿನ ಮೇಲೆ ಎರಗುವ ಪಾಲಕರ ಕೌರ್ಯವನ್ನು ಹೇಳುವ ಸನ್ಯಾಸಿ ಹೇಳದ ಕತೆ ಮತ್ತು ರಾಧಿಕಾ ಮತ್ತು ಅವಳ ಗೊಂಬೆಗಳು, ಕೌಟುಂಬಿಕ ಹೊಣೆಗಾರಿಕೆಯನ್ನು ತಿಳಿಸುವ ಏಳು ಮಲ್ಲಿಗೆ ತೂಕದವಳು, ಪೌರ್ವಾತ್ಯ, ಪಾಶ್ಚಿಮಾತ್ಯರ ದೃಷ್ಟಿಕೋನವನ್ನು ಪರಾಮರ್ಶಿಸುವ ಜವಾಬ್ದಾರಿ, ಆಧುನಿಕ ವಿಜ್ಞಾನದ ಆವಿಷ್ಕಾರವನ್ನು ಪುರಾಣದ ಕಥೆ ಕಲ್ಪನೆಗಳನ್ನು ಸಾಕಾರವಾಗಿಸುವ ವಿಜ್ಞಾನಿಗಳ ಕಾರ್ಯಕ್ಷಮತೆಯನ್ನು ಹೇಳುವ ಅಂಗೈಯಲ್ಲಿ ಬ್ರಹ್ಮಾಂಡ ಹೀಗೆ ವೈವಿಧ್ಯಮಯ ಜಗತ್ತೊಂದನ್ನು ಇಲ್ಲಿನ ಕತೆಗಳು ಕಟ್ಟಿಕೊಡುತ್ತವೆ.
ನವಕರ್ನಾಟಕ ಪ್ರಕಾಶನ ಹೊರತಂದಿರುವ ಕೃತಿಯ ಮುಖಬೆಲೆ 75 ರೂ.
 

share
-ಕಾರುಣ್ಯಾ
-ಕಾರುಣ್ಯಾ
Next Story
X