Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿಗಳಿಗಾಗಿ, ‘‘ರೇಲ್ವೇ ಸ್ಟೇಶನ್...

ವಿದ್ಯಾರ್ಥಿಗಳಿಗಾಗಿ, ‘‘ರೇಲ್ವೇ ಸ್ಟೇಶನ್ ಮಾಹಿತಿ ಕಾರ್ಯಗಾರ’

ವಾರ್ತಾಭಾರತಿವಾರ್ತಾಭಾರತಿ22 July 2017 6:28 PM IST
share

ಭಟ್ಕಳ, ಜು.22: ಮುರುಡೇಶ್ವರ ಗ್ರಾಮೀಣ ಶಿಕ್ಷಣ ಪ್ರತಿಷ್ಠಾನ (ರಿ.), ಮುರ್ಡೇಶ್ವರದ ವತಿಯಿಂದ, ಸಂಸ್ಥೆಯ ‘‘ನಿರಂತರ ಶಿಕ್ಷಣ ಯೋಜನೆ’ ಯಡಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ, ‘‘ರೇಲ್ವೇ ಸ್ಟೇಶನ್ ಮಾಹಿತಿಕಾರ್ಯಗಾರ’ವನ್ನು ಮುರ್ಡೇಶ್ವರದ ಕೊಂಕಣರೇಲ್ವೆ ಸ್ಟೇಶನ್ ನಲ್ಲಿ ಏರ್ಪಡಿಸಲಾಗಿತ್ತು.

ಸಂಸ್ಥೆಯಒಂದು ಭಾಗದ 40 ವಿದ್ಯಾರ್ಥಿಗಳನ್ನು ರೇಲ್ವೆ ಸ್ಟೇಶನ್‌ಗೆಕರೆದುಕೊಂಡು ಹೋಗಿ, ಅಲ್ಲಿನ ವೇಳಾಪಟ್ಟಿ, ಟಿಕೇಟ್ ಪಡೆಯುವ ಸ್ಥಳ, ವಾಹನಗಳ ನಿಲುಗಡೆಯ ಸ್ಥಳ ಮುಂತಾದವುಗಳನ್ನು ಅವರಿಗೆ ಪರಿಚಯಿಸಿ, ಸ್ಟೇಶನ್ ಮಾಸ್ಟರ್ ನ್ನು ಸಂಪರ್ಕಿಸಿ, ಬಂದು ಹೋಗುವ ರೈಲುಗಳ ಸಂಪುರ್ಣ ಮಾಹಿತಿ ಹಾಗೂ ಸ್ಟೇಶನ್‌ನಲ್ಲಿ ಅವುಗಳ ನಿಯಂತ್ರಣ, ನಿರ್ವಹಣೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ನಂತರ ರೇಲ್ವೆ ನಿಯಂತ್ರಣಕೊಠಡಿ, ಬ್ಯಾಟರಿಕೊಠಡಿ, ಪ್ರಯಾಣಕರ ವಿಶ್ರಾಂತಿ ಪಡೆಯುವ ಸ್ಥಳಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನುರೇಲ್ವೆಯ ಉತ್ಸುಕ ಸಿಬ್ಬಂದಿಗಳು ತಿಳಿಸಿಕೊಟ್ಟರು. ಅದೇ ವೇಳೆಯಲ್ಲಿ ಬೆಂಗಳೂರಿನಿಂದ ಕಾರವಾರಕ್ಕೆ ಬರುವ ರೈಲು ಮುರ್ಡೇಶ್ವರದಲ್ಲಿ ನಿಂತಾಗ, ಎಲ್ಲಾ ವಿದ್ಯಾರ್ಥಿಗಳಿಗೆ ರೇಲ್ವೆ ಭೋಗಿಗಳ ಪರಿಚಯವನ್ನುರೇಲ್ವೆ ಅಧಿಕಾರಿಗಳು ಮಾಡಿಕೊಟ್ಟರು. ನಂತರ ಬಂದ ರೇಲ್ವೆ ಗೂಡ್ಸ್‌ಗಾಡಿ ಮುರ್ಡೇಶ್ವರದಲ್ಲಿ ನಿಂತಾಗ, ಕೊಂಕಣರೇಲ್ವೆಯ ಮುಖಾಂತರ ಸರಕು ಸಾಗಾಣಕೆಯ ವ್ಯವಸ್ಥೆಗಳ ಮಾಹಿತಿಯನ್ನು ನೀಡಲಾಯಿತು.

ಸಂಸ್ಥೆಯ ಆಡಳಿತ ಧರ್ಮದರ್ಶಿಎಸ್.ಎಸ್. ಕಾಮತ್, ಸಂಸ್ಥೆಯ ಯೋಜನಾ ನೀರ್ದೇಶಕಿಯರಾದ ಆಶಾ ಕಾಮತ್, ಸಂಸ್ಥೆಯ ವಿದ್ಯಾರ್ಥಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಭಾರತೀಯರೇಲ್ವೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X