Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಗತ್ತಿನಲ್ಲೇ ಪ್ರಥಮ ಬಾರಿಗೆ ಚಂದ್ರನ...

ಜಗತ್ತಿನಲ್ಲೇ ಪ್ರಥಮ ಬಾರಿಗೆ ಚಂದ್ರನ ಮೇಲ್ಮೈಗೆ ಭಾರತದ ಖಾಸಗಿ ಬಾಹ್ಯಾಕಾಶ ನೌಕೆ

ಬೆಂಗಳೂರು ಮೂಲದ ಸಂಸ್ಥೆಯ ಸಾದನೆ

ವಾರ್ತಾಭಾರತಿವಾರ್ತಾಭಾರತಿ22 July 2017 8:22 PM IST
share
ಜಗತ್ತಿನಲ್ಲೇ ಪ್ರಥಮ ಬಾರಿಗೆ ಚಂದ್ರನ ಮೇಲ್ಮೈಗೆ ಭಾರತದ ಖಾಸಗಿ ಬಾಹ್ಯಾಕಾಶ ನೌಕೆ

ಚೆನ್ನೈ, ಜು. 22: ಎಲ್ಲವೂ ಯೋಜನೆಯಂತೆ ನಡೆದು ಬೆಂಗಳೂರು ಮೂಲದ ಟೀಮ್ ಇಂಡಸ್ ಸಂಸ್ಥೆ ಡಿಸೆಂಬರ್‌ನಲ್ಲಿ ಚಂದ್ರನಲ್ಲಿಗೆ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದರೆ, ಚಂದ್ರನಲ್ಲಿಗೆ ಬಾಹ್ಯಾಕಾಶ ನೌಕೆ ಕಳುಹಿಸಿದ ಜಗತ್ತಿನ ಪ್ರಥಮ ಖಾಸಗಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಸಂಸ್ಥೆ ಈಗ ಈ ಬಾಹ್ಯಾಕಾಶದ ಮಾದರಿ ರೂಪಿಸುತ್ತಿದೆ. ಡಿಸೆಂಬರ್‌ನಲ್ಲಿ ಶ್ರೀಹರಿಕೋಟದ ಉಡಾವಣ ನೆಲೆಯಿಂದ ಧ್ರುವೀಯ ಉಪಗ್ರಹ ಉಡಾವಣಾ ವಾಹನದಿಂದ ಈ ಗಗನ ನೌಕೆಯನ್ನು ಉಡಾಯಿಸಲಿದೆ.

ನಾವು ಗಗನ ನೌಕೆಯ ಅರ್ಹತಾ ಮಾದರಿ ರೂಪಿಸಿದ್ದೇವೆ. ಅಗಸ್ಟ್ ಎರಡನೇ ವಾರದಲ್ಲಿ ಈ ಬಾಹ್ಯಾಕಾಶ ನೌಕೆ ಇಸ್ರೋದಲ್ಲಿ ಕಠಿಣ ಪರೀಕ್ಷೆಗೆ ಒಳಗಾಗಲಿದೆ. ಮುಂದಿನ ಹಂತ ಉಡಾಯಿಸುವ ಗಗನ ನೌಕೆಯ ಮಾದರಿ ರೂಪಿಸಲಾಗುವುದು ಎಂದು ಸಂಸ್ಥೆಯ ಮಾರುಕಟ್ಟೆ ಉಸ್ತುವಾರಿ ಶೀಲಿಕಾ ರವಿಶಂಕರ್ ತಿಳಿಸಿದ್ದಾರೆ.

   ಶುಕ್ರವಾರ ಚೆನ್ನೈಯ ಅಂತಾರಾಷ್ಟ್ರೀಯ ಕೇಂದ್ರ ಆಯೋಜಿಸಿದ ಸಂವಹನ ಅವಧಿಯಲ್ಲಿ ಸಂಸ್ಥೆಯ ಸ್ಥಾಪಕ ಹಾಗೂ ದಿಲ್ಲಿ ಐಐಟಿಯ ಹಳೆ ವಿದ್ಯಾರ್ಥಿ ರಾಹುಲ್ ನಾರಾಯಣ್ ಮಿಷನ್ ಟು ಮೂನ್: ಫ್ಯೂಯೆಲ್‌ಡ್ ಬೈ ಆ್ಯಂಬಿಷನ್ ವಿಷಯ ಪ್ರಸ್ತುತಪಡಿಸಿದರು. ಗೂಗಲ್ ಲುನಾರ್ ಎಕ್ಸ್ ಸ್ಪಧೆಯಲ್ಲಿ ಅಂತಿಮಗೊಳಿಸಲಾದ ಐದು ಸಂಸ್ಥೆಗಳಲ್ಲಿ ಈ ಕಂಪೆನಿ ಕೂಡ ಸೇರಿದೆ. ಚಂದ್ರನಲ್ಲಿಗೆ ಗಗನ ನೌಕೆ ಕಳುಹಿಸಲು ಶೇ. 90ರಷ್ಟು ಖಾಸಗಿ ನಿಧಿ ಹೂಡುವ ಸಂಸ್ಥೆಯನು ಗೂಗಲ್ ಶೋಧಿಸುತ್ತಿತ್ತು. ಈ ಗಗನ ನೌಕೆ ಚಂದ್ರನ ಮೇಲೆ 500 ಮೀಟರ್ ಸಂಚರಿಸಿ ಭೂಮಿಗೆ ಚಿತ್ರ ಹಾಗೂ ದೃಶ್ಯಗಳನ್ನು ವರ್ಗಾಯಿಸಬೇಕು. ಇತರ ತಂಡಗಳಲ್ಲಿ ಅಮೆರಿಕದ ಎರಡು, ಇಸ್ರೇಲ್ ಹಾಗೂ ಜಪಾನ್‌ನ ತಲಾ ಒಂದು ತಂಡ ಸೇರಿದೆ.

 ಇಸ್ರೋದ 24 ಮಂದಿ ನಿವೃತ್ತ ವಿಜ್ಞಾನಿಗಳ ಮಾರ್ಗದರ್ಶನದಲ್ಲಿ ಈ ತಂಡ 600 ಕಿಲೋಗ್ರಾಂ ಗಗನ ನೌಕೆ ಹಾಗೂ 6 ಕಿಲೋ ಗ್ರಾಂ ರೋವರ್‌ಗಳನ್ನು ಅಭಿವೃದ್ಧಿಗೊಳಿಸಲಿದೆ. ನಮ್ಮ ಆಕಾಂಕ್ಷೆಯನ್ನು ಕೊಂಡೊಯ್ಯುವ ಜೊತೆಗೆ ಈ ಗಗನ ನೌಕೆ ಜಪಾನ್ ತಂಡ ನಿರ್ಮಿಸಿದ ರೋವರ್ ಅನ್ನು ಕೂಡಾ ಕೊಂಡೊಯಯಲಿದೆ. ಫ್ರಾನ್ಸ್ ಬಾಹ್ಯಾಕಾಶ ಸಂಸ್ಥೆಯ ಕೆಮರಾವನ್ನು ಕೂಡ ಈ ಬಾಹ್ಯಾಕಾಶ ನೌಕೆ ಕೊಂಡೊಯ್ಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X