Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುರೋಹಿತಶಾಹಿ ವಿರುದ್ದ ದ್ವನಿ ಎತ್ತಿದ್ದ...

ಪುರೋಹಿತಶಾಹಿ ವಿರುದ್ದ ದ್ವನಿ ಎತ್ತಿದ್ದ ಕೆ.ಎಂ.ಶಂಕರಪ್ಪ: ಪ್ರೊ.ಚಂಪಾ

ವಾರ್ತಾಭಾರತಿವಾರ್ತಾಭಾರತಿ22 July 2017 8:50 PM IST
share
ಪುರೋಹಿತಶಾಹಿ ವಿರುದ್ದ ದ್ವನಿ ಎತ್ತಿದ್ದ ಕೆ.ಎಂ.ಶಂಕರಪ್ಪ: ಪ್ರೊ.ಚಂಪಾ

ತುಮಕೂರು, ಜು.22 :ಪುರೋಹಿತಶಾಹಿ ವ್ಯವಸ್ಥೆ ವಿರುದ್ಧ ದ್ವನಿ ಎತ್ತಿದ್ದ ಶಂಕರಪ, ಅದನ್ನು ಒಂದು ಸಂಘಟನೆಯಾಗಿ ರೂಪಿಸಿ ನವ್ಮ್ಮಂತಹ ನೂರಾರು ತೊರೆಗಳು ಅದರಲ್ಲಿ ಸೇರುವಂತೆ ಮಾಡಿದ್ದರು ಎಂದು ಸಾಹಿತಿ ಚಂದ್ರಶೇಖರ್ ಪಾಟೀಲ್ ತಿಳಿಸಿದ್ದಾರೆ.

ತುಮಕೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ವಿಭಾಗವು ಆಯೋಜಿಸಿದ್ದ ಕೆ.ಪಿ.ನಟರಾಜ ಮತ್ತು ನಿತ್ಯಾನಂದ ಬಿ.ಶೆಟ್ಟಿ ಸಂಪಾದಕತ್ವದಲ್ಲಿ ರೂಪುಗೊಂಡ ಕೆ.ಎಂ.ಶಂಕರಪ್ಪ ಸ್ಮೃತಿ ಸಂಪುಟ ‘ಧರ್ಮಮೇಘ’ ಕೃತಿ ಲೋಕಾರ್ಪಣೆ ಮಾಡಿ ಮಾತನಾಡುತಿದ್ದ ಅವರು, ಪುರೋಹಿತ ಶಾಹಿ ವಿರುದ್ದದ ಹೋರಾಟದಲ್ಲಿ ಶಂಕರಪ್ಪ, ಪಿ.ಲಂಕೇಶ್, ಪ್ರೊ.ನಂಜುಂಡಸ್ವಾಮಿ, ಪೂರ್ಣಚಂದ್ರ ತೇಜಸ್ವಿ ಅವರು ಹೋರಾಟದ ಶಕ್ತಿಯಾಗಿ ಕೆಲಸ ಮಾಡಿದರು ಎಂದರು.
ಕೆ.ಎಂ.ಶಂಕರಪ್ಪ ಅವರು ಸಮಾಜವಾದಿ ಚಿಂತನೆಯ ಸುಪ್ತ ಶಕ್ತಿಯಾಗಿ ಕೆಲಸ ಮಾಡುತ್ತ ಸಂಘಟನೆಯ ಬೀಜ ಬಿತ್ತಿದ ಚೇತನ.  ಬಹಳ ನಿರೀಕ್ಷೆ ಇಟ್ಟುಕೊಂಡು ಕನ್ನಡ ಬರಹಗಾರರ ಮತ್ತು ಕಲಾವಿದರ ಒಕ್ಕೂಟವನ್ನು 1975ರಲ್ಲಿ ರಚಿಸಿದರು. ಆದರೆ, ಅದು ಬೇಗ ಇತಿಹಾಸ ಸೇರಿಕೊಂಡು ಬಿಟ್ಟಿತು. ದೊಡ್ಡ ಭಾಷಣಕಾರರೂ ಆಗಿರದೆ, ಅವರ ಭಾಷೆಯೇ ಸಿನಿಮಾ ಆಗಿತ್ತು. ಬುದ್ಧನಂತೆಯೇ ಚಿಂತನಶೀಲರಾಗಿದ್ದರು. ಅವರ ನಿರ್ದೇಶನದ ವಾಟರ್ ಇನ್ ದ ಟ್ಯಾಪ್ ಸಿನಿಮಾ ಅತ್ಯಂತ ಪ್ರಭಾವಶಾಲಿ ಸಿನಿಮಾ ಆಗಿತ್ತು’ಎಂದು ಪ್ರೊ.ಚಂಪಾ ತಿಳಿಸಿದರು.

ಪುಸ್ತಕ ಕುರಿತು ಮಾತನಾಡಿದ ನವದೆಹಲಿ ಕೇಂದ್ರ ಸಾಹಿತ್ಯ ಆಕಾಡೆಮಿ ನಿವೃತ್ತ ಕಾರ್ಯದರ್ಶಿ ಅಗ್ರಹಾರ ಕೃಷ್ಣಮೂರ್ತಿ, ಶಂಕರಪ್ಪ ಅವರು ಕೆಲವರಿಗೆ ಗುರುವಾಗಿ, ಕೆಲವರಿಗೆ ಯೋಗಿಯಾಗಿ, ಕೆಲವರಿಗೆ ಸಮಾಜವಾದಿಯಾಗಿ, ಚೈತನ್ಯದ ಚಿಲುಮೆಯಾಗಿ ಗೋಚರಿಸಿದ್ದಾರೆ. ಈ ಪುಸ್ತಕದಲ್ಲಿ ಅವರ ವ್ಯಕ್ತಿತ್ವ ಅನಾವರಣ ಅರ್ಥಪೂರ್ಣವಾಗಿ ಆಗಿದೆ. ಪುಣೆ ಫಿಲ್ಮ್ ಇನ್‌ಸ್ಟಿಟ್ಯೂಟ್‌ನ ಅಪ್ಪಟ ಪ್ರತಿಭೆಯಾಗಿದ್ದರೂ ಯಶಸ್ವಿ ಚಿತ್ರ ಮಾಡಲಾಗಲಿಲ್ಲ ಎಂಬ ಮಾತು ಸಿನಿಮಾ ಜಗತ್ತಿನಲ್ಲಿ ಕೇಳಿ ಬರುತ್ತದೆ. ಅವರು ಸಿನಿಮಾ ಜಗತ್ತಿನ ವಾಣಿಜ್ಯ ಒಳಸುಳಿಗೊಳಗಾಗದೇ ಇರುವುದೂ, ಆ ಜಗತ್ತಿನ ದೊಡ್ಡ ಸಮೂಹದ ಜೊತೆಗೂಡಿ ಕೆಲಸ ಮಾಡಲು ಸಾಧ್ಯವಾಗದೇ ಇದ್ದುದ್ದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಡಾ.ರಾಜ್‌ಕುಮಾರ್ ಅವರಿಗೆ ಕನ್ನಡ ಭಾಷೆಯ ಮೇಲೆ ಇದ್ದ ಹಿಡಿತ, ಅಭಿಮಾನ ಕಂಡು ರಾಜ್‌ಕುಮಾರ್ ಅಂದ್ರೆ ಕನ್ನಡದ ಮೇಷ್ಟ್ರು ಕನ್ಲ ಎಂದು ಹೃದಯ ತುಂಬಿ ಅಭಿಮಾನದ ಮಾತುಗಳನ್ನಾಡಿದ್ದರು’ ಎಂದು ಕೃಷ್ಣಮೂರ್ತಿ ನೆನಪಿಸಿಕೊಂಡರು.

ಕುಲಪತಿ ಪ್ರೊ.ಎ.ಎಚ್.ರಾಜಾಸಾಬ್ ಅಧ್ಯಕ್ಷತೆ ವಹಿಸಿದ್ದರು. ಕೆ.ಪಿ.ನಟರಾಜ್ ಪ್ರಾಸ್ತಾವಿಕ ಮಾತನಾಡಿದರು. ಪ್ರಸಾರಾಂಗ ನಿರ್ದೇಶಕ ನಿತ್ಯಾನಂದ ಬಿ.ಶೆಟ್ಟಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X