Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸಮಾನತೆಯಲ್ಲಿ ಭಾರತಕ್ಕೆ 132ನೆ ಸ್ಥಾನ

ಅಸಮಾನತೆಯಲ್ಲಿ ಭಾರತಕ್ಕೆ 132ನೆ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ22 July 2017 10:18 PM IST
share
ಅಸಮಾನತೆಯಲ್ಲಿ ಭಾರತಕ್ಕೆ 132ನೆ ಸ್ಥಾನ

ಹೊಸದಿಲ್ಲಿ, ಜು. 22: ಅಸಮಾನತೆ ಕಡಿಮೆ ಮಾಡುವ ಬದ್ಧತೆಯಲ್ಲಿ ರಾಷ್ಟ್ರಗಳ ಸ್ಥಾನದ ಬಗೆಗಿನ ಸೂಚ್ಯಾಂಕದಲ್ಲಿ 152 ದೇಶಗಳ ಪೈಕಿ ಭಾರತ 132ನೇ ಸ್ಥಾನ ಪಡೆದುಕೊಂಡಿದೆ.

ಸೂಚ್ಯಾಂಕದ ಪ್ರಥಮ ವರದಿಯ ಆವೃತ್ತಿ ಇತ್ತೀಚೆಗೆ ಬಿಡುಗಡೆಯಾಗಿತ್ತು. ಇದರಲ್ಲಿ ಸ್ವೀಡನ್ ನೇತೃತ್ವದ ಒಇಸಿಡಿ ದೇಶಗಳು ಮೇಲಿನ ಸ್ಥಾನದಲ್ಲಿ ಹಾಗೂ ನೈಜೀರಿಯಾ ಕೆಳಗಿನ ಸ್ಥಾನದಲ್ಲಿ ಇದೆ. ಅಭಿವೃದ್ಧಿ ಹೊಂದಿದ ದೇಶಗಳಲ್ಲಿ ಅಸಮಾನತೆಯಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ಅವರಿಗೆ ಚಾರಿತ್ರಿಕವಾಗಿ ಸಂಪದ್ಬರಿತ ದೇಶ.

 ಭೂತಾನ್ ಭಾರತಕ್ಕಿಂತ ಕೆಳಗಿನ ಸ್ಥಾನವನ್ನು ಅಂದರೆ 143ನೇ ಸ್ಥಾನ ಪಡೆದುಕೊಂಡಿದೆ. ಭಾರತದ ನೆರೆಯ ರಾಷ್ಟ್ರಗಳಾಗಿರುವ ನೇಪಾಳ 81ನೇ ಸ್ಥಾನ ಹಾಗೂ ಚೀನಾ 87ನಾ ಸ್ಥಾನ ಪಡೆದುಕೊಂಡಿದೆ.

ಸುಸ್ಥಿರ ಅಭಿವೃದ್ಧಿ ಗುರಿಯ ಒಂದು ಭಾಗವಾಗಿ ಅಸಮಾನತೆ ಕಡಿಮೆ ಮಾಡಲು ಸರಕಾರಗಳ ಪ್ರಯತ್ನವನ್ನು ಅಂದಾಜಿಸಲು ಅಂತಾರಾಷ್ಟ್ರೀಯ ಸರಕಾರೇತರ ಸಂಸ್ಥೆ ಆಕ್ಸ್‌ಫಾಮ್ ಹಾಗೂ ಡೆವೆಲಪ್‌ಮೆಂಟ್ ಫೈನಾನ್ಸ್ ಇಂಟರ್‌ನ್ಯಾಷಲ್ ಸೂಚ್ಯಾಂಕ ಹಾಗೂ ಅಸಮಾನತೆಯ ವರದಿಯನ್ನು ಒಟ್ಟಾಗಿಸಿದೆ. ಹೆಚ್ಚುತ್ತಿರುವ ಅಸಮಾನತೆ ನಿಯಂತ್ರಿಸಲು ಸರಕಾರ ಕೈಕೊಳ್ಳಬಹುದಾದ ಕ್ರಮಗಳ ಬಗ್ಗೆ ಈ ಸೂಚ್ಯಾಂಕ ಮುಖ್ಯಮವಾಗಿ ಗಮನಹರಿಸಿದೆ.

   ಸಾರ್ವಜನಿಕ ಸೇವೆಯ ಕಾರಣಕ್ಕೆ 13 ಅಭಿವೃದ್ಧಿಶೀಲ ದೇಶಗಳು ತಮ್ಮ ಅಸಮಾನತೆ ಮಟ್ಟವನ್ನು ಶೇ. 69ರಷ್ಟು ಇಳಿಕೆ ಮಾಡಿರುವುದು ಇತ್ತೀಚಿನ ಅಧ್ಯಯನಗಳಲ್ಲಿ ಬೆಳಕಿಗೆ ಬಂದಿತ್ತು. ಸಂಪತ್ತಿನ ಮರು ಹಂಚಿಕೆಗೆ ಪ್ರಗತಿಪರ ತೆರಿಗೆ, ಕಾರ್ಪೊರೇಶನ್ ಹಾಗೂ ಶ್ರೀಮಂತರಿಗೆ ಹೆಚ್ಚು ತೆರಿಗೆ, ಸಾಮಾಜಿಕ ಸೇವೆಗಳಿಗೆ ಹೆಚ್ಚು ನಿಧಿ -ಇದು ಅಸಮಾನತೆ ಕಡಿಮೆ ಮಾಡಲು ಸರಕಾರಗಳು ಬಳಸಿದೆ ಪ್ರಮುಖ ಸಾಧನವಾಗಿತ್ತು.

  ಭಾರತದಲ್ಲಿ ಸರಕಾರ ಆರೋಗ್ಯ, ಶಿಕ್ಷಣ, ಸಾಮಾಜಿಕ ರಕ್ಷಣೆಗೆ ತುಂಬಾ ಕಡಿಮೆ ವೆಚ್ಚ ಮಾಡುತ್ತದೆ. ತೆರಿಗೆ ವಿನ್ಯಾಸಗಳು ಕಾಗದದಲ್ಲಿ ಪ್ರಗತಿಪರವಾಗಿ ಕಾಣುತ್ತವೆ. ಆದರೆ, ವಾಸ್ತವದಲ್ಲಿ ಅನುಷ್ಠಾನಕ್ಕೆ ಬರುತ್ತಿಲ್ಲ. ಭಾರತದಲ್ಲಿ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರ ಹಕ್ಕುಗಳಿಗೆ ಹಾಗೂ ಮಹಿಳೆಯರಿಗೆ ಗೌರವ ಇಲ್ಲ. ಭಾರತ ತನ್ನ ಅಸಮಾನತೆ ಇಳಿಕೆ ಮಾಡಿದರೆ 170 ದಶಲಕ್ಷ ಜನಕರು ಬಡತನದಿಂದ ಹೊರಗೆ ಬರಲಿದ್ದಾರೆ ಎಂದು ಅಧ್ಯಯನ ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X