Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಗ್ದಾದಿ ಜೀವಂತ: ಪೆಂಟಗಾನ್ ವರಿಷ್ಠ

ಬಗ್ದಾದಿ ಜೀವಂತ: ಪೆಂಟಗಾನ್ ವರಿಷ್ಠ

ವಾರ್ತಾಭಾರತಿವಾರ್ತಾಭಾರತಿ22 July 2017 10:24 PM IST
share
ಬಗ್ದಾದಿ ಜೀವಂತ: ಪೆಂಟಗಾನ್ ವರಿಷ್ಠ

ವಾಶಿಂಗ್ಟನ್,ಜು.21: ಐಸಿಸ್ ವರಿಷ್ಠ ಅಬು ಬಕ್ರ್ ಅಲ್-ಬಗ್ದಾದಿ ಮೃತಪಟ್ಟಿ ದ್ದಾನೆಂಬ ವರದಿಗಳು ಬಂದಿರುವ ಹೊರತಾಗಿಯೂ, ಆತ ಇನ್ನೂ ಜೀವಂತವಾಗಿದ್ದಾನೆಂದು ತಾನು ನಂಬಿರುವುದಾಗಿ ಅಮೆರಿಕದ ಮಿಲಿಟರಿ ಇಲಾಖೆ ಪೆಂಟಗಾನ್ ವರಿಷ್ಠ ಜಿಮ್ ಮ್ಯಾಟ್ಟಿಸ್ ಶನಿವಾರ ತಿಳಿಸಿದ್ದಾರೆ.

  ‘‘ಬಗ್ದಾದಿ ಜೀವಂತವಾಗಿದ್ದಾನೆ ಎಂದು ನಾನು ಭಾವಿಸಿದ್ದೇನೆ. ನಾವು ಅವನನ್ನು ಬೆನ್ನಟ್ಟುತ್ತಿದ್ದೇವೆ’’ ಎಂದು ಅವರು ಹೇಳಿದ್ದಾರೆ. ವಾಯುದಾಳಿಯಲ್ಲಿ ಬಗ್ದಾದಿ ಮೃತಪಟ್ಟಿದ್ದಾನೆಂಬ ವದಂತಿಗಳು ಇತ್ತೀಚಿನ ತಿಂಗಳುಗಳಲ್ಲಿ ಬಲವಾಗಿ ಕೇಳಿಬಂದಿದ್ದವು. ಸಿರಿಯದ ಸಂಘರ್ಷದ ಬಗ್ಗೆ ಹಲವು ವರ್ಷಗಳಿಂದ ನಿಗಾವಹಿಸುತ್ತಾ ಬಂದಿರುವ ಬ್ರಿಟನ್ ಮೂಲದ ‘ಸಿರಿಯನ್ ಆಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್’್ಸ ಸಂಸ್ಥೆಯು ಇತ್ತೀಚೆಗೆ, ಸಿರಿಯದ ದೇರ್ ಎಝರ್ ಪ್ರಾಂತ ದಲ್ಲಿರುವ ಹಿರಿಯ ಐಸಿಸ್ ನಾಯಕರ ಸಂಭಾಷಣೆಗಳ ಕದ್ದಾಲಿಕೆಯಲ್ಲಿ ಬಗ್ದಾದಿ ಮೃತಪಟ್ಟಿರುವ ಬಗ್ಗೆ ಮಾಹಿತಿ ದೊರೆತಿರುವುದಾಗಿ ತಿಳಿಸಿದ್ದರು.

   ಸಿರಿಯದಲ್ಲಿ ಈ ವರ್ಷದ ಮೇ ತಿಂಗಳಲ್ಲಿ ತಾನು ನಡೆಸಿದ ವಾಯುದಾಳಿಯಲ್ಲಿ ಬಗ್ದಾದಿ ಮೃತಪಟ್ಟಿದ್ದಾನೆಂಬ ವದಂತಿಗಳನ್ನು ದೃಢೀಕರಿಸಲು ಪ್ರಯತ್ನಿಸುತ್ತಿರುವುದಾಗಿ ರಶ್ಯ ಸೇನೆ ಕಳೆದ ಜೂನ್‌ನಲ್ಲಿ ತಿಳಿಸಿತ್ತು. ಬಗ್ದಾದಿಯ ತಲೆಗೆ ಅಮೆರಿಕವು 25 ದಶಲಕ್ಷ ಡಾಲರ್ ಬಹುಮಾನವನ್ನು ಘೋಷಿಸಿತ್ತು. ಇತ್ತೀಚಿನ ತಿಂಗಳುಗಳಲ್ಲಿ ಬಗ್ದಾದಿ ಹೆಚ್ಚು ಸಕ್ರಿಯನಾಗಿಲ್ಲ ಹಾಗೂ ಆತ ಇರಾಕ್ ಹಾಗೂ ಸಿರಿಯದಲ್ಲಿನ ಐಸಿಸ್ ಅಧೀನದ ಪ್ರದೇಶಗಳಲ್ಲಿ ಆಗಾಗ್ಗೆ ತನ್ನ ನೆಲೆಯನ್ನು ಬದಲಾಯಿಸುತ್ತಿದ್ದಾನೆಂಬ ವದಂತಿಗಳೂ ಕೇಳಿಬರುತ್ತಿವೆ.

ಮೊಸುಲ್‌ನ ಅಲ್‌ನೂರಿ ಮಸೀದಿಯಲ್ಲಿ 2014ರಲ್ಲಿ ಬಹಿರಂಗವಾಗಿ ಕಾಣಿಸಿಕೊಂಡ ಬಳಿಕ ಬಗ್ದಾದ್‌ಮತ್ತೆಲ್ಲೂ ಕಾಣಸಿಕ್ಕಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X