Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3 ವರ್ಷಗಳಲ್ಲಿ 71,941 ಕೋಟಿ ರೂ. ಅಘೋಷಿತ...

3 ವರ್ಷಗಳಲ್ಲಿ 71,941 ಕೋಟಿ ರೂ. ಅಘೋಷಿತ ಆದಾಯ ಪತ್ತೆ

ಸುಪ್ರೀಂಕೋರ್ಟ್‌ಗೆ ಸರಕಾರದ ಪ್ರಮಾಣಪತ್ರ

ವಾರ್ತಾಭಾರತಿವಾರ್ತಾಭಾರತಿ23 July 2017 6:19 PM IST
share
3 ವರ್ಷಗಳಲ್ಲಿ 71,941 ಕೋಟಿ ರೂ. ಅಘೋಷಿತ ಆದಾಯ ಪತ್ತೆ

ಹೊಸದಿಲ್ಲಿ, ಜು.23: ಆದಾಯ ತೆರಿಗೆ ಇಲಾಖೆ(ಐಟಿ) ಕಳೆದ ಮೂರು ವರ್ಷಗಳಿಂದ ನಡೆಸಿದ ಭಾರೀ ಶೋಧ , ಪರಿಶೀಲನೆ ಮತ್ತು ಜಪ್ತಿ ಕಾರ್ಯಾಚರಣೆಯಿಂದ ಸುಮಾರು 71,941 ಕೋಟಿ ರೂ. ಮೊತ್ತದ ‘ಅಘೋಷಿತ ಆದಾಯ’ವನ್ನು ಪತ್ತೆಹಚ್ಚಲಾಗಿದೆ ಎಂದು ಕೇಂದ್ರ ಸರಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

 ಕಳೆದ ವರ್ಷದ ನವೆಂಬರ್ 9ರಂದು ನೋಟು ಅಮಾನ್ಯೀಕರಣ ಘೋಷಣೆ ಹೊರಬಿದ್ದ ಬಳಿಕ ಈ ವರ್ಷದ ಜನವರಿ 10ರವರೆಗಿನ ಅವಧಿಯಲ್ಲಿ 5,400 ಕೋಟಿ ರೂ.ಗೂ ಮಿಕ್ಕಿದ ಅಘೋಷಿತ ಆದಾಯವನ್ನು ಘೋಷಿಸಲಾಗಿದೆ . ಅಲ್ಲದೆ ಈ ಅವಧಿಯಲ್ಲಿ ಜಪ್ತಿ ಮಾಡಲಾದ ಚಿನ್ನದ ಒಟ್ಟು ಮೊತ್ತ 303.367 ಕಿ.ಗ್ರಾಂ. ಆಗಿದೆ ಎಂದು ವಿತ್ತ ಸಚಿವಾಲಯ ಕೋರ್ಟಿಗೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಿಳಿಸಿದೆ.

  ಎಪ್ರಿಲ್ 1, 2014ರಿಂದ ಫೆಬ್ರವರಿ 1, 2017ರವರೆಗಿನ ಅವಧಿಯಲ್ಲಿ 2,027ಕ್ಕೂ ಹೆಚ್ಚು ಸಂಸ್ಥೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿ 36,051 ಕೋಟಿ ರೂ.ಗೂ ಮಿಕ್ಕಿದ ಅಘೋಷಿತ ಆದಾಯ ಪತ್ತೆಹಚ್ಚಲಾಗಿದೆ. ಇದರ ಜೊತೆಗೆ 2,890 ಕೋಟಿ ರೂ. ಮೊತ್ತದ ಅಘೋಷಿತ ಆಸ್ತಿ ಜಪ್ತಿ ಮಾಡಲಾಗಿದೆ.

ಇದೇ ಅವಧಿಯಲ್ಲಿ 15,000ಕ್ಕೂ ಹೆಚ್ಚು ಪರಿಶೀಲನೆ ನಡೆಸಲಾಗಿದ್ದು ಇದರಲ್ಲಿ 33,000 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ಆದಾಯ ಪತ್ತೆಹಚ್ಚಲಾಗಿದೆ. ನೋಟು ಅಮಾನ್ಯಗೊಳಿಸಿದ ಬಳಿಕದ ಎರಡು ತಿಂಗಳಲ್ಲೇ 1,100 ಶೋಧ ಕಾರ್ಯಾಚರಣೆ ಮತ್ತು 5,100 ದಾಖಲೆ ತಪಾಸಣಾ ಕಾರ್ಯ ನಡೆಸಿದ್ದು 513 ಕೋಟಿ ರೂ. ನಗದು ಸೇರಿದಂತೆ ಸುಮಾರು 610 ಕೋಟಿ ರೂ. ಮೊತ್ತದ ಅಘೋಷಿತ ಆದಾಯ ಜಪ್ತಿ ಮಾಡಲಾಗಿದೆ.

   ನೋಟು ಅಮಾನ್ಯಗೊಂಡ ಬಳಿಕ ಆರಂಭದ ಎರಡು ತಿಂಗಳಾದ ನವೆಂಬರ್ ತಿಂಗಳಲ್ಲಿ 147.9 ಕೋಟಿ ರೂ. ಮೊತ್ತದ ನಗದು , ಡಿಸೆಂಬರ್‌ನಲ್ಲಿ 306.897 ಕೋಟಿ ರೂ. ವೌಲ್ಯದ ನಗದು ಜಪ್ತಿ ಮಾಡಲಾಗಿದೆ. ಇದೇ ಅವಧಿಯಲ್ಲಿ ಅನುಕ್ರಮವಾಗಿ 69.1 ಕಿ.ಗ್ರಾಂ ಹಾಗೂ 234.267 ಕಿ.ಗ್ರಾಂ. ಚಿನ್ನ ಜಪ್ತಿ ಮಾಡಲಾಗಿದೆ ಎಂದು ವಿತ್ತ ಸಚಿವಾಲಯ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿದಾವಿತ್‌ನಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X