Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಸ್ಲಿಂ ಮಹಿಳೆಯ ಹಿಜಾಬ್ ಎಳೆದು ಹಲ್ಲೆ...

ಮುಸ್ಲಿಂ ಮಹಿಳೆಯ ಹಿಜಾಬ್ ಎಳೆದು ಹಲ್ಲೆ ನಡೆಸಿದ ದುಷ್ಕರ್ಮಿ

ಲಂಡನ್‌ನಲ್ಲಿ ಮರುಕಳಿಸಿದ ಜನಾಂಗೀಯ ದ್ವೇಷದ ಘಟನೆ

ವಾರ್ತಾಭಾರತಿವಾರ್ತಾಭಾರತಿ23 July 2017 8:22 PM IST
share
ಮುಸ್ಲಿಂ ಮಹಿಳೆಯ ಹಿಜಾಬ್ ಎಳೆದು ಹಲ್ಲೆ ನಡೆಸಿದ ದುಷ್ಕರ್ಮಿ

ಲಂಡನ್, ಜು.23: ಬ್ರಿಟನ್‌ನಲ್ಲಿ ಜನಾಂಗೀಯ ದ್ವೇಷದ ಇನ್ನೊಂದು ಘಟನೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ದಾಳಿ ನಡೆಸಿ, ಆಕೆ ಧರಿಸಿದ್ದ ಹಿಜಾಬ್‌ನ್ನು ಎಳೆಯಲು ಯತ್ನಿಸಿದ್ದಾನೆ. ಹಲ್ಲೆಗೊಳಗಾದ ಯುವತಿಯನ್ನು ಅನಿಸಾ ಅಬ್ದುಲ್‌ಖಾದಿರ್ ಎಂದು ಗುರುತಿಸಲಾಗಿದೆ.

 ಸಂತ್ರಸ್ತ ಮಹಿಳೆಯು ಕಳೆದ ರವಿವಾರ ಲಂಡನ್‌ನ ಬೇಕರ್ ಸ್ಟ್ರೀಟ್ ರೈಲು ನಿಲ್ದಾಣದಲ್ಲಿ, ರೈಲಿಗಾಗಿ ಕಾಯುತ್ತಾ ನಿಂತಿದ್ದಾಗ, ಕಿಡಿಗೇಡಿಯೊಬ್ಬ ಆಕೆಯ ಹಿಜಾಬನ್ನು ಎಳೆದಾಡಿದ್ದಾನೆ. ಹಾಗೂ ಆಕೆಯ ಗೆಳತಿಯೊಬ್ಬಳನ್ನು ಗೋಡೆಗೆ ಒತ್ತಿಹಿಡಿದು, ಮುಖಕ್ಕೆ ಉಗುಳಿದ್ದಾನೆ ಎಂದು ಬಿಬಿಸಿ ಸುದ್ದಿಸಂಸ್ಥೆ ರವಿವಾರ ವರದಿ ಮಾಡಿದೆ.

ಆತನ ಜೊತೆಗಿದ್ದ ಮಹಿಳೆ ಕೂಡಾ ತನಗೆ ಬೆದರಿಕೆಯೊಡ್ಡಿದಳು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದಳೆಂದು ಅನಿಸಾ ಅಬ್ದುಲ್ ಖಾದಿರ್ ಆರೋಪಿಸಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಬ್ರಿಟಿಶ್ ಸಾರಿಗೆ ಪೊಲೀಸ್ ಇಲಾಖೆಯ ವಕ್ತಾರರು, ಇದೊಂದು ದ್ವೇಷ ಕೃತ್ಯವೆಂದು ಪರಿಗಣಿಸಿ ತನಿಖೆ ನಡೆಸುವುದಾಗಿ ಹೇಳಿದ್ದಾರೆ.

ಆದಾಗ್ಯೂ, ಮುಸ್ಲಿಂ ಯುವತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಪವೆಲ್ ಯ್ಯೂಸಿಜ್, ತನ್ನ ವಿರುದ್ಧದ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಇದೊಂದು ಸುಳ್ಳು ಸುದ್ದಿಯೆಂದು ಹೇಳಿದ್ದಾನೆ. ಹಲ್ಲೆಗೊಳಗಾಗಿದ್ದೇವೆಂದು ಆರೋಪಿಸಿದ ಮಹಿಳೆಯರು ನನ್ನ ಜೊತೆಗಾತಿಯ ಮೇಲೆ ದಾಳಿಗೆ ಯತ್ನಿಸಿದ್ದರು. ನಮ್ಮಿಬ್ಬರದು ಅಂತರ್‌ಜನಾಂಗೀಯ ಸಂಬಂಧವಾಗಿದ್ದು, ಈ ಮೂವರು ಮಹಿಳೆಯರು ಅದನ್ನು ಆಕ್ಷೇಪಿಸಿ ನನ್ನ ಜೊತೆಗಾತಿಯ ಮೇಲೆ ಹಲ್ಲೆ ನಡೆಸಿದರೆಂದು ಪವೆಲ್ ಆಪಾದಿಸಿದ್ದಾರೆ.

 ಲಂಡನ್ ದಾಳಿ ಘಟನೆಯ ಬಳಿಕ ಬ್ರಿಟನ್‌ನಲ್ಲಿ ಮುಸ್ಲಿಮರ ಮೇಲಿನ ಹಲ್ಲೆಗಳ ಹಲವು ಪ್ರಕರಣಗಳು ವರದಿಯಾಗಿವೆ. ಇಂತಹವರ ಪ್ರಕರಣಗಳನ್ನು ನಿಭಾಯಿಸುವಾಗ ಪೊಲೀಸರು ಶೂನ್ಯ ಸಹಿಷ್ಣುತೆಯನ್ನು ಪ್ರದರ್ಶಿಸಬೇಕೆಂದು ಲಂಡನ್ ಮೇಯರ್ ಸಾದಿಕ್ ಖಾನ್ ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X